ಗಾಯಾಳಾಗಿ ಹೊರಬಿದ್ದವರ‌ ಜಾಗಕ್ಕೆ ಬದಲಿ ಆಟಗಾರ?


Team Udayavani, Jul 18, 2019, 5:57 AM IST

ICC

ಲಂಡನ್‌: ಬೌನ್ಸರ್‌ನಿಂದ ತಲೆಗೆ ಗಂಭೀರ ಏಟು ತಿಂದು ಆಸ್ಟ್ರೇಲಿಯ ಕ್ರಿಕೆಟಿಗ ಫಿಲಿಪ್‌ ಹ್ಯೂಸ್‌ ಮೃತಪಟ್ಟದ್ದು ಕ್ರೀಡಾಲೋಕದ ದುರಂತಗಳಲ್ಲೊಂದು.2014ರಲ್ಲಿ ನಡೆದ ಈ ಘಟನೆ ವಿಶ್ವವನ್ನೇ ಬೆಚ್ಚಿ ಬೀಳಿಸಿತ್ತು.ಇಂತಹ ಘಟನೆಗಳು ಕ್ರಿಕೆಟ್‌ನಲ್ಲಿ ಮರುಕಳಿಸಬಾರದು ಎನ್ನುವುದು ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ ಉದ್ದೇಶ.

ಹಾಗಾಗಿ, ಇದೇ ಮೊದಲ ಸಲ ಗಾಯಗೊಂಡು ಹೊರ ನಡೆದ ಕ್ರಿಕೆಟಿಗನಿಗೆ ಪರ್ಯಾಯವಾಗಿ ಬದಲಿ ಆಟಗಾರನಿಗೆ ಆಡುವ ಅವಕಾಶ ನೀಡುವ ಬಗ್ಗೆ ಐಸಿಸಿ ಚಿಂತನೆ ನಡೆಸಿದಿದೆ. ಮುಂದಿನ ಆ್ಯಶಸ್‌ ಸರಣಿಯಿಂದ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುತ್ತದೆ. ಆ ಬಳಿಕ ವಿಶ್ವದ ಎಲ್ಲ ಮಾದರಿ ಕ್ರಿಕೆಟ್‌ನಲ್ಲಿ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಐಸಿಸಿ ಮೂಲಗಳು ತಿಳಿಸಿವೆ.

ಆಟಗಾರರ ಪ್ರಾಣ ರಕ್ಷಣೆ ಮುಖ್ಯ
ತಲೆಗೆ ಬೌನ್ಸರ್‌ ಏಟು ಬಿದ್ದರೂ ಚಿಕಿತ್ಸೆ ಪಡೆದು ಬಂದು ಬಳಿಕ ಬ್ಯಾಟಿಂಗ್‌ ಮುಂದುವರಿಸುವುದನ್ನು ನೋಡಿದ್ದೇವೆ. ಆದರೆ ಇಂಥ ಸಂದರ್ಭದಲ್ಲಿ ಬದಲಿ ಆಟಗಾರನನ್ನು ಸೇರಿಸಿಕೊಳ್ಳಲು ನಿಯಮಾವಳಿಯಲ್ಲಿ ಅವಕಾಶ ಇಲ್ಲ. ಹೀಗಾಗಿ ತಲೆಗೆ ಚೆಂಡಿನೇಟು ತಿಂದ ಆಟಗಾರ ಮತ್ತೆ ಕ್ರೀಸ್‌ಗೆ ಇಳಿಯುವ ಅನಿವಾರ್ಯತೆ ಎದುರಾಗುವುದುಂಟು.

ಈ ಬಗ್ಗೆ ಇತ್ತೀಚೆಗೆ ಲಂಡನ್‌ನಲ್ಲಿ ನಡೆದ ಐಸಿಸಿ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಆಟಗಾರರ ಪ್ರಾಣ ರಕ್ಷಣೆಗಾಗಿ ಬದಲಿ ಆಟಗಾರನ ವ್ಯವಸ್ಥೆ ಅನಿವಾರ್ಯ ಎನ್ನುವುದು ಚರ್ಚೆಗೆ ಬಂದಿದೆ. ಹೀಗಾಗಿ ಮಹತ್ವದ ನಿರ್ಣಯ ಹೊರಬಿದ್ದಿದೆ.


ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.