ಮಳೆ ಭೀತಿ: ಸೇಂಟ್‌ ಲೂಸಿಯಾ ಪಂದ್ಯಗಳು ಆ್ಯಂಟಿಗುವಾದಲ್ಲಿ?


Team Udayavani, Nov 12, 2018, 6:15 AM IST

women-t20-world-cup-england-sri-lanka.jpg

ಗ್ರಾಸ್‌ ಐಲೆಟ್‌ (ಸೇಂಟ್‌ ಲೂಸಿಯಾ): ವನಿತಾ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಗೆ ಮಳೆಯ ಅಡಚಣೆ ಎದುರಾಗಿದೆ. ಶನಿವಾರ ಸೇಂಟ್‌ ಲೂಸಿಯಾದ ಗ್ರಾಸ್‌ ಐಲೆಟ್‌ನಲ್ಲಿ ನಡೆಯಬೇಕಿದ್ದ ಇಂಗ್ಲೆಂಡ್‌-ಶ್ರೀಲಂಕಾ ನಡುವಿನ “ಎ’ ವಿಭಾಗದ ಪಂದ್ಯ ಒಂದೂ ಎಸೆತ ಕಾಣದೆ ರದ್ದುಗೊಂಡಿದೆ.

ಹವಾಮಾನ ವರದಿ ಪ್ರಕಾರ ಇನ್ನೂ ಒಂದು ವಾರ ಗ್ರಾಸ್‌ ಐಲೆಟ್‌ನಲ್ಲಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಇಲ್ಲಿನ ಪಂದ್ಯಗಳನ್ನು ಆ್ಯಂಟಿಗುವಾಕ್ಕೆ ವರ್ಗಾಯಿಸಲು ಐಸಿಸಿ ಚಿಂತನೆ ನಡೆಸುತ್ತಿದೆ.

ಆ್ಯಂಟಿಗುವಾ ಮತ್ತು ಸೇಂಟ್‌ ಲೂಸಿಯಾ ಲೀಗ್‌ ಪಂದ್ಯಗಳ ತಾಣಗಳಾಗಿವೆ. ಸೇಂಟ್‌ ಲೂಸಿಯಾದ ಗ್ರಾಸ್‌ ಐಲೆಟ್‌ 8 ಲೀಗ್‌ ಪಂದ್ಯಗಳ ಆತಿಥ್ಯ ವಹಿಸಬೇಕಿತ್ತು. ಆದರೀಗ ಪ್ರಾಕೃತಿಕ ವಿಕೋಪ ಇದಕ್ಕೆ ಅಡ್ಡಿಯಾಗಿ ಪರಿಣಮಿಸಿದೆ.ಪಂದ್ಯಗಳನ್ನು ಸ್ಥಳಾಂತರಿಸುವ ಬಗ್ಗೆ ಯಾವುದೇ ಅಧಿಕೃತ ನಿರ್ಧಾರಕ್ಕೆ ಬರಲಾಗಿಲ್ಲ. ಆದರೆ ಇದಕ್ಕೆ ಅನೇಕ ಅಡ್ಡಿ ಆತಂಕಗಳಿವೆ. ಮುಖ್ಯವಾಗಿ ನೇರ ಪ್ರಸಾರದ ಬಹು ಮುಖ್ಯ ಸಾಧನವಾದ ಉಪಗ್ರಹವನ್ನು ಸಾಗಿಸುವುದು ದೊಡ್ಡ ಸಮಸ್ಯೆಯಾಗಿದೆ. ಇದರ ಸುರಕ್ಷತೆ ಬಗ್ಗೆ ಕಸ್ಟಮ್ಸ್‌ನವರು ಯಾವುದೇ ಖಾತ್ರಿ ನೀಡುವುದಿಲ್ಲ. ಅಲ್ಲದೇ ಆ್ಯಂಟಿಗುವಾದಲ್ಲಿ ಹೆಚ್ಚುವರಿ ಪಿಚ್‌ಗಳನ್ನು ಸಿದ್ಧಗೊಳಿಸಬೇಕಿದೆ. ಕ್ರಿಕೆಟಿಗರ ವಾಸ್ತವ್ಯದ ಸಮಸ್ಯೆ ತಲೆದೋರಬಹುದು. ವಿಶೇಷ ವಿಮಾನದ ವೆಚ್ಚ ಕೂಡ ದುಬಾರಿ ಆಗಲಿದೆ.ಮಳೆ ನಿಂತೀತೇ ಎಂದು ಕಾದು ನೋಡುವುದು ಸಂಘಟಕರ ಸದ್ಯದ ಯೋಜನೆ.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.