ಧೋನಿ ಬ್ಯಾಟಿಂಗಿಗೆ ಪ್ಲೆಸಿಸ್‌ ಮೆಚ್ಚುಗೆ


Team Udayavani, May 2, 2018, 6:00 AM IST

a7.jpg

ಪುಣೆ: ನಾಯಕ ಧೋನಿ ಅವರ ಬ್ಯಾಟಿಂಗ್‌ ವೈಭವಕ್ಕೆ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಆಟಗಾರ ಫಾಡು ಪ್ಲೆಸಿಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾವುದೇ ಬೌಲರ್‌ನ ದಾಳಿಯನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಹೊಂದಿರುವ ಧೋನಿ ಎದುರಾಳಿಯ ಯಾವುದೇ ನಾಯಕನ ಬಾಳ್ವೆಯನ್ನು ಕಠಿನಗೊಳಿಸುತ್ತಾರೆ ಎಂದು ಪ್ಲೆಸಿಸ್‌ ಬಣ್ಣಿಸಿದ್ದಾರೆ.

ಧೋನಿ ಪವರ್‌ ಹಿಟ್ಟಿಂಗ್‌
ವಾಟ್ಸನ್‌ ಬಿರುಸಿನ 78 ರನ್‌ ಸಿಡಿಸಿದ ಬಳಿಕ ಧೋನಿ ಸ್ಫೋಟಕವಾಗಿ ಆಡಿ 51 ರನ್‌ ಗಳಿಸಿದ್ದರಿಂದ ಚೆನ್ನೈ ಡೆಲ್ಲಿ ತಂಡವನ್ನು 13 ರನ್ನುಗಳಿಂದ ಸೋಲಿಸಲು ಯಶಸ್ವಿಯಾಯಿತು. ಕಳೆದ ಎರಡು ಪಂದ್ಯಗಳಲ್ಲಿ ಬೆಂಗಳೂರು ಮತ್ತು ಡೆಲ್ಲಿ ವಿರುದ್ಧ ಧೋನಿ ಅವರ ಪವರ್‌ಹಿಟ್ಟಿಂಗ್‌ ಪ್ರದರ್ಶನ ಟೀಕಾಕಾರರ ಬಾಯಿ ಮುಚ್ಚಿಸುವಂತಿತ್ತು. 

ವೈಡ್‌ ಎಸೆತಕ್ಕೂ ಹೊಡೆಯಬಲ್ಲರು
ಈ ಕ್ಷಣ ಅವರು (ಧೋನಿ) ನಿಜವಾಗಿಯೂ ಉತ್ತಮ ಫಾರ್ಮ್ನಲ್ಲಿ ಇದ್ದಾರೆ. ಇಂತಹ ಫಾರ್ಮ್ನಲ್ಲಿರುವಾಗ ಅವರಿಗೆ ಬೌಲಿಂಗ್‌ ಮಾಡುವುದು ಬಹಳ ಕಷ್ಟ. ನೀವು ವೈಡ್‌ ಹಾಕಿದರೂ ಅವರು ಲೈಗ್‌ಸೈಡ್‌ ಮೂಲಕ ಅದನ್ನು ಹೊಡೆಯಬಲ್ಲರು ಎಂದು ಪ್ಲೆಸಿಸ್‌ ವಿವರಿಸಿದರು.

ಚೆಂಡನ್ನು ಹೊಡೆಯುವುದರಲ್ಲಿ ಅವರಲ್ಲಿ ಬಹಳಷ್ಟು ವಿಧಗಳಿವೆ. ಹಾಗಾಗಿ ಅವರ ಬ್ಯಾಟಿಂಗ್‌ ವೈಭವಕ್ಕೆ ಕಡಿವಾಣ ಹಾಕಲು ಬೌಲರ್‌ ಅಥವಾ ಎದುರಾಳಿ ನಾಯಕನಿಗೆ ಕಷ್ಟ. ಅವರ ಉತ್ಕೃಷ್ಟ ಫಾರ್ಮ್ ನಮಗೆ ಅತೀ ಮುಖ್ಯವಾಗಿ ಬೇಕಾಗಿದೆ ಎಂದು ಪ್ಲೆಸಿಸ್‌ ತಿಳಿಸಿದರು.

ರಾಯುಡು ಯಾವ ಕ್ರಮಾಂಕದಲ್ಲೂ ಉತ್ತಮ ಆಟ
ಅಂಬಾಟಿ ರಾಯುಡು ಅವರ ಆಟಕ್ಕೂ ಪ್ಲೆಸಿಸ್‌ ಮೆಚ್ಚುಗೆ ಸೂಚಿಸಿದರು. ಆರಂಭಿಕ ಮತ್ತು ನಾಲ್ಕನೇ ಕ್ರಮಾಂಕದಲ್ಲೂ ರಾಯುಡು ಉತ್ತಮವಾಗಿ ಆಡುವ ಮೂಲಕ ಚೆನ್ನೈ ತಂಡವನ್ನು ಆಧರಿಸಿದ್ದಾರೆ. ಐಪಿಎಲ್‌ನಲ್ಲಿ ಅವರ ಆಟವನ್ನು ಆನಂದಿಸಿದ್ದೇನೆ. ಇನ್ನಿಂಗ್ಸ್‌ನ ಮೊದಲ ಎಸೆತದಿಂದಲೇ ಬೌಂಡರಿ ಬಾರಿಸುವ ಸಾಮರ್ಥ್ಯ ಎಲ್ಲರಿಂದಲೂ ಸಾಧ್ಯವಿಲ್ಲ. ಅದಕ್ಕೆ ಕಠಿನ ಪ್ರಯತ್ನ ಬೇಕು ಎಂದು ಪ್ಲೆಸಿಸ್‌ ನುಡಿದರು.

ಎಕ್ಸ್‌ಟ್ರಾ ಇನ್ನಿಂಗ್ಸ್‌: ಡೆಲ್ಲಿ-ಚೆನ್ನೈ
ಡೆಲ್ಲಿ ವಿರುದ್ಧ ಚೆನ್ನೈ ತಂಡದ ಗೆಲುವಿನ ದಾಖಲೆ 11 -5ಕ್ಕೇರಿದೆ. 2015ರ ಋತುವಿನಲ್ಲಿ ರಾಯ್‌ಪುರದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಸೋಲುವ ಮೊದಲು ಚೆನ್ನೈ ತಂಡ ಸತತ ಏಳು ಐಪಿಎಲ್‌ ಪಂದ್ಯಗಳಲ್ಲಿ ಡೆಲ್ಲಿ ವಿರುದ್ಧ ಜಯ ಸಾಧಿಸಿತ್ತು.

ಐಪಿಎಲ್‌ನಲ್ಲಿ ಹರ್ಭಜನ್‌ ಸಿಂಗ್‌ ಡೆಲ್ಲಿ ವಿರುದ್ಧ 21 ವಿಕೆಟ್‌ ಪಡೆದಿದ್ದಾರೆ. ಅವರು 18 ಪಂದ್ಯಗಳಲ್ಲಿ 21 ವಿಕೆಟ್‌ ಉರುಳಿಸಿದ್ದಾರೆ. ಡ್ವೇನ್‌ ಬ್ರಾವೊ 13 ಪಂದ್ಯಗಳಿಂದ 12 ವಿಕೆಟ್‌ ಪಡೆದಿದ್ದಾರೆ.

ಸುರೇಶ್‌ ರೈನಾ ಮತ್ತು ಎಂಎಸ್‌ ಧೋನಿ ಡೆಲ್ಲಿ ವಿರುದ್ಧ ಐಪಿಎಲ್‌ನಲ್ಲಿ ಬ್ಯಾಟಿಂಗ್‌ ಸರಾಸರಿ 30ಕ್ಕಿಂತ ಕಡಿಮೆ ಇದೆ. ರೈನಾ 20 ಪಂದ್ಯಗಳಿಂದ 491 ರನ್‌ ಗಳಿಸಿದ್ದರೆ ಧೋನಿ 17 ಇನ್ನಿಂಗ್ಸ್‌ಗಳಿಂದ 419 ರನ್‌ ಹೊಡೆದಿದ್ದಾರೆ.

ಚೆನ್ನೈ ವಿರುದ್ಧ ಅಮಿತ್‌ ಮಿಶ್ರಾ 32.51 ಬೌಲಿಂಗ್‌ ಸರಾಸರಿ ಹೊಂದಿದ್ದಾರೆ. ಆಡಿದ 9 ಐಪಿಎಲ್‌ ಪಂದ್ಯಗಳಿಂದ 7 ವಿಕೆಟ್‌ ಉರುಳಿಸಿದ್ದಾರೆ.

ಐಪಿಎಲ್‌ನಲ್ಲಿ ಅಂಬಾಟಿ ರಾಯುಡು 98 ಸಿಕ್ಸರ್‌ ಬಾರಿಸಿದ್ದಾರೆ. 100 ಸಿಕ್ಸರ್‌ ಪೂರ್ತಿಗೊಳಿಸಲು ಅವರಿಗೆ ಇನ್ನೆರಡು ಸಿಕ್ಸರ್‌ ಬೇಕಾಗಿದೆ. ಐಪಿಎಲ್‌ನಲ್ಲಿ ಇಷ್ಟರವರೆಗೆ ಕೇವಲ 15 ಮಂದಿ ನೂರು ಪ್ಲಸ್‌ ಸಿಕ್ಸರ್‌ ಬಾರಿಸಿದ್ದಾರೆ.

ಚೆನ್ನೈ ಪರ ಆಡಿದ ವೇಳೆ ಸುರೇಶ್‌ ರೈನಾ 3,903 ರನ್‌ ಗಳಿಸಿದ್ದಾರೆ. ಚೆನ್ನೈ ಪರ ಐಪಿಎಲ್‌ನಲ್ಲಿ 4,000 ರನ್‌ ಪೂರ್ತಿಗೊಳಿಸಿದ ಮೊದಲ ಆಟಗಾರ ಎಂದೆನಿಸಿಕೊಳ್ಳಲು ಅವರಿಗೆ 97 ರನ್‌ ಬೇಕಾಗಿದೆ. 

ವೃತ್ತಿಪರ ಬಾಳ್ವೆಯಲ್ಲಿ ರವೀಂದ್ರ ಜಡೇಜ 9,934 ರನ್‌ ಗಳಿಸಿದ್ದಾರೆ.ಎಲ್ಲ ಮಾದರಿಯ ಕ್ರಿಕೆಟ್‌ಗಳಲ್ಲಿ 10,000 ಸಾವಿರ ರನ್‌ ಪೂರ್ತಿಗೊಳಿಸಲು ಅವರಿಗಿನ್ನು 66 ರನ್‌ ಬೇಕಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.