ಮುಂದಿನ ವರ್ಷದಿಂದ ವನಿತಾ ಐಪಿಎಲ್‌: 5 ತಂಡಗಳ ನಡುವಿನ ಟಿ20 ಮುಖಾಮುಖಿ

ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಸುಳಿವು

Team Udayavani, Aug 13, 2022, 8:00 AM IST

thumb-5

ಹೊಸದಿಲ್ಲಿ: ಬಹು ನಿರೀಕ್ಷೆಯ ವನಿತಾ ಐಪಿಎಲ್‌ ಪಂದ್ಯಾವಳಿ 2023ರ ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆಯೊಂದು ದಟ್ಟವಾಗಿದೆ. ಇಲ್ಲಿ 5 ತಂಡಗಳು ಪಾಲ್ಗೊಳ್ಳುವ ಕುರಿತು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಈ ಕುರಿತು ಸುಳಿವು ನೀಡಿದ್ದಾರೆ.

ವನಿತಾ ಐಪಿಎಲ್‌ ಪಂದ್ಯಾವಳಿಗಾಗಿ ವನಿತೆಯರ ದೇಶಿ ಕ್ರಿಕೆಟ್‌ ಕ್ಯಾಲೆಂಡರ್‌ನಲ್ಲಿ ಬದಲಾವಣೆ ತರುವುದು ಬಿಸಿಸಿಐ ಯೋಜನೆ. ಸಾಮಾನ್ಯವಾಗಿ ನವೆಂಬರ್‌ನಿಂದ ಎಪ್ರಿಲ್‌ ತನಕ ಮಹಿಳಾ ಕ್ರಿಕೆಟ್‌ ಪಂದ್ಯಾವಳಿ ನಡೆಯುತ್ತದೆ. ಆದರೆ ಈ ಬಾರಿ ಇದನ್ನು ಒಂದು ತಿಂಗಳು ಮುಂಚಿತವಾಗಿ, ಅ. 11ರಿಂದ ಆರಂಭಿಸುವ ಯೋಜನೆ ಇದೆ. ಟಿ20 ಪಂದ್ಯಾವಳಿಯೊಂದಿಗೆ ಆರಂಭವಾಗುವ ವನಿತಾ ದೇಶಿ ಕ್ರಿಕೆಟ್‌ ಸರಣಿ ಫೆಬ್ರವರಿಯ ವಲಯವಾರು ಏಕದಿನ ಸರಣಿಯೊಂದಿಗೆ ಮುಕ್ತಾಯಗೊಳ್ಳಲಿದೆ. ಅನಂತರ ಐಪಿಎಲ್‌ ಏರ್ಪಡಿಸುವುದು ಬಿಸಿಸಿಐ ಯೋಜನೆ.

ಫ್ರಾಂಚೈಸಿಗಳ ಆಸಕ್ತಿ
ಬಿಸಿಸಿಐ 2018ರಿಂದಲೂ ಐಪಿಎಲ್‌ ಪಂದ್ಯಾವಳಿಯ ವೇಳೆ ವನಿತಾ ಟಿ20 ಚಾಲೆಂಜ್‌ ಸರಣಿಯೊಂದನ್ನು ನಡೆಸುತ್ತದೆ. ಆದರೆ ಕೇವಲ 3 ತಂಡಗಳ ನಡುವಿನ ಈ 4 ಪಂದ್ಯಗಳಲ್ಲಿ ಯಾವುದೇ ಕುತೂಹಲ ಇರದು. ಕೇವಲ ಲೆಕ್ಕದ ಭರ್ತಿಯ ಕೂಟವಾಗಿ ಇದು ದಾಖಲಾ ಗುತ್ತ ಬಂದಿದೆ. ಇದು ಬಿಸಿಸಿಐಗೂ ತಿಳಿದಿದೆ. ಹೀಗಾಗಿ ಪೂರ್ಣ ಪ್ರಮಾಣದಲ್ಲೇ ವನಿತಾ ಐಪಿಎಲ್‌ ಪಂದ್ಯಾವಳಿಯನ್ನು ಆಯೋಜಿಸುವುದು ಮಂಡಳಿಯ ಯೋಜನೆ. ಸೆಪ್ಟಂಬರ್‌ನಲ್ಲಿ ನಡೆಯಲಿರುವ ಬಿಸಿಸಿಐ ವಾರ್ಷಿಕ ಸಭೆಯಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗುವ ಸಾಧ್ಯತೆ ಇದೆ.

ಈಗಾಗಲೇ ಮುಂಬೈ ಇಂಡಿಯನ್ಸ್‌, ರಾಜಸ್ಥಾನ್‌ ರಾಯಲ್ಸ್‌, ಚೆನ್ನೈ, ಬಾರ್ಬಡಾಸ್‌ ರಾಯಲ್ಸ್‌, ದ ನೈಟ್‌ರೈಡರ್ ಗ್ರೂಪ್‌ ಮಾಲಕರು, ಯುಟಿವಿ ಬಿಗ್‌ ಬಾಸ್‌ ರೂನಿ ಮೊದಲಾದವರು ಫ್ರಾಂಚೈಸಿಗಳನ್ನು ಖರೀದಿಸಿ ವನಿತಾ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳಲು ಉತ್ಸುಕರಾಗಿದ್ದಾರೆ.

ಭಾರತದ ಆಟಗಾರ್ತಿಯರಂತೂ ವನಿತಾ ಐಪಿಎಲ್‌ ಬಗ್ಗೆ ಎಂದಿನಿಂದಲೋ ಬೇಡಿಕೆ ಮುಂದಿಡುತ್ತಲೇ ಬಂದಿದ್ದಾರೆ.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.