ನಿಯಮ ಮೀರಿ ಪತ್ನಿಯೊಂದಿಗಿದ್ದ ಭಾರತದ ಕ್ರಿಕೆಟಿಗ ಯಾರು?

ವಿಶ್ವಕಪ್‌ ವೇಳೆ "ಹಿರಿಯ ಆಟಗಾರ'ನಿಂದ ಬಿಸಿಸಿಐ ನಿಯಮ ಉಲ್ಲಂಘನೆ

Team Udayavani, Jul 22, 2019, 5:53 AM IST

AA

ಹೊಸದಿಲ್ಲಿ: ಭಾರತ ಕ್ರಿಕೆಟ್‌ ತಂಡದ ಹಿರಿಯ ಆಟಗಾರರೊಬ್ಬರು ವಿಶ್ವಕಪ್‌ ವೇಳೆ ನಿಯಮ ಉಲ್ಲಂಘಿಸಿರುವ ಗಂಭೀರ ಆರೋಪಕ್ಕೆ ಸಿಲುಕಿದ್ದಾರೆ.

ವಿಶ್ವಕಪ್‌ ಆರಂಭಕ್ಕೂ ಮೊದಲೇ ಕ್ರಿಕೆಟಿಗರ ಪತ್ನಿಯರಿಗೆ ತಂಡದೊಂದಿಗೆ ಇರಲು 15 ದಿನ ಮಾತ್ರ ಕಾಲಾವಕಾಶ ನೀಡಲಾಗಿತ್ತು. ಈ ನಿಯಮ ಪಾಲಿಸುವಂತೆ ಬಿಸಿಸಿಐ ಕಟ್ಟುನಿಟ್ಟಾಗಿ ಆದೇಶಿಸಿತ್ತು. ಆದರೆ ತಂಡದಲ್ಲಿದ್ದ ಹಿರಿಯ ಆಟಗಾರರೊಬ್ಬರು ಎಲ್ಲ ನಿಯಮ ಗಾಳಿಗೆ ತೂರಿ ವಿಶ್ವಕಪ್‌ ವೇಳೆ ಬರೋಬ್ಬರಿ 7 ವಾರವೂ ಪತ್ನಿಯೊಂದಿಗೆ ಇದ್ದರು. ಈ ವೇಳೆ ಬಿಸಿಸಿಐ, ತಂಡದ ನಾಯಕ ಅಥವಾ ಕೋಚ್‌ ಜತೆಗೂ ಅನುಮತಿ ಪಡೆದಿರಲಿಲ್ಲ ಎನ್ನಲಾಗಿದೆ.

ದೂರು ನೀಡಲು ನಿರ್ಧಾರ
ಈ ಕುರಿತಂತೆ ಬಿಸಿಸಿಐ ಆಡಳಿತಾಧಿಕಾರಿಗಳಿಗೆ ದೂರು ನೀಡಲು ನಿರ್ಧರಿಸಲಾಗಿದೆ. ಆದರೆ ಆ ಹಿರಿಯ ಆಟಗಾರ ಯಾರು ಎನ್ನುವುದರ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಮೂಲಗಳ ಪ್ರಕಾರ ಶಿಸ್ತು ಉಲ್ಲಂಘಿಸಿದ ಆಟಗಾರನಿಗೆ ಬಿಸಿಸಿಐನಿಂದ ಕಠಿನ ಶಿಕ್ಷೆ ಎದುರಾಗುವ ಸಾಧ್ಯತೆ ಇದೆ.

ತಂಡದ ಆಡಳಿತ ವ್ಯವಸ್ಥಾಪಕರಾದ ಸುನೀಲ್‌ ಸುಬ್ರಹ್ಮಣ್ಯ ಅವರು ಇದಕ್ಕೆಲ್ಲ ಏಕೆ ಅವಕಾಶ ಮಾಡಿಕೊಟ್ಟರು ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ.

ವಿಶ್ವಕಪ್‌ ಆರಂಭಕ್ಕೂ ಮೊದಲು ತಂಡದ ನಾಯಕ ವಿರಾಟ್‌ ಕೊಹ್ಲಿ ಆಟಗಾರರ ಪತ್ನಿ ಅಥವಾ ಗೆಳತಿಯ ರಿಗೆ ಪೂರ್ಣ ವಿಶ್ವಕಪ್ ಕೂಟ ಮುಗಿಯುವ ತನಕ ಆಟಗಾರರೊಂದಿಗೆ ಇರಲು ಅವಕಾಶ ಮಾಡಿಕೊಡಬೇಕು ಎಂದು ಬಿಸಿಸಿಐಗೆ ಮನವಿ ಮಾಡಿದ್ದರು. ಇದನ್ನು ಬಿಸಿಸಿಐ ತಿರಸ್ಕರಿಸಿತ್ತು.

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.