ವನಿತಾ ವಿಶ್ವಕಪ್‌ ಫ‌ುಟ್ಬಾಲ್: ಪ್ರಶಸ್ತಿ ಉಳಿಸಿಕೊಂಡ ಅಮೆರಿಕ


Team Udayavani, Jul 9, 2019, 5:30 AM IST

AP7_7_2019_000144B

ಲಿಯನ್‌ (ಫ್ರಾನ್ಸ್‌): ಮೆಗಾನ್‌ ರ್ಯಾಪಿನೋಯಿ ಅವರ ಪೆನಾಲ್ಟಿ ಮತ್ತು ರೋಸ್‌ ಲಾವೆಲ್ಲೆ ಅವರ ಸೂಪರ್‌ ಗೋಲಿನಿಂದಾಗಿ ಅಮೆರಿಕ ತಂಡ ವನಿತಾ ವಿಶ್ವಕಪ್‌ ಫ‌ುಟ್ಬಾಲ್ ಕೂಟದ ಪ್ರಶಸ್ತಿಯನ್ನು ತನ್ನಲ್ಲಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಫೈನಲ್ ಹೋರಾಟದಲ್ಲಿ ಅಮೆರಿಕ ಎದುರಾಳಿ ನೆದರ್ಲೆಂಡ್ಸ್‌ ತಂಡವನ್ನು 2-0 ಗೋಲುಗಳಿಂದ ಸೋಲಿಸಿ ವಿಜಯೋತ್ಸವ ಆಚರಿಸಿತು.

ಪ್ರಶಸ್ತಿಯನ್ನು ತನ್ನಲ್ಲಿ ಉಳಿಸಿ ಕೊಂಡಿರುವ ಅಮೆರಿಕ, ಕಳೆದ 8 ವಿಶ್ವಕಪ್‌ ಕೂಟಗಳಲ್ಲಿ 4ನೇ ಬಾರಿ ಪ್ರಶಸ್ತಿ ಗೆದ್ದು ವನಿತಾ ವಿಶ್ವಕಪ್‌ ಫ‌ುಟ್ಬಾಲ್ನಲ್ಲಿ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ.

ಕಾರ್ನರ್‌ ಅಲ್ಲ ಪೆನಾಲ್ಟಿ
ಫ್ರಾನ್ಸ್‌ನ ರೆಫ್ರಿ ಸ್ಟಿಫಾನಿ ಫ್ರಾಪಾರ್ಟ್‌ ಮೊದಲಿಗೆ ಕಾರ್ನರ್‌ ನೀಡಿದ್ದರು. ಆದರೆ ಆಟಗಾರ್ತಿಯರ ಮನವಿಯ ಮೇರೆಗೆ ವಿಎಆರ್‌ ಮೂಲಕ ಪರಿಶೀಲನೆ ನಡೆಸಿದ ಬಳಿಕ ಪೆನಾಲ್ಟಿ ನೀಡಲಾಯಿತು. ಹೀಗಾಗಿ ಅಮೆರಿಕ ಮುನ್ನಡೆ ಸಾಧಿಸುವಂತಾಯಿತು.

ರೋಸ್‌ ಲಾವೆಲ್ಲೆ 69ನೇ ನಿಮಿಷದಲ್ಲಿ ಅದ್ಭುತ ಗೋಲನ್ನು ಹೊಡೆದು ಮುನ್ನಡೆಯನ್ನು 2-0ಗೆ ಏರಿಸಿದರು. ಇದರಿಂದ ತಿರುಗೇಟು ನೀಡುವ ನೆದರ್ಲೆಂಡ್ಸ್‌ ಭರವಸೆಗೆ ಹೊಡೆತ ಬಿತ್ತು.

ಅಮೆರಿಕ ಸತತ 3 ಬಾರಿ ವಿಶ್ವಕಪ್‌ನಫೈನಲ್ನಲ್ಲಿ ಆಡಿದ ಮೊದಲ ತಂಡ ವಾಗಿದೆ. ತಂಡದ ಕೋಚ್ ಜಿಲ್ ಎಲ್ಲಿಸ್‌ 1930ರ ಬಳಿಕ ಸತತ 2 ಬಾರಿ ವಿಶ್ವಕಪ್‌ ಗೆದ್ದ ಮೊದಲ ಕೋಚ್ ಆಗಿದ್ದಾರೆ. 1930ರಲ್ಲಿ ಇಟಲಿಯ ವಿಟ್ಟೋರಿಯೊ ಈ ಸಾಧನೆ ಮಾಡಿದ್ದರು.

ರ್ಯಾಪಿನೋಯಿ ಗರಿಷ್ಠ ಗೋಲು

ನೆದರ್ಲೆಂಡ್ಸ್‌ನ ಗೋಲ್ಕೀಪರ್‌ ಸಾರಿ ವಾನ್‌ ವೀನೆಂಡಾಲ್ ಅವರ ಅದ್ಭುತ ನಿರ್ವಹಣೆಯಿಂದಾಗಿ ಅಮೆರಿಕ ಮುನ್ನಡೆ ಸಾಧಿಸಲು ವಿಫ‌ಲವಾಯಿತು. ಅಮೆರಿಕ ಆಟಗಾರ್ತಿಯರ ಗೋಲು ಹೊಡೆಯುವ ಹಲವು ಪ್ರಯತ್ನಗಳನ್ನು ವೀನೆಂಡಾಲ್ ತಡೆಯುವಲ್ಲಿ ಯಶಸ್ವಿಯಾದರು. ಆದರೆ ಒಂದು ತಾಸಿನ ಬಳಿಕ ರ್ಯಾಪಿನೋಯಿ ಪೆನಾಲ್ಟಿ ಸ್ಟ್ರೋಕ್‌ನಲ್ಲಿ ಗೋಲು ಹೊಡೆದು ಅಮೆರಿಕಕ್ಕೆ ಮುನ್ನಡೆ ಒದಗಿಸಿದರು. ಈ ವಿಶ್ವಕಪ್‌ನ ಸ್ಟಾರ್‌ ಆಗಿರುವ ಅವರು ಒಟ್ಟು ಆರು ಗೋಲು ಹೊಡೆದು ಗರಿಷ್ಠ ಗೋಲು ಹೊಡೆದ ಜಂಟಿ ಆಟಗಾರ್ತಿ ಎನಿಸಿಕೊಂಡರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.