ವಿಂಡೀಸ್ ಬ್ಯಾಟಿಂಗ್ ಅಬ್ಬರಕ್ಕೆ ತತ್ತರಿಸಿದ ಹರಿಣಗಳು: ಪೊಲಾರ್ಡ್ ಪಡೆಗೆ ಸುಲಭ ಜಯ


Team Udayavani, Jun 27, 2021, 9:59 AM IST

ವಿಂಡೀಸ್ ಬ್ಯಾಟಿಂಗ್ ಅಬ್ಬರಕ್ಕೆ ತತ್ತರಿಸಿದ ಹರಿಣಗಳು: ಪೊಲಾರ್ಡ್ ಪಡೆಗೆ ಸುಲಭ ಜಯ

ಗ್ರೆನೆಡಾ: ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡ ಶುಭಾರಂಭ ಮಾಡಿದೆ. ಮೊದಲ ಟಿ20 ಪಂದ್ಯವನ್ನು ಎಂಟು ವಿಕೆಟ್ ಗಳ ಅಂತರದಿಂದ ಪೊಲಾರ್ಡ್ ಪಡೆ ಜಯಿಸಿದೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಅವಕಾಶ ಪಡೆದ ದಕ್ಷಿಣ ಆಫ್ರಿಕಾ ತಂಡ ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿತು. ಕ್ವಿಂಟನ್ ಡಿ ಕಾಕ್ 37 ರನ್ ಗಳಿಸಿದರೆ, ನಾಯಕ ಬವುಮಾ 22 ರನ್ ಮಾಡಿದರು. ವಾನ್ ಡರ್ ಡ್ಯುಸನ್ 56 ರನ್ ಗಳಿಸಿದ್ದೇ ಹರಿಣಗಳ ಪಾಳಯದ ಹೆಚ್ಚಿನ ಗಳಿಕೆ. ಅನುಭವಿ ಕ್ಲಾಸನ್ ಮತ್ತು ಮಿಲ್ಲರ್ ವಿಫಲರಾದರು.

ವಿಂಡೀಸ್ ಪರವಾಗಿ ಫ್ಯಾಬಿಯನ್ ಅಲೆನ್ ಮತ್ತು ಬ್ರಾವೋ ತಲಾ ಎರಡು ವಿಕೆಟ್ ಪಡೆದರೆ, ಹೋಲ್ಡರ್ ಮತ್ತು ರಸ್ಸೆಲ್ ತಲಾ ಒಂದು ವಿಕೆಟ್ ಪಡೆದರು.

ಇದನ್ನೂ ಓದಿ:ಅರ್ಹತೆ ಪಡೆಯಲು ವಿಫಲರಾದ ನಾಲ್ಕು ಬಾರಿಯ ಒಲಿಂಪಿಕ್ಸ್‌ ಚಾಂಪಿಯನ್‌ ಮೋ  ಫರಾ

ಗೆಲುವಿಗೆ 161 ರನ್ ಗುರಿ ಬೆನ್ನತ್ತಿದ್ದ ವೆಸ್ಟ್ ಇಂಡೀಸ್ ಗೆ ಆಂದ್ರೆ ಫ್ಲೆಚರ್ ಮತ್ತು ಎವಿನ್ ಲೂಯಿಸ್ ಭರ್ಜರಿ ಆರಂಭ ಒದಗಿಸಿದರು. ಲೂಯಿಸ್ ಕೇವಲ 35 ಎಸೆತದಲ್ಲಿ 71 ರನ್ ಗಳಿಸಿದರೆ, ಫ್ಲೆಚರ್ 30 ರನ್ ಗಳಿಸಿ ಔಟಾದರು. ನಂತರ ಬಂದ ಕ್ರಿಸ್ ಗೈಲ್ 32 ರನ್ ಗಳಿಸಿ ಅಜೇಯರಾದರೆ, ವರ್ಷಗಳ ಬಳಿಕ ರಾಷ್ಟ್ರೀಯ ಟಿ20 ತಂಡದಲ್ಲಿ ಆಡುತ್ತಿರುವ ರಸ್ಸೆಲ್ ಅಜೇಯ 23 ರನ್ ಚಚ್ಚಿದರು.

ವೆಸ್ಟ್ ಇಂಡೀಸ್ ತಂಡ  ಎರಡು ವಿಕೆಟ್ ಕಳೆದುಕೊಂಡು ಕೇವಲ 15 ಓವರ್ ನಲ್ಲಿ 161 ರನ್ ಗಳಿಸಿ ಜಯ ಸಾಧಿಸಿತು. ವಿಂಡೀಸ್ ಆಟಗಾರರು ಬಾರಿಸಿದ್ದು ಕೇವಲ ಒಂಬತ್ತು ಬೌಂಡರಿ. ಆದರೆ 15 ಸಿಕ್ಸರ್ ಚಚ್ಚಿದ್ದರು.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.