England Test ಸರಣಿಯಲ್ಲಿ ರಾಹುಲ್ ವಿಕೆಟ್ ಕೀಪಿಂಗ್ ನಡೆಸುತ್ತಾರಾ: ದ್ರಾವಿಡ್ ಹೇಳಿದ್ದೇನು?


Team Udayavani, Jan 23, 2024, 8:04 PM IST

raEngland Test ಸರಣಿಯಲ್ಲಿ ರಾಹುಲ್ ವಿಕೆಟ್ ಕೀಪಿಂಗ್ ನಡೆಸುತ್ತಾರಾ: ದ್ರಾವಿಡ್ ಹೇಳಿದ್ದೇನು?

ಹೈದರಾಬಾದ್: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಟೆಸ್ಟ್ ಮಾದರಿಯಲ್ಲಿ ವಿಕೆಟ್‌ ಕೀಪಿಂಗ್‌ ಗೆ ಪದಾರ್ಪಣೆ ಮಾಡಿದ್ದ ಭಾರತದ ಬ್ಯಾಟರ್ ಕೆಎಲ್ ರಾಹುಲ್, ಇಂಗ್ಲೆಂಡ್ ವಿರುದ್ಧದ ಭಾರತದ ಐದು ಪಂದ್ಯಗಳ ಸರಣಿಯಲ್ಲಿ ಕೀಪಿಂಗ್ ನಡೆಸುವುದಿಲ್ಲ.

ಹೈದರಾಬಾದ್‌ ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ ಗೆ ಎರಡು ದಿನಗಳ ಮುಂಚಿತವಾಗಿ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಈ ನಡೆಯನ್ನು ಖಚಿತಪಡಿಸಿದ್ದಾರೆ.

2023ರ ಏಕದಿನ ವಿಶ್ವಕಪ್‌ ನುದ್ದಕ್ಕೂ ಭಾರತದ ಪರ ವಿಕೆಟ್ ಕೀಪಿಂಗ್ ಮಾಡಿದ ರಾಹುಲ್, ಸರಣಿಯ ಅವಧಿಯನ್ನು ಗಮನದಲ್ಲಿಟ್ಟುಕೊಂಡು ಸ್ಪಿನ್ ಬೌಲಿಂಗ್ ವಿರುದ್ಧ ಭಾರತದಲ್ಲಿ ಕೀಪಿಂಗ್ ಮಾಡುವ ಕಾಠಿಣ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕೆಲಸದಿಂದ ದೂರ ಸರಿದಿದ್ದಾರೆ.

ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ದ್ರಾವಿಡ್, ಕೆಎಸ್ ಭರತ್ ಮತ್ತು ಧ್ರುವ್ ಜುರೆಲ್ ಇರುವ ಕಾರಣ ರಾಹುಲ್ ಅವರು ವಿಕೆಟ್ ಕೀಪಿಂಗ್ ನಡೆಸುವ ಅವಶ್ಯಕತೆಯಿಲ್ಲ ಎಂದಿದ್ದಾರೆ.

“ರಾಹುಲ್ ಈ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಆಡುವುದಿಲ್ಲ, ಮತ್ತು ಆಯ್ಕೆಯಲ್ಲಿಯೇ ನಾವು ಅದರ ಬಗ್ಗೆ ಸ್ಪಷ್ಟವಾಗಿದ್ದೇವೆ. ನಾವು ಇನ್ನಿಬ್ಬರು ವಿಕೆಟ್‌ ಕೀಪರ್‌ ಗಳನ್ನು ಆಯ್ಕೆ ಮಾಡಿದ್ದೇವೆ. ನಿಸ್ಸಂಶಯವಾಗಿಯೂ ರಾಹುಲ್ ದಕ್ಷಿಣ ಆಫ್ರಿಕಾದಲ್ಲಿ ನಮಗಾಗಿ ಅದ್ಭುತ ಕೆಲಸ ಮಾಡಿದ್ದಾರೆ. ಸರಣಿಯನ್ನು ಡ್ರಾ ಮಾಡಲು ನಮಗೆ ಸಹಾಯ ಮಾಡುವಲ್ಲಿ ನಿಜವಾಗಿಯೂ ದೊಡ್ಡ ಪಾತ್ರವನ್ನು ವಹಿಸಿದ್ದಾರೆ. ಆದರೆ ಐದು ಟೆಸ್ಟ್ ಪಂದ್ಯಗಳನ್ನು ಪರಿಗಣಿಸಿ ಮತ್ತು ಈ ಪರಿಸ್ಥಿತಿಗಳಲ್ಲಿ ಆಡುವುದರಿಂದ, ನಮ್ಮಲ್ಲಿರುವ ಇತರ ಇಬ್ಬರು ಕೀಪರ್‌ಗಳ ನಡುವೆ ಆಯ್ಕೆ ನಡೆಯಲಿದೆ ಎಂದು ದ್ರಾವಿಡ್ ಹೈದರಾಬಾದ್‌ ನಲ್ಲಿ ಹೇಳಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.