2019ರ ವಿಶ್ವಕಪ್‌ ಬಳಿಕ ಯುವರಾಜ್‌ ನಿವೃತ್ತಿ


Team Udayavani, Apr 24, 2018, 7:25 AM IST

Yuvraj-retires.jpg

ಹೊಸದಿಲ್ಲಿ: ಇಂಗ್ಲೆಂಡ್‌ ಮತ್ತು ವೇಲ್ಸ್‌ನಲ್ಲಿ 2019ರಲ್ಲಿ ನಡೆಯುವ ವಿಶ್ವಕಪ್‌ ಬಳಿಕ ಕ್ರಿಕೆಟ್‌ ಬಾಳ್ವೆಯಿಂದ ನಿವೃತ್ತಿಯಾಗುವೆ ಎಂದು ಯುವರಾಜ್‌ ಸಿಂಗ್‌ ಹೇಳಿದ್ದಾರೆ. ಅವರು 2017ರ ಜೂನ್‌ನಲ್ಲಿ ದೇಶದ ಪರ ತನ್ನ ಈ ಹಿಂದಿನ ಏಕದಿನ ಪಂದ್ಯವನ್ನಾಡಿದ್ದರು.

2019ರ ತನಕ ಯಾವುದೇ ಕ್ರಿಕೆಟ್‌ ಆಟ ಆಡಲು ಸಿಕ್ಕಿದರೆ ಆಡುತ್ತೇನೆ. 2019ರ ವರ್ಷ ಮುಗಿಯುತ್ತಲೇ ನಿವೃತ್ತಿಯ ನಿರ್ಧಾರ ಮಾಡಲಿದ್ದೇನೆ ಎಂದು 36ರ ಹರೆಯದ ಯುವರಾಜ್‌ ತಿಳಿಸಿದ್ದಾರೆ.

ಪ್ರತಿಯೊಬ್ಬರೂ ಕೂಡ ಒಂದು ಹಂತದಲ್ಲಿ ನಿವೃತ್ತಿ ಪ್ರಕಟಿಸಲೇಬೇಕಾಗುತ್ತದೆ. 2000ದಿಂದ ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡುತ್ತಿದ್ದೇನೆ. ಸುಮಾರು 17ರಿಂದ 18 ವರ್ಷ ಸಾಗಿದೆ. ಹಾಗಾಗಿ 2019ರ ಬಳಿಕ ಖಂಡಿತವಾಗಿಯೂ ನಿವೃತ್ತಿ ಘೋಷಿಸಲಿದ್ದೇನೆ ಎಂದು ಹೇಳಿದರು.

ಐಪಿಎಲ್‌ನಲ್ಲಿ ಪ್ಲೇ ಆಫ್ಗೆ ತೇರ್ಗಡೆಯಾಗುವುದು ನಮ್ಮ ತತ್‌ಕ್ಷಣದ ಗುರಿಯಾಗಿದೆ. ಈ ವರ್ಷ ನಮಗೆ ಶ್ರೇಷ್ಠ ತಂಡವೇ ಸಿಕ್ಕಿದೆ. ಶಕ್ತಿಶಾಲಿಯಾಗಿ ಬ್ಯಾಟಿಂಗ್‌ ಮಾಡುವ ಆಟಗಾರರು ನಮ್ಮಲ್ಲಿದ್ದಾರೆ. ಹಾಗಾಗಿ ಅಂತಿಮ ನಾಲ್ಕರ ಸುತ್ತಿಗೇರುವ ಆತ್ಮವಿಶ್ವಾಸವಿದೆ. ಒಂದು ವೇಳೆ ತೇರ್ಗಡೆಯಾದರೆ ಪ್ರಶಸ್ತಿ ಗೆಲ್ಲಲು ಪ್ರಯತ್ನಿಸಲಿದ್ದೇವೆ ಎಂದು ಯುವರಾಜ್‌ ಹೇಳಿದರು.

ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಪಂಜಾಬ್‌ ತಂಡ ಒಟ್ಟು ಎಂಟಂಕ ಗಳಿಸಿದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಚೆನ್ನೈ ಕೂಡ ಎಂಟಂಕ ಹೊಂದಿದೆ. ಆದರೆ ರನ್‌ಧಾರಣೆಯ ಆಧಾರದಲ್ಲಿ ಚೆನ್ನೈ ಅಗ್ರಸ್ಥಾನದಲ್ಲಿದೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.