ಅಂತಿಮ ಏಕದಿನ ಪಂದ್ಯ : ಭಾರತದ ವನಿತೆಯರಿಗೆ 4ನೇ ಸೋಲು


Team Udayavani, Mar 17, 2021, 11:10 PM IST

ಅಂತಿಮ ಏಕದಿನ ಪಂದ್ಯ : ಭಾರತದ ವನಿತೆಯರಿಗೆ 4ನೇ ಸೋಲು

ಲಕ್ನೋ : ಅಂತಿಮ ಏಕದಿನ ಪಂದ್ಯದಲ್ಲಾದರೂ ಗೆದ್ದು ಒಂದಿಷ್ಟು ಪ್ರತಿಷ್ಠೆ ಉಳಿಸಿಕೊಳ್ಳುವ ಭಾರತದ ವನಿತಾ ಕ್ರಿಕೆಟಿಗರ ಯೋಜನೆ ವಿಫ‌ಲಗೊಂಡಿದೆ. ಬುಧವಾರ ನಡೆದ 5ನೇ ಮುಖಾಮುಖೀಯಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ 5 ವಿಕೆಟ್‌ಗಳ ಜಯ ಸಾಧಿಸಿ ಸರಣಿ ಗೆಲುವಿನ ಅಂತರವನ್ನು 4-1ಕ್ಕೆ ವಿಸ್ತರಿಸಿತು.

ಭಾರತ 49.3 ಓವರ್‌ಗಳಲ್ಲಿ 188 ರನ್‌ ಗಳಿಸಿದರೆ, ದಕ್ಷಿಣ ಆಫ್ರಿಕಾ 48.2 ಓವರ್‌ಗಳಲ್ಲಿ 5 ವಿಕೆಟಿಗೆ 189 ರನ್‌ ಬಾರಿಸಿ ಜಯ ಸಾಧಿಸಿತು. ಮಿಥಾಲಿ ಅಜೇಯ 79 ರನ್‌ ಬಾರಿಸಿ ಹೋರಾಟ ಸಂಘಟಿಸಿದರು (104 ಎಸೆತ, 8 ಬೌಂಡರಿ, 1 ಸಿಕ್ಸರ್‌).

ಮಿಂಚಿದ ರಾಜೇಶ್ವರಿ
ದಕ್ಷಿಣ ಆಫ್ರಿಕಾ ಚೇಸಿಂಗ್‌ ಆಘಾತಕಾರಿ ಯಾಗಿಯೇ ಆರಂಭಗೊಂಡಿತು. 27 ರನ್ನಿಗೆ 3 ವಿಕೆಟ್‌ ಬಿತ್ತು. ಕರ್ನಾಟಕದ ಎಡಗೈ ಸ್ಪಿನ್ನರ್‌ ರಾಜೇಶ್ವರಿ ಗಾಯಕ್ವಾಡ್‌ ಘಾತಕ ಸ್ಪೆಲ್‌ ಮೂಲಕ ಹರಿಣಗಳಿಗೆ ಕಂಟಕವಾಗಿ ಪರಿಣಮಿಸಿದರು. ಆದರೆ ಮಧ್ಯಮ ಕ್ರಮಾಂಕದ ಆಟಗಾರ್ತಿಯರಾದ ಮಿಗ್ನನ್‌ ಡು ಪ್ರೀಝ್ (57), ಆ್ಯನೆ ಬಾಶ್‌ (58) ಮತ್ತು ಮರಿಜಾನ್‌ ಕಾಪ್‌ (ಔಟಾಗದೆ 36) ಕ್ರೀಸ್‌ ಆಕ್ರಮಿಸಿಕೊಂಡು ತಂಡವನ್ನು ದಡ ತಲುಪಿಸಿದರು.

ರಾಜೇಶ್ವರಿ ಗಾಯಕ್ವಾಡ್‌ 10 ಓವರ್‌ಗಳ ಸ್ಪೆಲ್‌ನಲ್ಲಿ 4 ಮೇಡನ್‌ ಮಾಡಿ, ಕೇವಲ 13 ರನ್ನಿತ್ತು 3 ವಿಕೆಟ್‌ ಉರುಳಿಸಿ ಗಮನ ಸೆಳೆದರು.

ಇದನ್ನೂ ಓದಿ :ಡಿನೋಟಿಫಿಕೇಷನ್‌ ಆರೋಪ ಪ್ರಕರಣ: ಬಿಎಸ್‌ವೈಗೆ ಸಂಕಷ್ಟ?

ಸಂಕ್ಷಿಪ್ತ ಸ್ಕೋರ್‌: ಭಾರತ-49.3 ಓವರ್‌ಗಳಲ್ಲಿ 188 (ಮಿಥಾಲಿ 79, ಕೌರ್‌ 30, ಪೂನಿಯ 18, ಮಂಧನಾ 18, ಡಿ ಕ್ಲಾರ್ಕ್‌ 35ಕ್ಕೆ 3, ಸೆಖುಖುನ್‌ 26ಕ್ಕೆ 2, ಶಂಗೇಸ್‌ 43ಕ್ಕೆ 2). ದ.ಆಫ್ರಿಕಾ-48.2 ಓವರ್‌ಗಳಲ್ಲಿ 5 ವಿಕೆಟಿಗೆ 189 (ಬಾಶ್‌ 58, ಡು ಪ್ರೀಝ್ 57, ಕಾಪ್‌ ಔಟಾಗದೆ 36, ರಾಜೇಶ್ವರಿ 13ಕ್ಕೆ 3).

ಪಂದ್ಯಶ್ರೇಷ್ಠ: ಆ್ಯನೆ ಬಾಶ್‌.

ಸರಣಿಶ್ರೇಷ್ಠ: ಲಿಜೆಲ್‌ ಲೀ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.