ನಾಯಕತ್ವದ ಜವಾಬ್ದಾರಿ ನೀಡಿದರೆ ಸಂತೋಷ: ಜಸ್ಪ್ರೀತ್ ಬುಮ್ರಾ


Team Udayavani, Jan 18, 2022, 8:42 AM IST

bumrah

ಮುಂಬೈ: ಭಾರತ ಟೆಸ್ಟ್ ತಂಡದ ನಾಯಕತ್ವವನ್ನು ವಿರಾಟ್ ಕೊಹ್ಲಿ ತ್ಯಜಿಸಿದ ಬಳಿಕ ನೂತನ ನಾಯಕನ ಬಗ್ಗೆ ಕುತೂಹಲ ಕೆರಳಿದೆ. ಹಲವರು ಮುಂದಿನ ನಾಯಕನ ಆಯ್ಕೆಯ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ನಾಯಕನ ರೇಸ್ ನಲ್ಲಿ ರೋಹಿತ್ ಶರ್ಮಾ, ಕೆ,ಎಲ್.ರಾಹುಲ್. ರಿಷಭ್ ಪಂತ್ ಮುಂತಾದವರಿದ್ದಾರೆ.

ವೇಗಿ ಜಸ್ಪ್ರೀತ್ ಬುಮ್ರಾ ಕೂಡಾ ತನಗೆ ಟೆಸ್ಟ್ ತಂಡದ ನಾಯಕತ್ವ ನೀಡಿದರೆ ಅದರು “ಗೌರವ” ಎಂದು ಭಾವಿಸುತ್ತೇನೆ ಎಂದಿದ್ದಾರೆ. ” ನಾನು ತಂಡಕ್ಕೆ ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಿದ್ಧನಿದ್ದೇನೆ, ಅದು ದೊಡ್ಡ ಹುದ್ದೆಯಲ್ಲಿರಲಿ ಅಥವಾ ಇನ್ನಾವುದೇ ಆಗಿರಲಿ” ಎಂದು ಬುಮ್ರಾ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

“ನಾಯಕತ್ವದ ಅವಕಾಶ ನೀಡಿದರೆ ಅದು ಗೌರವ ಎಂದು ಭಾವಿಸುತ್ತೇನೆ, ಇಲ್ಲದೆ ಇದ್ದರೂ ನಾನು ನನ್ನ ಸಾಮರ್ಥ್ಯಕ್ಕೆ ಬೇಕಾದುದನ್ನು ಮಾಡಲು ಪ್ರಯತ್ನಿಸುತ್ತೇನೆ. ನನ್ನ ಗಮನ ಉತ್ತಮ ಪ್ರದರ್ಶನ ನೀಡುವುದರ ಮೇಲಷ್ಟೇ ” ಎಂದು ಬಲಗೈ ವೇಗಿ ಹೇಳಿದರು.

ಇದನ್ನೂ ಓದಿ:ಏಕದಿನ ಅಭ್ಯಾಸ ಆರಂಭಿಸಿದ ಟೀಮ್‌ ಇಂಡಿಯಾ

ಬುಮ್ರಾ ಅವರು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೆಸ್ಟ್‌ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. ಸದ್ಯ ಟೆಸ್ಟ್ ಮಾದರಿಯ ಅತ್ಯುತ್ತಮ ವೇಗದ ಬೌಲರ್‌ಗಳಲ್ಲಿ ಒಬ್ಬರಾಗಿ ಬುಮ್ರಾ ಗುರುತಿಸಲ್ಪಡುತ್ತಾರೆ.

“ನಾವು ಬದಲಾವಣೆಯನ್ನು ಅರ್ಥ ಮಾಡಿಕೊಂಡಿದ್ದೇವೆ. ನಾವೆಲ್ಲರೂ ಸಾಕಷ್ಟು ಕ್ರಿಕೆಟ್ ಆಡಿದ್ದೇವೆ” ಎಂದು ಬುಮ್ರಾ ಹೇಳುತ್ತಾರೆ.

ಟಾಪ್ ನ್ಯೂಸ್

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

1-sadasd

BJP-JDS ಮೈತ್ರಿ ಯಾರ “ಸಂತೋಷ”ಕ್ಕೆ?: ವಾಗ್ದಾಳಿ ವಿಡಿಯೋ ಹಂಚಿ ಕಾಂಗ್ರೆಸ್ ಟಾಂಗ್

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

vijayen

Cauvery ವಿಚಾರದಲ್ಲಿ ರಾಜ್ಯ ಸರಕಾರ ತಲೆ ಕೆಡಿಸಿಕೊಂಡಿರದಿರುವುದು ಅಕ್ಷಮ್ಯ:ವಿಜಯೇಂದ್ರ

11-chikkamagaluru

Chikkamagaluru: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಮೂವರು ಪಾರು !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

ICC World Cup; Visa problem for Pakistan cricket team to come to India

ICC World Cup; ಭಾರತಕ್ಕೆ ಬರಲು ಪಾಕ್ ಕ್ರಿಕೆಟ್ ತಂಡಕ್ಕೆ ವೀಸಾ ಸಮಸ್ಯೆ; ಪ್ರಯಾಣ ವಿಳಂಬ

ವಿರಾಟ್-ಧೋನಿ ಮಾಡಿರದ ಸಾಧನೆ ಮಾಡಿದ ಕೆಎಲ್ ರಾಹುಲ್

INDvsAUS; ವಿರಾಟ್-ಧೋನಿ ಮಾಡಿರದ ಸಾಧನೆ ಮಾಡಿದ ಕೆಎಲ್ ರಾಹುಲ್

ICC Ranking: ವಿಶ್ವಕ್ರಿಕೆಟ್ ಗೆ ಭಾರತವೇ ಸಾಮ್ರಾಟ; ಮೂರು ಮಾದರಿಯಲ್ಲಿ ಟೀಂಇಂಡಿಯಾ ನಂಬರ್ 1

ICC Ranking: ವಿಶ್ವಕ್ರಿಕೆಟ್ ಗೆ ಭಾರತವೇ ಸಾಮ್ರಾಟ; ಮೂರು ಮಾದರಿಯಲ್ಲಿ ಟೀಂಇಂಡಿಯಾ ನಂಬರ್ 1

1-as-dasdas

Asian Games ಎಂಬ ಮಾಯಾಲೋಕ ; ಇಂದು ಸಂಜೆ 5.30ಕ್ಕೆ ಉದ್ಘಾಟನೆ 

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

Varanasi New Cricket Stadium: ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

police crime

Ganesh Festival: ಲಕ್ಕಿಡಿಪ್ ಬಹುಮಾನ ಮದ್ಯದ ಬಾಟಲ್; ಯುವಕನಿಗೆ ಪೊಲೀಸರ ಎಚ್ಚರಿಕೆ

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

JDS ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಉಡ ಹೊಕ್ಕ ಮನೆಯಂತೆ… : ವೀರಪ್ಪ ಮೊಯ್ಲಿ

1-sadasd

BJP-JDS ಮೈತ್ರಿ ಯಾರ “ಸಂತೋಷ”ಕ್ಕೆ?: ವಾಗ್ದಾಳಿ ವಿಡಿಯೋ ಹಂಚಿ ಕಾಂಗ್ರೆಸ್ ಟಾಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.