ಟೆಸ್ಟ್ ತಂಡದಲ್ಲೂ ಅಶ್ವಿನ್ ರನ್ನೇಕೆ ಕಡೆಗಣಿಸಲಾಗುತ್ತಿದೆ?


Team Udayavani, Sep 4, 2021, 8:40 AM IST

ಟೆಸ್ಟ್ ತಂಡದಲ್ಲೂ ಅಶ್ವಿನ್ ರನ್ನೇಕೆ ಕಡೆಗಣಿಸಲಾಗುತ್ತಿದೆ?

ಲಂಡನ್: ವಿಶ್ವಶ್ರೇಷ್ಠ ಆಫ್ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿ‌ನ್‌ ಭಾರತ ಕ್ರಿಕೆಟ್‌ ತಂಡದ ಮೂರೂ ತಂಡಗಳಲ್ಲಿ 2017ರವರೆಗೆ ಆಡುತ್ತಿದ್ದರು. ಅಲ್ಲಿಂದ ನಂತರ ಇದ್ದಕ್ಕಿದ್ದಂತೆ ಟೆಸ್ಟ್‌ ತಂಡಗಳಿಗೆ ಮಾತ್ರ ಆಯ್ಕೆಯಾಗ ತೊಡಗಿದರು. ಈಗವರು ಟೆಸ್ಟ್‌ ತಂಡದಲ್ಲೂ ಜಾಗ ಪಡೆಯಲು ಒದ್ದಾಡುತ್ತಿದ್ದಾರೆ. ಅತ್ಯುತ್ತಮ ಲಯದಲ್ಲಿದ್ದೂ ಸಲ್ಲದ ಕಾರಣಗಳಿಂದ ಜಾಗ ಕಳೆದುಕೊಳ್ಳುತ್ತಿದ್ದಾರೆ. ಇದೇಕೆ ಎನ್ನುವುದು ಪ್ರಶ್ನೆ ಹುಟ್ಟಿಸಿದೆ.

ಪ್ರಸ್ತುತ ಅವರು 79 ಟೆಸ್ಟ್‌ ಪಂದ್ಯಗಳಿಂದ 413 ವಿಕೆಟ್‌ ಗಳಿಸಿದ್ದಾರೆ. ಇದು ನಿಜಕ್ಕೂ ಅದ್ಭುತ ಸಾಧನೆ. ಇತ್ತೀಚೆಗೆ ಮುಗಿದ ಟೆಸ್ಟ್‌ ವಿಶ್ವಕಪ್‌ ಫೈನಲ್‌ನಲ್ಲಿ ಉಳಿದವರೆಲ್ಲ ವಿಫ‌ಲರಾಗಿದ್ದಾಗ ಅಶ್ವಿ‌ನ್‌ ಸಮಾಧಾನಕರ ಪ್ರದರ್ಶನ ನೀಡಿದ್ದರು.

ಆದರೆ ಇಂಗ್ಲೆಂಡ್‌ ವಿರುದ್ಧದ ನಾಲ್ಕೂ ಟೆಸ್ಟ್‌ ಪಂದ್ಯಗಳಲ್ಲಿ ಅವರಿಗೆ ಸ್ಥಾನ ಸಿಕ್ಕಿಲ್ಲ. ಅವರ ಬದಲು ರವೀಂದ್ರ ಜಡೇಜಗೆ ಸ್ಥಾನ ಸಿಕ್ಕಿದೆ. ಜಡೇಜ ಬ್ಯಾಟಿಂಗ್‌ ಚೆನ್ನಾಗಿ ಮಾಡುತ್ತಾರೆನ್ನುವುದು ಇಲ್ಲಿನ ಕಾರಣ. ಆದರೆ ಅಶ್ವಿ‌ನ್‌ ಇದುವರೆಗೆ 5 ಶತಕ ಹೊಡೆದಿದ್ದಾರೆ, ಜಡೇಜ ಬಾರಿಸಿರುವುದು ಕೇವಲ ಒಂದು ಶತಕ. ವಿಕೆಟ್‌ ಗಳಿಕೆಯಲ್ಲಂತೂ ಜಡೇಜ ಬಹಳ ಕಡಿಮೆಯೇ ಇದ್ದಾರೆ. ಹೀಗಿದ್ದರೂ ಅಶ್ವಿ‌ನ್‌ರನ್ನು ಕೈಬಿಡುತ್ತಲೇ ಇರುವುದು ಗೊಂದಲ ಮೂಡಿಸಿದೆ.

ಇದನ್ನೂ ಓದಿ:ಭಾರತ ಟೇಬಲ್‌ ಟೆನಿಸ್‌ ತಂಡದ ಕೋಚ್‌ ರಾಯ್‌ ವಿರುದ್ಧ ಮಣಿಕಾ ಬಾತ್ರಾ ಫಿಕ್ಸಿಂಗ್‌ ಆರೋಪ!

2019ರಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಅಶ್ವಿ‌ನ್‌, ತಾನು 5 ವಿಕೆಟ್‌ ಪಡೆಯಬೇಕು, ಇಲ್ಲ ತಂಡದಲ್ಲಿ ಸ್ಥಾನ ಕಳೆದುಕೊಳ್ಳಬೇಕು. ಇಷ್ಟೇ ತನ್ನ ಮುಂದಿರುವ ಆಯ್ಕೆ ಎಂದಿದ್ದರು. ಅಶ್ವಿ‌ನ್‌ ಅವರ ಈ ಹೇಳಿಕೆಯಲ್ಲೇ ಪ್ರಸ್ತುತ ಎಲ್ಲ ಸಮಸ್ಯೆಗಳಿಗೆ ಉತ್ತರವಿದೆಯಾ ಎಂಬ ಅನುಮಾನಗಳಿವೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.