ಲಾಹೋರ್‌ನಲ್ಲಿ ಟೆಸ್ಟ್‌ ಆಡಲಿದೆಯೇ ಲಂಕಾ?


Team Udayavani, Aug 19, 2019, 5:40 AM IST

SL

ಲಾಹೋರ್‌: ಲಾಹೋರ್‌ನಲ್ಲಿ ಶ್ರೀಲಂಕಾ ಕ್ರಿಕೆಟ್‌ ತಂಡದ ಬಸ್‌ ಮೇಲೆ ಉಗ್ರರ ದಾಳಿ ನಡೆದು ಸರಿಯಾಗಿ 10 ವರ್ಷ (2009)ಉರುಳಿದ ಬಳಿಕ ಲಂಕಾ ತಂಡ ಇದೇ ಲಾಹೋರ್‌ನಲ್ಲಿ ಪಾಕಿಸ್ಥಾನ ವಿರುದ್ಧ ಟೆಸ್ಟ್‌ ಪಂದ್ಯವೊಂದನ್ನು ಆಡಲಿದೆಯೇ? ಇಂಥದೊಂದು ಸಾಧ್ಯತೆ ಗೋಚರಿಸುತ್ತಿದೆ.

ಪಾಕಿಸ್ಥಾನದಲ್ಲಿ ನಡೆಯಬೇಕಿದ್ದ ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್‌ ಸರಣಿಯನ್ನು ತಟಸ್ಥ ಕೇಂದ್ರದಲ್ಲಿ ನಡೆಸುವುದು ಯೋಜನೆಯಾಗಿತ್ತು. ಆದರೆ ಶ್ರೀಲಂಕಾದ ಭದ್ರತಾ ನಿಯೋಗವೊಂದು ಇತ್ತೀಚೆಗೆ ಪಾಕಿಸ್ಥಾನಕ್ಕೆ ತೆರಳಿ ಲಾಹೋರ್‌ ಮತ್ತು ಕರಾಚಿಯ ಪರಿಸ್ಥಿತಿ ಬಗ್ಗೆ ಸಕಾರಾತ್ಮಕ ವರದಿ ನೀಡಿದೆ. ಇದರಿಂದ ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆ್ಯಶೆ ಡಿ’ಸಿಲ್ವ ಪಿಸಿಬಿ ಜತೆ ಮಾತುಕತೆಗೆ ನಿರ್ಧರಿಸಿದ್ದಾರೆ.

ಈ ಬೆಳವಣಿಗೆಯಿಂದ ಶ್ರೀಲಂಕಾ ತಂಡ ಪಾಕಿಸ್ಥಾನದಲ್ಲಿ ಟೆಸ್ಟ್‌ ಆಡಬಹುದು, ಹಾಗೆಯೇ ಈ ಪಂದ್ಯ ಲಾಹೋರ್‌ನಲ್ಲೇ ನಡೆಯಬಹುದು ಎಂಬ ನಿರೀಕ್ಷೆ ಹೆಚ್ಚಿದೆ. ಆಗ ಇದು ಪಾಕಿಸ್ಥಾನದ “ಟೆಸ್ಟ್‌ ಚಾಂಪಿಯನ್‌ಶಿಪ್‌ ಸರಣಿ’ಯ ಮೊದಲ ಪಂದ್ಯವಾಗಲಿದೆ.

ದಶಕದ ಹಿಂದಿನ ದುರ್ಘ‌ಟನೆ
2009ರಲ್ಲಿ ಲಾಹೋರ್‌ನ
“ಗದ್ದಾಫಿ ಸ್ಟೇಡಿಯಂ’ ಹೊರಗೆ ಶ್ರೀಲಂಕಾ ಕ್ರಿಕೆಟಿಗರಿದ್ದ ಬಸ್‌ ಮೇಲೆ ಭಯೋತ್ಪಾದಕ ದಾಳಿ ನಡೆದಿತ್ತು. ಅಂದಿನಿಂದ ಪಾಕಿಸ್ಥಾನದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸರಣಿ ಆಡಲು ತಂಡಗಳೆಲ್ಲ ಹಿಂದೇಟು ಹಾಕುತ್ತಲೇ ಇವೆ. ತೀರಾ ಅಪರೂಪವೆಂಬಂತೆ ಇಲ್ಲಿ ಕ್ರಿಕೆಟ್‌ ಪಂದ್ಯಗಳು ನಡೆದಿವೆ. 2015ರಲ್ಲಿ ಜಿಂಬಾಬ್ವೆ ತಂಡ ಪಾಕಿಸ್ಥಾನದಲ್ಲಿ ಸರಣಿ ಆಡಿತ್ತು. 2017ರಲ್ಲಿ ಶ್ರೀಲಂಕಾ ತಂಡ ಕೂಡ ಲಾಹೋರ್‌ನಲ್ಲಿ ಏಕೈಕ ಟಿ20 ಪಂದ್ಯವನ್ನಾಡಿತ್ತು. ಕಳೆದ ವರ್ಷ ವೆಸ್ಟ್‌ ಇಂಡೀಸ್‌ ಇಲ್ಲಿ 3 ಪಂದ್ಯಗಳ ಸರಣಿಯಲ್ಲಿ ಪಾಲ್ಗೊಳ್ಳುವ ಮೂಲಕ ಭೀತಿಯ ವಾತಾವರಣ ಇಲ್ಲ ಎಂಬುದನ್ನು ನಿರೂಪಿಸಲು
ಪ್ರಯತ್ನಿಸಿತ್ತು.

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.