ಆಸೀಸ್‌ ಏಕದಿನ ಸರಣಿಯಲ್ಲಿ ಧವನ್‌ ಜತೆಗಾರ ಯಾರು? ಇಬ್ಬರು ಯುವ ಆಟಗಾರರ ನಡುವೆ ಸ್ಪರ್ಧೆ


Team Udayavani, Nov 25, 2020, 9:59 AM IST

ಆಸೀಸ್‌ ಏಕದಿನ ಸರಣಿಯಲ್ಲಿ ಧವನ್‌ ಜತೆಗಾರ ಯಾರು? ಇಬ್ಬರು ಯುವ ಆಟಗಾರರ ನಡುವೆ ಸ್ಪರ್ಧೆ

ಹೊಸದಿಲ್ಲಿ: ಆಸ್ಟ್ರೇಲಿಯ ಪ್ರವಾಸದ ಏಕದಿನ ಸರಣಿಯಲ್ಲಿ ರೋಹಿತ್‌ ಶರ್ಮ ಗೈರಿನಿಂದಾಗಿ ಭಾರತ ತಂಡ ಹೊಸ ಆರಂಭಿಕನನ್ನು ಕಣಕ್ಕಿಳಿಸಬೇಕಾದ ಸವಾಲೊಂದನ್ನು ಎದುರಿಸುತ್ತಿದೆ.

ಎಡಗೈ ಬ್ಯಾಟ್ಸ್‌ಮನ್‌ ಶಿಖರ್‌ ಧವನ್‌ಗೆ ಆರಂಭಿಕ ಜತೆಗಾರರಾಗಲು ಕನ್ನಡಿಗ ಮಾಯಾಂಕ್ ‌ಅಗರ್ವಾಲ್‌ ಮತ್ತು ಯುವ ಆಟಗಾರ ಶುಭಮನ್‌ ಗಿಲ್‌ ನಡುವೆ ಪೈಪೋಟಿ ಏರ್ಪಟ್ಟಿದೆ ಎಂದರೂ ತಪ್ಪಿಲ್ಲ.

ಕಳೆದ ಐಪಿಎಲ್‌ ಟೂರ್ನಿಯಲ್ಲಿ ಅಗರ್ವಾಲ್‌ ಮತ್ತು ಗಿಲ್‌ ಇಬ್ಬರೂ ಉತ್ತಮ ನಿರ್ವಹಣೆ ತೋರಿದ್ದರು. ಹೀಗಾಗಿ ಇವರಿಬ್ಬರಲ್ಲಿ ಯಾರನ್ನು ಆಡಿಸುವುದು ಎಂಬ ಬಗ್ಗೆ ಕೋಚ್‌ ರವಿಶಾಸ್ತ್ರೀ ಮತ್ತು ನಾಯಕ ವಿರಾಟ್‌ ಕೊಹ್ಲಿ ಸಹಿತ ಟೀಮ್‌ ಮ್ಯಾನೆಜ್‌ಮೆಂಟ್‌ ಗೊಂದಲಕ್ಕೆ ಸಿಲುಕಿರುವುದು ಸುಳ್ಳಲ್ಲ.

ಐಪಿಎಲ್‌ ಯಶಸ್ಸು

ಐಪಿಎಲ್‌ನಲ್ಲಿ ಪಂಜಾಬ್‌ ಪರ ಆಡಿದ ಅಗರ್ವಾಲ್‌ 11 ಪಂದ್ಯಗಳಲ್ಲಿ ಒಂದು ಶತಕ ಮತ್ತು ಎರಡು ಅರ್ಧ ಶತಕಗಳ ಸಹಿತ 38.54ರ ಸರಾಸರಿಯಲ್ಲಿ 424 ರನ್‌ ಬಾರಿಸಿದ್ದರು. ಮತ್ತೂಂದೆಡೆ ಕೆಕೆಆರ್‌ ಪರ ಆಡಿದ್ದ ಗಿಲ್, 14 ಪಂದ್ಯಗಳಲ್ಲಿ ಮೂರು ಅರ್ಧ ಶತಕಗಳ ಸಹಿತ 33.84ರ ಸರಾಸರಿಯಲ್ಲಿ 440 ರನ್‌ ಗಳಿಸಿದ್ದರು. ಆದರೆ ಗಿಲ್‌ಗೆ ಹೋಲಿಸಿದರೆ, ಅಗರ್ವಾಲ್‌ ಸ್ಟ್ರೈಕ್‌ರೇಟ್‌ ಉತ್ತಮವಾಗಿದೆ. ಈ ಕಾರಣದಿಂದ ಮಯಾಂಕ್‌ಗೆ ಹೆಚ್ಚಿನ ಅವಕಾಶ ಎನ್ನಲಡ್ಡಿಯಿಲ್ಲ.

ಅಗರ್ವಾಲ್‌ ಮತ್ತು ಗಿಲ್‌ ಈ ಹಿಂದೆ ಭಾರತ ಪರ ಕ್ರಮವಾಗಿ 3 ಮತ್ತು 2 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಆದರೆ ಇಲ್ಲಿ ನಿರೀಕ್ಷಿತ ಮಟ್ಟದ ಪ್ರದರ್ಶನ ತೋರುವಲ್ಲಿ ವಿಫ‌ಲರಾಗಿದ್ದರು. ವರ್ಷಾರಂಭದ ಕಿವೀಸ್‌ ಪ್ರವಾಸದ ಏಕದಿನ ಸರಣಿಯಲ್ಲಿ ಆಡಿದ್ದ ಅಗರ್ವಾಲ್‌, ಗರಿಷ್ಠ 32 ರನ್‌ ಸಹಿತ ಒಟ್ಟು 36 ರನ್‌ ಗಳಿಸಿದ್ದರು. ಗಿಲ್‌ ಕೂಡ 2019ರ ನ್ಯೂಜಿಲ್ಯಾಂಡ್‌ ಪ್ರವಾಸದಲ್ಲೇ ಏಕದಿನ ಪಂದ್ಯ ಆಡಿದ್ದರು. ಗರಿಷ್ಠ 9 ರನ್‌ ಸಹಿತ 16 ರನ್‌ ಮಾತ್ರ ಗಳಿಸಿದ್ದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.