ಜಡೇಜಾಗೆ ಸಮಸ್ಯೆಯಾಗಿದ್ದೇ ಧೋನಿ; ಸಿಎಸ್ ಕೆಯಲ್ಲಿ ಧೋನಿಯದ್ದೇ ಮಾತು, ಜಡ್ಡು ನಗಣ್ಯ!


Team Udayavani, May 1, 2022, 12:25 PM IST

thumb 7

ಮುಂಬೈ: ಅನಿರೀಕ್ಷಿತ ಬೆಳವಣಿಗೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವಕ್ಕೆ ರವೀಂದ್ರ ಜಡೇಜಾ ರಾಜೀನಾಮೆ ನೀಡಿದ್ದಾರೆ. ನಾಯಕನಾಗಿ ಮೊದಲ ಸೀಸನ್ ನಲ್ಲೇ ನಿರೀಕ್ಷಿತ ಪ್ರದರ್ಶನ ತೋರಲು ವಿಫಲರಾದ ಜಡೇಜಾ ನಾಯಕತ್ವವನ್ನು ಮತ್ತೆ ಮಹೇಂದ್ರ ಸಿಂಗ್ ಧೋನಿಗೆ ನೀಡಿದ್ದಾರೆ.

ಸದ್ಯ ಸಾಗುತ್ತಿರುವ ಐಪಿಎಲ್‌ನಲ್ಲಿ ಆಡಿದ ಎಂಟು ಪಂದ್ಯಗಳಲ್ಲಿ ಆರರಲ್ಲಿ ಸೋಲನ್ನು ಕಂಡಿರುವ ಹಿನ್ನೆಲೆಯಲ್ಲಿ ರವೀಂದ್ರ ಜಡೇಜ ಅವರು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹೀಗಾಗಿ ಈ ಕೂಟದ ಇನ್ನುಳಿದ ಪಂದ್ಯಗಳಿಗೆ ಮಹೇಂದ್ರ ಸಿಂಗ್‌ ಧೋನಿ ಅವರು ತಂಡವನ್ನು ಮುನ್ನಡೆಸಲಿದ್ದಾರೆ.

ತನ್ನ ಆಟಕ್ಕೆ ಹೆಚ್ಚಿನ ಗಮನ ಹರಿಸುವ ಉದ್ದೇಶದಿಂದ ಜಡೇಜ ಅವರು ನಾಯಕತ್ವ ತೊರೆಯಲು ನಿರ್ಧರಿಸಿದ್ದಾರೆ ಮತ್ತು ತಂಡವನ್ನು ಮುನ್ನಡೆಸಲು ಧೋನಿ ಅವರಲ್ಲಿ ಕೇಳಿಕೊಂಡಿದ್ದಾರೆ. ಜಡೇಜ ಅವರ ಮನವಿಗೆ ಸಮ್ಮತಿ ಸೂಚಿಸಿರುವ ಧೋನಿ ಅವರು ತಂಡವನ್ನು ಮುನ್ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಸಿಎಸ್ಕೆ ಪ್ರಕಟಣೆ ತಿಳಿಸಿದೆ.

ಆದರೆ ಪ್ರಕಟಣೆಗೆ ವ್ತತಿರಿಕ್ತವಾದ ಸುದ್ದಿಯೊಂದು ಸಿಎಸ್ ಕೆ ಮೂಲಗಳಿಂದ ಬರುತ್ತಿದೆ. ಸಿಎಸ್ ಕೆ ಪ್ರಕರಣದ ಪ್ರಕಾರ, ಜಡೇಜಾ ಅವರು ನಿರ್ಧಾರ ತೆಗೆದುಕೊಂಡಿದ್ದಾರೆಂದು ತೋರುತ್ತದೆ. ಆದರೆ ಧೋನಿ ಅವರ ಒಪ್ಪಿಗೆಯಿಲ್ಲದೆ ಸಿಎಸ್‌ಕೆಯಲ್ಲಿ ಏನೂ ನಡೆಯುವುದಿಲ್ಲ ಎಂದು ವರದಿ ಹೇಳುತ್ತಿದೆ.

“ಎಂಎಸ್‌ ಧೋನಿ ಅನುಮೋದನೆಯಿಲ್ಲದೆ ಸಿಎಸ್‌ಕೆಯಲ್ಲಿ ಏನೂ ಆಗುವುದಿಲ್ಲ. ಕ್ರಿಕೆಟ್ ವಿಷಯಕ್ಕೆ ಬಂದಾಗ ಅವರೇ ಮೊದಲ, ಎರಡನೇ, ಮೂರನೇ ಮತ್ತು ಕೊನೆಯ ಮಾತು. ತಂಡದ ನಾಯಕ ಯಾರು ಎಂಬುದು ಮುಖ್ಯವಲ್ಲ. ಐಪಿಎಲ್‌ ಆರಂಭಕ್ಕೆ ಎರಡು ತಿಂಗಳ ಮೊದಲು ಧೋನಿ ನಿರ್ಗಮಿಸುವ ನಿರ್ಧಾರವನ್ನು ಸಿಎಸ್‌ ಕೆ ಘೋಷಿಸಿದ್ದರೆ, ಅದು ಸಂಭಾವ್ಯ ಪ್ರಾಯೋಜಕರ ನೈತಿಕತೆಯ ಮೇಲೆ ಪರಿಣಾಮ ಬೀರುತ್ತಿತ್ತು. ಇದೇ ಕಾರಣಕ್ಕೆ ಪ್ರಾಯೋಜಕರು ಎಲ್ಲರೂ ಲಾಕ್ ಆದ ಬಳಿಕ ಘೋಷಣೆ ಮಾಡಿದ್ದಾರೆ” ಎಂದು ಬಿಸಿಸಿಐ ಇನ್ ಸೈಡ್ ಮಾಹಿತಿ ಹೇಳಿದ್ದಾರೆ.

ಇದನ್ನೂ ಓದಿ:ಐಪಿಎಲ್‌ ಫಸ್ಟ್‌ ಮ್ಯಾಚ್‌-2013: ಡೇರ್‌ಡೆವಿಲ್ಸ್‌ ಮೇಲೆ ನೈಟ್‌ರೈಡರ್ ಸವಾರಿ

ಸಿಎಸ್‌ ಕೆಯಲ್ಲಿ ಧೋನಿಯ ಪ್ರಾಬಲ್ಯದಿಂದಾಗಿ, ಪ್ರಸ್ತುತ ಐಪಿಎಲ್ ನಾಯಕರಲ್ಲಿ ಒಬ್ಬರು ಚೆನ್ನೈ ತಂಡವನ್ನು ಮುನ್ನಡೆಸಲು ನಿರಾಕರಿಸಿದರು.

ಟೂರ್ನಮೆಂಟ್‌ನಲ್ಲಿ ಮತ್ತೊಂದು ಫ್ರಾಂಚೈಸಿಯನ್ನು ಮುನ್ನಡೆಸುತ್ತಿರುವ ಭಾರತದ ಪ್ರಮುಖ ಆಟಗಾರರಲ್ಲಿ ಒಬ್ಬರಿಗೆ ಸಿಎಸ್ ಕೆ ಫ್ರಾಂಚೈಸಿ ನಾಯಕತ್ವದ ಆಫರ್ ನೀಡಿತ್ತು. ಆದರೆ ಧೋನಿ ಜೊತೆಗೆ ಜಂಟಿ ನಾಯಕತ್ವದ ಆಫರ್ ನ್ನು ಆ ಆಟಗಾರನು ನಿರಾಕರಿಸಿದನು. ಒಂದು ವೇಳೆ ತಂಡವು ವಿಫಲವಾದರೆ, ಆಪಾದನೆಯು ಆತನ ಮೇಲಿರುತ್ತದೆ ಆದರೆ ತಂಡ ಗೆದ್ದರೆ, ಪುರಸ್ಕಾರಗಳು ಧೋನಿಗೆ ಸಲ್ಲುತ್ತವೆ ಎಂದು ಆತ ಕಾರಣ ನೀಡಿದ್ದ ಎಂದು ಪಿಟಿಐ ವರದಿ ಮಾಡಿದೆ.

ಟಾಪ್ ನ್ಯೂಸ್

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.