ಆಸ್ಟ್ರೇಲಿಯನ್‌ ಓಪನ್‌ಗೆ ಕಾಡ್ಗಿಚ್ಚಿನ ಕಂಟಕ


Team Udayavani, Jan 11, 2020, 11:17 PM IST

AUS-OPESN

ಮೆಲ್ಬರ್ನ್: ವರ್ಷಾರಂಭದ ಆಸ್ಟ್ರೇಲಿಯನ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಟೆನಿಸ್‌ ಕೂಟಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಇದಕ್ಕೆ ಕಾಡ್ಗಿಚ್ಚಿನ ಬಿಸಿ ತಟ್ಟಿದೆ. ವಾತಾವರಣ ತಿಳಿಯಾಗದೇ ಹೋದರೆ ಈ ಪ್ರತಿಷ್ಠಿತ ಕೂಟವನ್ನೇ ಸಂಘಟಕರು ರದ್ದು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆಸೀಸ್‌ ಮಾಧ್ಯಮಗಳಲ್ಲಿ ಇಂಥದೊಂದು ಸುದ್ದಿ ಬಿತ್ತರಗೊಂಡಿದೆ.

ಸದ್ಯದ ಪರಿಸ್ಥಿತಿಯಲ್ಲಿ ಆಸ್ಟ್ರೇಲಿಯದ ವಾತಾವರಣವಿಡೀ ಕಲುಷಿತ ಗೊಂಡಿದೆ. ಉಸಿರಾಟಕ್ಕೆ ತೀವ್ರ ತೊಂದರೆ ಯಾಗುತ್ತಿದೆ. ಹೀಗಿರುವಾಗ ಜ. 20ರಿಂದ ಟೆನಿಸ್‌ ಕೂಟವನ್ನು ಆಯೋಜಿಸುವುದು ಅಸಾಧ್ಯ ಎನ್ನಲಾಗಿದೆ. ಸದ್ಯ ಕಾಡ್ಗಿಚ್ಚಿಗೆ 26 ಮಂದಿ ಬಲಿಯಾಗಿದ್ದಾರೆ. 80 ಸಾವಿರಕ್ಕೂ ಹೆಚ್ಚು ಚದರ ಕಿ.ಮೀ. ವ್ಯಾಪ್ತಿಯ ಪ್ರದೇಶ ಸುಟ್ಟು ಹೋಗಿದೆ. ಲಕ್ಷಾಂತರ ವನ್ಯ ಜೀವಿಗಳು ಸುಟ್ಟು ಕರಕಲಾಗಿವೆ.

ಶುದ್ಧ ಗಾಳಿ ಇಲ್ಲ…
ಆಸ್ಟ್ರೇಲಿಯದ ವಾತಾವರಣದಲ್ಲಿ ಈಗ ಉಸಿರಾಡಲು ಬೇಕಾಗಿರುವ ಶುದ್ಧ ಗಾಳಿ ಇಲ್ಲ. ಇದು ಆಟಗಾರರಿಗೆ, ಸಿಬಂದಿಗೆ ಹಾಗೂ ಕೂಟವನ್ನು ವೀಕ್ಷಿಸಲು ಬರುವ ವೀಕ್ಷಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಸಿಡ್ನಿ ಹಾಗೂ ಕ್ಯಾನ್‌ಬೆರಾದಲ್ಲಿ ಉಂಟಾಗಿರುವ ಮಾಲಿನ್ಯದ ತೀವ್ರತೆ, ಕೂಟದ ತಾಣವಾದ ಮೆಲ್ಬರ್ನ್ನಲ್ಲಿ ಇಲ್ಲವಾದರೂ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಸಂಘಟಕರು ಚಿಂತನೆ ನಡೆಸಿದ್ದಾರೆ.

“ವಿಕ್ಟೋರಿಯಾದಲ್ಲಿ ಇನ್ನೂ ಕಾಡ್ಗಿಚ್ಚು ನಂದಿಲ್ಲ. ಇನ್ನೂ ಒಂದು ವಾರದ ಕಾಲಾವಕಾಶ ಇದೆ. ಬೆಂಕಿಯ ತೀವ್ರತೆ ಕ್ರಮೇಣ ಕಡಿಮೆಯಾಗುವ, ವಾತಾವರಣ ತಿಳಿಯಾಗುವ ನಿರೀಕ್ಷೆ ಇದೆ. ಕೂಟವನ್ನು ಆಯೋಜಿಸುವ ವಿಶ್ವಾಸವಿದೆ’ ಎಂಬುದು ಆಸ್ಟ್ರೇಲಿಯನ್‌ ಓಪನ್‌ ಸಿಇಒ ಗ್ರೆಗ್‌ ಟಿಲ್ಲೆ ಅವರ ಹೇಳಿಕೆ.

ಟಾಪ್ ನ್ಯೂಸ್

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.