ಕೋವಿಡ್ 19 ವೈರಸ್ ನ ಉಗ್ರರೂಪ: ವಿಂಬಲ್ಡನ್‌ ಟೆನಿಸ್‌ ಕೂಟ ರದ್ದು


Team Udayavani, Apr 2, 2020, 1:03 AM IST

ಕೋವಿಡ್ 19 ವೈರಸ್ ನ ಉಗ್ರರೂಪ: ವಿಂಬಲ್ಡನ್‌ ಟೆನಿಸ್‌ ಕೂಟ ರದ್ದು

ಲಂಡನ್‌: ಕೋವಿಡ್ 19 ವೈರಸ್ ನ ಉಗ್ರರೂಪದಿಂದಾಗಿ ವಿಂಬಲ್ಡನ್‌ ಟೆನಿಸ್‌ ಕೂಟ ರದ್ದುಗೊಂಡಿದೆ. ಇದರಿಂದಾಗಿ ವಿಂಬಲ್ಡನ್‌ ಟೆನಿಸ್‌ ಕೂಟ ಎರಡನೇ ವಿಶ್ವ ಮಹಾಯುದ್ಧದ ಬಳಿಕ ಮೊದಲ ಬಾರಿಗೆ ರದ್ದಾಗಿದೆ.

ಆಲ್‌ ಇಂಗ್ಲೆಂಡ್‌ ಕ್ಲಬ್‌ ಬುಧವಾರ ನಡೆಸಿದ ತುರ್ತು ಸಭೆಯಲ್ಲಿ 2020ರ ಮಟ್ಟಿಗೆ ಈ ಕೂಟವನ್ನು ರದ್ದುಮಾಡಲು ನಿರ್ಧರಿಸಿದೆ. ಇದರಿಂದಾಗಿ ಅತ್ಯಂತ ಹಿರಿಯ ಗ್ರ್ಯಾನ್‌ ಸ್ಲಾಮ್‌ ಕೂಟವಾದ ವಿಂಬಲ್ಡನ್‌ ಈ ವರ್ಷ ನಡೆಯುವುದಿಲ್ಲ.

ವಿಂಬಲ್ಡನ್‌ ಕೂಟವು ಕ್ಲಬ್‌ನ ಹುಲ್ಲುಹಾಸಿನ ಅಂಗಣದಲ್ಲಿ ಜೂನ್‌ 29ರಿಂದ ಜುಲೈ 12ರ ವರೆಗೆ ನಡೆಯಬೇಕಿತ್ತು. ಇದರ ಬದಲು ಮುಂದಿನ ವಿಂಬಲ್ಡನ್‌ ಕೂಟವು 2021ರ ಜೂನ್‌ 28ರಿಂದ ಜುಲೈ 12ರ ವರೆಗೆ ನಡೆಯಲಿದೆ.

ವಿಂಬಲ್ಡನ್‌ ಕೂಟ 1877ರಲ್ಲಿ ಮೊದಲ ಬಾರಿಗೆ ನಡೆದಿತ್ತು. ಆಬಳಿಕ ಪ್ರತಿವರ್ಷವೂ ಈ ಕೂಟ ನಡೆದಿತ್ತು. ಆದರೆ ಮೊದಲ (1915-18 ಮತ್ತು ಎರಡನೇ (1940-45) ಮಹಾಯುದ್ದದ ಸಮಯದಲ್ಲಿ ಈ ಕೂಟ ನಡೆದಿರಲಿಲ್ಲ.

ಒಲಿಂಪಿಕ್ಸ್‌, ಐಪಿಎಲ್‌ ಸೇರಿದಂತೆ ಹಲವಾರು ಕೂಟಗಳು ಈ ವರ್ಷ ರದ್ದುಗೊಂಡು ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿದೆ. ಇದೀಗ ಈ ಸಾಲಿಗೆ ಪ್ರತಿಷ್ಠಿತ ವಿಂಬಲ್ಡನ್‌ ಕೂಡ ಸೇರಿಕೊಂಡಿದೆ. ಈ ಮೊದಲೇ ವಿಂಬಲ್ಡನ್‌ ಕೂಟ ರದ್ದಾಗಬಹುದು ಎಂದು ಅಂದಾಜಿಸಲಾಗಿತ್ತು.

ಸಂಘಟಕರು ಮುಚ್ಚಿದ ಬಾಗಿಲಿನಲ್ಲಿ ಅಭಿಮಾನಿಗಳಿಲ್ಲದೆ ಕೂಟವನ್ನು ಆಯೋಜಿಸುತ್ತೇವೆ ಎಂದಿದ್ದರು, ಇದಕ್ಕೆ ಕೆಲವರು ವಿರೋಧ ಕೂಡ ವ್ಯಕ್ತಪಡಿಸಿದ್ದರು. ಇದೀಗ ಕೂಟವನ್ನು ರದ್ದು ಮಾಡುವಂತೆ ಸಂಘಟಕರಿಗೆ ಎಲ್ಲ ಕಡೆಯಿಂದ ಒತ್ತಡ ಬಂದಿತ್ತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.