![g t devegowda](https://www.udayavani.com/wp-content/uploads/2024/07/gt-deve-415x229.jpg)
Mumbai Indians ತೊರೆಯುತ್ತಾರಾ ಬುಮ್ರಾ? ಇನ್ಸ್ಟಾಗ್ರಾಮ್ ಸ್ಟೋರಿಯ ಅರ್ಥವೇನು?
Team Udayavani, Nov 28, 2023, 3:58 PM IST
![Mumbai Indians ತೊರೆಯುತ್ತಾರಾ ಬುಮ್ರಾ? ಇನ್ಸ್ಟಾಗ್ರಾಮ್ ಸ್ಟೋರಿಯ ಅರ್ಥವೇನು?](https://www.udayavani.com/wp-content/uploads/2023/11/bumrah-620x328.jpg)
ಮುಂಬೈ: ಐಪಿಎಲ್ ಫ್ರಾಂಚೈಸಿಗಳ ನಡುವೆ ಆಟಗಾರರ ಟ್ರೇಡಿಂಗ್ ಮಾತುಕತೆಗಳು ಇನ್ನೂ ನಡೆಯುತ್ತಿವೆ. ಅತ್ಯಂತ ಅಚ್ಚರಿಯ ಟ್ರೇಡಿಂಗ್ ನಲ್ಲಿ ಗುಜರಾತ್ ಟೈಟಾನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರು ಮುಂಬೈ ಇಂಡಿಯನ್ಸ್ ತಂಡ ಸೇರಿದ್ದಾರೆ. ಇದರ ಬಳಿಕ ಮುಂಬೈ ಕ್ಯಾಂಪ್ ನಲ್ಲಿದ್ದ ಕ್ಯಾಮರೂನ್ ಗ್ರೀನ್ ಅವರು ಬೆಂಗಳೂರು ತಂಡಕ್ಕೆ ಸೇರಿಕೊಂಡಿದ್ದಾರೆ.
ಇದೀಗ ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್ ಒಂದು ಭಾರೀ ಚರ್ಚೆಗೆ ಕಾರಣವಾಗಿದೆ. ಜಸ್ಪ್ರೀತ್ ಬುಮ್ರಾ ಅವರು ಇನ್ಸ್ಟಾಗ್ರಾಮ್ ನಲ್ಲಿ Silence is sometimes the best answer ಎಂದು ಸ್ಟೋರಿ ಹಾಕಿದ್ದಾರೆ. ಇದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.
ಹಾರ್ದಿಕ್ ಪಾಂಡ್ಯ ಮುಂಬೈಗೆ ಮರಳಿದ ವಿಚಾರಕ್ಕೆ ಈ ಸ್ಟೋರಿಯನ್ನು ಅಭಿಮಾನಿಗಳು ಲಿಂಕ್ ಮಾಡುತ್ತಿದ್ದಾರೆ. ಪಾಂಡ್ಯ ವಾಪಸಾತಿಯಿಂದ ಬುಮ್ರಾ ಸಂತಸಗೊಂಡಿಲ್ಲ ಅಥವಾ ಮುಂಬೈ ಇಂಡಿಯನ್ಸ್ ಕ್ಯಾಂಪ್ ನಿಂದ ಬುಮ್ರಾ ಹೊರ ನಡೆದಿದ್ದಾರೆ ಎಂಬ ಭಾವನೆ ಅಭಿಮಾನಿಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದೆ.
Jasprit Bumrah’s Instagram story. pic.twitter.com/EgpAirzwai
— Mufaddal Vohra (@mufaddal_vohra) November 28, 2023
ಅಷ್ಟೇ ಅಲ್ಲದೆ ಮುಂಬೈ ಇಂಡಿಯನ್ಸ್ ಅನ್ನು ಇನ್ಸ್ಟಾಗ್ರಾಮ್ ನಲ್ಲಿ ಬುಮ್ರಾ ಅನ್ಫಾಲೋ ಮಾಡಿದ್ದಾರೆ ಎಂದು ಕೆಲವು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಹಬ್ಬಿಸಿದ್ದಾರೆ. ಆದರೆ ಸತ್ಯವೆಂದರೆ ಬುಮ್ರಾ ಅವರು ಮುಂಬೈ ಫ್ರಾಂಚೈಸಿಯನ್ನು ಇನ್ಸ್ಟಾಗ್ರಾಮ್ ನಲ್ಲಿ ಈ ಹಿಂದೆಯೂ ಫಾಲೋ ಮಾಡುತ್ತಿರಲಿಲ್ಲ.
ಟಾಪ್ ನ್ಯೂಸ್
![g t devegowda](https://www.udayavani.com/wp-content/uploads/2024/07/gt-deve-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![g t devegowda](https://www.udayavani.com/wp-content/uploads/2024/07/gt-deve-150x83.jpg)
Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ
![Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ](https://www.udayavani.com/wp-content/uploads/2024/07/reels-150x105.jpg)
Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ
![Screenshot (6) copy](https://www.udayavani.com/wp-content/uploads/2024/07/Screenshot-6-copy-150x83.jpg)
Mangaluru: ಬಗೆಹರಿಯದ ಬಜಾಲ್ ಅಂಡರ್ಪಾಸ್ ಅವ್ಯವಸ್ಥೆ
![Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?](https://www.udayavani.com/wp-content/uploads/2024/07/Peacok1-150x78.jpg)
Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?
![Protest across the state if Ramanagara name is changed: pramod muthalik](https://www.udayavani.com/wp-content/uploads/2024/07/muthalik-150x83.jpg)
Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.