ಭಾರತ ತಂಡದ ವಿಂಡೀಸ್‌ ಪ್ರವಾಸ


Team Udayavani, Jun 14, 2019, 6:00 AM IST

WI-IND

ಸೇಂಟ್‌ ಜಾನ್ಸ್‌ (ಆಂಟಿಗುವಾ): ಭಾರತ ಕ್ರಿಕೆಟ್‌ ತಂಡ ಆಗಸ್ಟ್‌ನಲ್ಲಿ ಟೆಸ್ಟ್‌ ಸರಣಿಗಾಗಿ ವೆಸ್ಟ್‌ ಇಂಡೀಸ್‌ ಪ್ರವಾಸಕ್ಕೆ ತೆರಳಲಿದೆ. ಇದು ಈ ವರ್ಷ ವಿದೇಶದಲ್ಲಿ ಭಾರತ ಆಡಲಿರುವ ಏಕೈಕ ಟೆಸ್ಟ್‌ ಸರಣಿ. ಗಮನಾರ್ಹ ಸಂಗತಿಯೆಂದರೆ, ಇದೇ ವರ್ಷದಿಂದ ಆರಂಭವಾಗಲಿರುವ ಟೆಸ್ಟ್‌ ವಿಶ್ವಚಾಂಪಿಯನ್‌ಶಿಪ್‌ ಅನ್ನು ಭಾರತ ಈ ಪ್ರವಾಸದಿಂದಲೇ ಆರಂಭಿಸಲಿದೆ.

ಟೆಸ್ಟ್‌ ವಿಶ್ವಚಾಂಪಿಯನ್‌ಶಿಪ್‌ 2 ವರ್ಷ ಸತತವಾಗಿ ನಡೆಯಲಿದೆ. ಸ್ವದೇಶ ಮತ್ತು ವಿದೇಶದಲ್ಲಿ ಎಲ್ಲ ತಂಡಗಳು ಆಡಲಿವೆ. 2 ವರ್ಷದ ಬಳಿಕ ಒಟ್ಟಾರೆ ಫ‌ಲಿತಾಂಶದ ಆಧಾರದಲ್ಲಿ ಚಾಂಪಿಯನ್‌ ತಂಡವನ್ನು ನಿರ್ಧರಿಸಲಾಗುತ್ತದೆ. ಭಾರತ ಆ. 22ರಿಂದ 26ರ ವರೆಗೆ ಸೇಂಟ್‌ಜಾನ್ಸ್‌ನಲ್ಲಿ ಮೊದಲ ಟೆಸ್ಟ್‌, ಆ. 30ರಿಂದ ಸಬೀನಾ ಪಾರ್ಕ್‌ನಲ್ಲಿ 2ನೇ ಪಂದ್ಯವನ್ನು ಆಡಲಿದೆ.

ವಿಂಡೀಸ್‌ ಪ್ರವಾಸ ಟಿ20 ಸರಣಿಯಿಂದ ಆರಂಭವಾಗಲಿದೆ. ಮೊದಲೆರಡು ಪಂದ್ಯ ಆ. 3 ಮತ್ತು 4ರಂದು ಅಮೆರಿಕದ ಫ್ಲೋರಿಡಾದಲ್ಲಿ ನಡೆಯಲಿದೆ. ಅಮೆರಿಕದಲ್ಲಿ ಭಾರೀ ಪ್ರಮಾಣದ ಭಾರತೀಯರಿರುವುದರಿಂದ ಅವರನ್ನು ಈ ಮೂಲಕ ಸೆಳೆಯಲು ಯತ್ನಿಸಲಾಗಿದೆ. 3ನೇ ಪಂದ್ಯ ಆ. 6ರಂದು ಗಯಾನದಲ್ಲಿ ನಡೆಯಲಿದೆ.

ಏಕದಿನ ಸರಣಿ
ಆ. 8ರಂದು ಮೊದಲನೇ ಏಕದಿನ ಪಂದ್ಯ ದಕ್ಷಿಣ ಅಮೆರಿಕದಲ್ಲಿ ನಡೆಯಲಿದೆ. ಇದು ಮುಗಿದೊಡನೆ ಸರಣಿ ವಿಂಡೀಸ್‌ನಲ್ಲಿ ಮುಂದುವರಿಯಲಿದೆ. ಆ. 11 ಮತ್ತು 14ರಂದು ಟ್ರಿನಿಡಾಡ್‌ನ‌ ಕ್ವೀನ್ಸ್‌ಪಾರ್ಕ್‌ನಲ್ಲಿ 2 ಮತ್ತು 3ನೇ ಪಂದ್ಯನಡೆಯಲಿದೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.