ಹಲವರ ಬಳಿ ನನ್ನ ಮೊಬೈಲ್ ನಂಬರ್ ಇದೆ, ಆದರೆ ಧೋನಿ ಮಾತ್ರ ಅಂದು ಮೆಸೇಜ್ ಮಾಡಿದ್ರು..: ಕೊಹ್ಲಿ

ಮನಬಿಚ್ಚಿ ಮಾತನಾಡಿದ ವಿರಾಟ್

Team Udayavani, Sep 5, 2022, 3:18 PM IST

‘When I gave up Test captaincy, I got a message only from Dhoni’ says virat

ದುಬೈ: ಸದ್ಯ ನಡೆಯುತ್ತಿರುವ ಏಷ್ಯಾಕಪ್ ಕೂಟದಲ್ಲಿ ಸತತ ಅರ್ಧ ಶತಕ ಸಿಡಿಸಿ ಫಾರ್ಮ್ ಗೆ ಮರಳುತ್ತಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಕಷ್ಟದ ದಿನಗಳ ಬಗ್ಗೆ ಮಾತನಾಡಿದ್ದಾರೆ. ಕಳೆದ ಆರು ತಿಂಗಳಿನಿಂದ ತಾನು ಅನುಭವಿಸುತ್ತಿದ್ದ ಮಾನಸಿಕ ಒತ್ತಡದ ಕುರಿತಾಗಿ ವಿರಾಟ್ ಹೇಳಿಕೊಂಡಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ತಾನನುಭವಿಸಿದ ಒತ್ತಡ, ರನ್ ಬರಗಾಲ, ಟೀಕೆಗಳು, ಸಲಹೆಗಳ ಕುರಿತಾಗಿ ವಿರಾಟ್ ಹೇಳಿಕೊಂಡಿದ್ದಾರೆ.

ಕಳೆದ ವರ್ಷದ ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ಟಿ20 ನಾಯಕತ್ವ ತ್ಯಜಿಸಿದ್ದರು. ರೋಹಿತ್ ಶರ್ಮಾಗೆ ಸೀಮಿತ ಓವರ್ ಕ್ರಿಕೆಟ್ ನ ನಾಯಕತ್ವ ನೀಡಲಾಗಿತ್ತು. ಇದಾದ ನಂತರ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಸೋಲಿನ ಬಳಿಕ ಅವರು ಟೆಸ್ಟ್ ನಾಯಕತ್ವವನ್ನು ತ್ಯಜಿಸಿದ್ದರು.

ರವಿವಾರದ ಪಾಕಿಸ್ಥಾನ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ಅವರು, “ಒಂದು ವಿಚಾರ ಹೇಳಬೇಕು, ನಾನು ಟೆಸ್ಟ್ ನಾಯಕತ್ವ ಬಿಟ್ಟಾಗ ಈ ಹಿಂದೆ ನನ್ನ ಜೊತೆ ಆಡಿದವರ ಪೈಕಿ ಒಬ್ಬರು ಮಾತ್ರ ಮೆಸೇಜ್ ಮಾಡಿದ್ದರು. ಅದು ಮಹೇಂದ್ರ ಸಿಂಗ್ ಧೋನಿ. ತುಂಬಾ ಜನರ ಬಳಿ ನನ್ನ ಮೊಬೈಲ್ ನಂಬರ್ ಇದೆ. ತುಂಬಾ ಮಂದಿ ಟಿವಿ ಗಳಲ್ಲಿ ನನಗೆ ಸಲಹೆ ನೀಡುತ್ತಿದ್ದರು, ಆದರೆ ಧೋನಿ ಬಿಟ್ಟು ಯಾರೂ ಕಾಲ್ ಅಥವಾ ಮೆಸೇಜ್ ಮಾಡಿಲ್ಲ” ಎಂದಿದ್ದಾರೆ.

“ಒಬ್ಬರ ಬಗೆಗೆ ನಿಜವಾದ ಗೌರವ, ಒಲವು ಇದ್ದರೆ ಅದು ಈ ರೀತಿ ವ್ಯಕ್ತವಾಗುತ್ತದೆ. ನಮಗೆ ಯಾರ ಬಗೆಗಾದರೂ ಏನಾದರೂ ಹೇಳಲಿದ್ದರೆ ಅದನ್ನು ವೈಯಕ್ತಿಕವಾಗಿ ಹೇಳಬೇಕು. ನೀನು ಇಡೀ ಜಗತ್ತಿನ ಎದುರು ನಿಂತು ನಿಮ್ಮ ಸಲಹೆ ನೀಡಿದರೆ ಅದನ್ನು ನಾನು ಪರಿಗಣಿಸುವುದೇ ಇಲ್ಲ” ಎಂದು ಕೊಹ್ಲಿ ಹೇಳಿದ್ದಾರೆ.

ಇದನ್ನೂ ಓದಿ:ಸ್ಪೂಕಿ ಕಾಲೇಜ್‌ ನಲ್ಲಿ ಹೆಜ್ಜೆ ಹಾಕಿದ ರೀಷ್ಮಾ ನಾಣಯ್ಯ

ಜನರು ಅವರವರ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾರೆ. ಅದು ಸರಿಯೇ, ಆದರೆ ಅದು ನನ್ನ ಮನಸ್ಥಿತಿಗೆ ಯಾವುದೇ ಪರಿಣಾಮ ಬೀರುವುದಿಲ್ಲ. ನಾನು ಕೆಲವು ಸಮಯ ವಿಶ್ರಾಂತಿ ಪಡೆದಿದ್ದೆ. ಇದು ನನಗೆ ಒಂದು ರೀತಿಯ ರಿಲ್ಯಾಕ್ಸೇಶನ್ ಕೊಟ್ಟಿದೆ. ನಾನನು ಪಂದ್ಯವನ್ನು ಆನಂದಿಸಬೇಕು. ನನ್ನ ಮೇಲೆ ನಾನು ನಿರೀಕ್ಷೆಯ ಒತ್ತಡವನ್ನು ಹಾಕಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಮುಂದುವರಿದು ಮಾತನಾಡಿದ ವಿರಾಟ್, “ನಾನೀಗ ಮತ್ತೆ ಅದೇ ಉತ್ಸಾಹವನ್ನು ಕಂಡುಕೊಂಡಿದ್ದೇನೆ. ನಾನು ಬ್ರೇಕ್ ಮುಗಿಸಿ ಮರಳಿದಾಗ ತಂಡದ ಪರಿಸರ ಸ್ವಾಗತಾರ್ಹವಾಗಿತ್ತು. ಹುಡುಗರೊಂದಿಗಿನ ಸೌಹಾರ್ದತೆ ಚೆನ್ನಾಗಿದೆ. ಸದ್ಯದ ಮಟ್ಟಿಗೆ ಈ ತಂಡದಲ್ಲಿ ಆಡುವುದನ್ನು ಬಹಳಷ್ಟು ಇಷ್ಟ ಪಡುತ್ತಿದ್ದೇನೆ. ನನ್ನ ಬ್ಯಾಟಿಂಗ್ ಕುರಿತಾಗಿಯೂ ನನಗೆ ಖುಷಿಯಿದೆ” ಎಂದರು.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.