ಇಂದಿನಿಂದ ನ್ಯೂಜಿಲ್ಯಾಂಡ್‌ ವಿರುದ್ಧ ಸರಣಿ


Team Udayavani, Dec 29, 2017, 6:30 AM IST

NZ-WI-T20.jpg

ನೆಲ್ಸನ್‌: ನ್ಯೂಜಿಲ್ಯಾಂಡ್‌ ವಿರುದ್ಧದ ಟೆಸ್ಟ್‌ ಹಾಗೂ ಏಕದಿನ ಪಂದ್ಯಗಳ ಸರಣಿಯಲ್ಲಿ ವೈಟ್‌ವಾಶ್‌ ಅನುಭವಿಸಿದ ಸಂಕಟದಲ್ಲಿರುವ ವೆಸ್ಟ್‌ ಇಂಡೀಸ್‌ ಇನ್ನು ಟಿ20 ಮುಖಾಮುಖೀಯಲ್ಲಿ ಅಗ್ನಿಪರೀಕ್ಷೆ ಎದುರಿಸಲಿದೆ. 3 ಪಂದ್ಯಗಳ ಸರಣಿ ಶುಕ್ರವಾರದಿಂದ ನೆಲ್ಸನ್‌ನಲ್ಲಿ ಆರಂಭವಾಗಲಿದ್ದು, ವಿಂಡೀಸ್‌ ನಾಯಕರಾಗಿ ಕಾರ್ಲೋಸ್‌ ಬ್ರಾತ್‌ವೇಟ್‌ ಮುಂದುವರಿದಿದ್ದಾರೆ.

ಟಿ20 ಕ್ರಿಕೆಟಿನ ವಿಶ್ವ ಚಾಂಪಿಯನ್‌ ಆದ ಕಾರಣ ವೆಸ್ಟ್‌ ಇಂಡೀಸಿಗೆ ಇದು ಪ್ರತಿಷ್ಠೆಯ ಸರಣಿ ಆಗಿದೆ. ಟೆಸ್ಟ್‌ ಸರಣಿಯ ಎರಡೂ ಪಂದ್ಯಗಳನ್ನು ಸೋತ ವೆಸ್ಟ್‌ ಇಂಡೀಸ್‌, ಅನಂತರದ 3 ಪಂದ್ಯಗಳ ಏಕದಿನ ಸರಣಿಯಲ್ಲೂ ಸಂಪೂರ್ಣವಾಗಿ ಮುಗ್ಗರಿಸಿತ್ತು. ಇವೆರಡರಲ್ಲಿ ಹೋದ ಮಾನವನ್ನು ಚುಟುಕು ಕ್ರಿಕೆಟ್‌ನಲ್ಲಿ ಗಳಿಸಲು ಕೆರಿಬಿಯನ್ನರಿಗೆ ಸಾಧ್ಯವೇ ಎಂಬುದೊಂದು ಪ್ರಶ್ನೆ.

ಸ್ಫೋಟಕ ಆರಂಭಕಾರ ಕ್ರಿಸ್‌ ಗೇಲ್‌ ತಂಡದಲ್ಲಿದ್ದಾರೆ. ಆದರೆ ಹಾರ್ಡ್‌ ಹಿಟ್ಟಿಂಗ್‌ ಆಲ್‌ರೌಂಡರ್‌ ಕೈರನ್‌ ಪೊಲಾರ್ಡ್‌ ವೈಯಕ್ತಿಕ ಕಾರಣಗಳಿಂದ ಹಿಂದೆ ಸರಿದಿದ್ದಾರೆ. ಇವರ ಸ್ಥಾನಕ್ಕೆ ಯುವ ಎಡಗೈ ಬ್ಯಾಟ್ಸ್‌ಮನ್‌ ಶಿಮ್ರನ್‌ ಹೆಟ್‌ಮೈರ್‌ ಬಂದಿದ್ದಾರೆ. ಸ್ನಾಯು ಸೆಳೆತಕ್ಕೊಳಗಾಗಿರುವ ಪೇಸ್‌ ಬೌಲರ್‌ ರೋನ್ಸ್‌ಫೋರ್ಡ್‌ ಬೀಟನ್‌ ಬದಲು ಶೆಲ್ಡನ್‌ ಕಾಟ್ರೆಲ್‌ ಅವಕಾಶ ಪಡೆದಿದ್ದಾರೆ. ಮಿಸ್ಟರಿ ಸ್ಪಿನ್ನರ್‌ ಸುನೀಲ್‌ ನಾರಾಯಣ್‌ ಅವರಿಗೆ ತಂಡದಲ್ಲಿ ಜಾಗ ಲಭಿಸಿಲ್ಲ. ಹೀಗಾಗಿ ಸಾಮ್ಯುಯೆಲ್‌ ಬದ್ರಿ ಸ್ಪಿನ್‌ ವಿಭಾಗದ ಟ್ರಂಪ್‌ಕಾರ್ಡ್‌ ಆಗಬೇಕಿದೆ.

ವೆಸ್ಟ್‌ ಇಂಡೀಸ್‌ ತಂಡ: ಕಾರ್ಲೋಸ್‌ ಬ್ರಾತ್‌ವೇಟ್‌ (ನಾಯಕ), ಸಾಮ್ಯುಯೆಲ್‌ ಬದ್ರಿ, ಶೆಲ್ಡನ್‌ ಕಾಟ್ರೆಲ್‌, ರಯಾದ್‌ ಎಮ್ರಿಟ್‌, ಆಂಡ್ರೆ ಫ್ಲೆಚರ್‌, ಕ್ರಿಸ್‌ ಗೇಲ್‌, ಶಿಮ್ರನ್‌ ಹೆಟ್‌ಮೈರ್‌, ಶೈ ಹೋಪ್‌, ಜಾಸನ್‌ ಮೊಹಮ್ಮದ್‌, ಆ್ಯಶೆÉ ನರ್ಸ್‌, ರೋವ¾ನ್‌ ಪೊವೆಲ್‌, ಜೆರೋಮ್‌ ಟಯ್ಲರ್‌, ಚಾಡ್ವಿಕ್‌ ವಾಲ್ಟನ್‌, ಕೆಸ್ರಿಕ್‌ ವಿಲಿಯಮ್ಸ್‌.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.