ಏಕದಿನ ಸರಣಿ: ನ್ಯೂಜಿಲೆಂಡ್ ವಿರುದ್ಧ ಸೋತ ವೆಸ್ಟ್ ಇಂಡೀಸ್‌

ನ್ಯೂಜಿಲ್ಯಾಂಡ್‌ ಏಕದಿನ ಸರಣಿಯನ್ನು 2-1 ಅಂತರದಿಂದ ಜಯ

Team Udayavani, Aug 22, 2022, 11:28 PM IST

ಏಕದಿನ ಸರಣಿ: ನ್ಯೂಜಿಲೆಂಡ್ ವಿರುದ್ಧ ಸೋತ ವೆಸ್ಟ್ ಇಂಡೀಸ್‌

ಬ್ರಿಜ್‌ಟೌನ್‌ (ಬಾರ್ಬ ಡಾಸ್‌): ವೆಸ್ಟ್‌ ಇಂಡೀಸ್‌ ಎದುರಿನ ನಿರ್ಣಾಯಕ ಪಂದ್ಯದಲ್ಲಿ ಮುನ್ನೂರು ಪ್ಲಸ್‌ ಮೊತ್ತವನ್ನು ಭರ್ಜ ರಿಯಾಗಿ ಚೇಸ್‌ ಮಾಡಿದ ಪ್ರವಾಸಿ ನ್ಯೂಜಿಲ್ಯಾಂಡ್‌ ಏಕದಿನ ಸರಣಿಯನ್ನು 2-1 ಅಂತರದಿಂದ ಜಯಿಸಿತು.

ಇದಕ್ಕೂ ಮುನ್ನ ಟಿ20 ಸರಣಿಯನ್ನೂ ಇಷ್ಟೇ ಅಂತರದಿಂದ ಗೆದ್ದಿತ್ತು.

ಮೊದಲು ಬ್ಯಾಟಿಂಗ್‌ ನಡೆಸಿದ ವೆಸ್ಟ್‌ ಇಂಡೀಸ್‌ ಕೈಲ್‌ ಮೇಯರ್ ಅವರ ಅಮೋಘ ಶತಕ (105), ನಾಯಕ ನಿಕೋಲಸ್‌ ಪೂರಣ್‌ ಅವರ 91 ರನ್‌ ಸಾಹಸದಿಂದ 8 ವಿಕೆಟಿಗೆ 301 ರನ್‌ ರಾಶಿ ಹಾಕಿತು. ಆದರೆ ಬ್ಯಾಟರ್‌ಗಳ ಸಾಂ ಕ ಪರಾಕ್ರಮದಿಂದ ನ್ಯೂಜಿಲ್ಯಾಂಡ್‌ 47.1 ಓವರ್‌ಗಳಲ್ಲಿ 5 ವಿಕೆಟಿಗೆ 307 ರನ್‌ ಬಾರಿಸಿ ಜಯಭೇರಿ ಮೊಳಗಿಸಿತು.

ಚೇಸಿಂಗ್‌ ವೇಳೆ ಮಾರ್ಟಿನ್‌ ಗಪ್ಟಿಲ್‌ 57, ಡೇವನ್‌ ಕಾನ್ವೆ 56, ಟಾಮ್‌ ಲ್ಯಾಥಂ 69, ಡ್ಯಾರಿಲ್‌ ಮಿಚೆಲ್‌ 63, ಜೇಮ್ಸ್‌ ನೀಶಮ್‌ ಅಜೇಯ 34 ರನ್‌ ಬಾರಿಸಿದರು.

ಕೈಲ್‌ ಮೇಯರ್ 110 ಎಸೆತಗಳಿಂದ 105 ರನ್‌ (12 ಬೌಂಡರಿ, 3 ಸಿಕ್ಸರ್‌), ಅತ್ಯಂತ ಆಕ್ರಮಣಕಾರಿಯಾಗಿ ಆಡಿದ ನಿಕೋಲಸ್‌ ಪೂರಣ್‌ 55 ಎಸೆತಗಳಿಂದ 91 ರನ್‌ (4 ಬೌಂಡರಿ, 9 ಸಿಕ್ಸರ್‌) ಮಾಡಿದರು. ಶೈ ಹೋಪ್‌ ಅವರಿಂದ 51 ರನ್‌ ಸಂದಾಯವಾಯಿತು. ಟ್ರೆಂಟ್‌ ಬೌಲ್ಟ್ 3, ಮಿಚೆಲ್‌ ಸ್ಯಾಂಟ್ನರ್‌ 2 ವಿಕೆಟ್‌ ಉರುಳಿಸಿದರು.
ಟಾಮ್‌ ಲ್ಯಾಥಂ ಅವರಿಗೆ ಪಂದ್ಯ ಶ್ರೇಷ್ಠ, ಮಿಚೆಲ್‌ ಸ್ಯಾಂಟ್ನರ್‌ ಅವರಿಗೆ ಸರಣಿಶ್ರೇಷ್ಠ ಪ್ರಶಸ್ತಿ ಒಲಿಯಿತು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.