ಏಕದಿನ ಪಂದ್ಯ : ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 8 ವಿಕೆಟ್‌ ಸೋಲು


Team Udayavani, Jun 27, 2021, 10:15 PM IST

ಏಕದಿನ ಪಂದ್ಯ : ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 8 ವಿಕೆಟ್‌ ಸೋಲು

ಬ್ರಿಸ್ಟಲ್‌ : ನಿಧಾನ ಗತಿಯ ಬ್ಯಾಟಿಂಗ್‌ ಹಾಗೂ ಕಳಪೆ ಬೌಲಿಂಗಿಗೆ ಬೆಲೆ ತೆತ್ತ ಭಾರತದ ವನಿತಾ ತಂಡ ಇಂಗ್ಲೆಂಡ್‌ ಎದುರಿನ ಮೊದಲ ಏಕದಿನ ಪಂದ್ಯವನ್ನು 8 ವಿಕೆಟ್‌ಗಳಿಂದ ಕಳೆದುಕೊಂಡಿದೆ.

ನಾಯಕಿ ಮಿಥಾಲಿ ರಾಜ್‌ ಅವರ ಬ್ಯಾಟಿಂಗ್‌ ಹೋರಾಟದ ಫ‌ಲವಾಗಿ ಭಾರತ 8 ವಿಕೆಟಿಗೆ 201 ರನ್ನುಗಳ ಸಾಮಾನ್ಯ ಸ್ಕೋರ್‌ ದಾಖಲಿಸಿದರೆ, ಇಂಗ್ಲೆಂಡ್‌ 34.5 ಓವರ್‌ಗಳಲ್ಲಿ ಎರಡೇ ವಿಕೆಟಿಗೆ 202 ರನ್‌ ಬಾರಿಸಿತು. ಓಪನರ್‌ ಟಾಮಿ ಬ್ಯೂಮಂಟ್‌ (ಅಜೇಯ 87) ಮತ್ತು ನಥಾಲಿ ಶಿವರ್‌ (ಅಜೇಯ 74) ಮುರಿಯದ 3ನೇ ವಿಕೆಟಿಗೆ 119 ರನ್‌ ಪೇರಿಸಿ ಗೆಲುವು ಸಾರಿದರು. ಬ್ಯಾಟಿಂಗಿನಂತೆ ಭಾರತದ ಬೌಲಿಂಗ್‌ ಕೂಡ ವಿಫಲಗೊಂಡಿತು.

ಈ ಪಂದ್ಯದ ಮೂಲಕ ಏಕದಿನಕ್ಕೆ ಪದಾರ್ಪಣೆ ಮಾಡಿದ ಕಿರಿಯ ಆಟಗಾರ್ತಿ ಎಂಬ ದಾಖಲೆ ಬರೆದ ಶಫಾಲಿ ವರ್ಮ (15) ಮತ್ತು ಅನುಭವಿ ಸ್ಮತಿ ಮಂಧನಾ (10) 27 ರನ್‌ ಆಗುವಷ್ಟರಲ್ಲಿ ಪೆವಿಲಿಯನ್‌ ಸೇರಿಕೊಂಡ ಪರಿಣಾಮ ಭಾರತದ ಮೇಲೆ ಒತ್ತಡ ಬಿತ್ತು.
ನಾಯಕಿಯ ಆಟವಾಡಿದ ಮಿಥಾಲಿ ಎರಡು ಉಪಯುಕ್ತ ಜತೆಯಾಟಗಳಲ್ಲಿ ಪಾಲ್ಗೊಂಡರು.

ಇದನ್ನೂ ಓದಿ :ಟ್ವಿಟರ್‌ ಕುಂದುಕೊರತೆ ಅಧಿಕಾರಿ ಧರ್ಮೇಂದ್ರ ಚತುರ್‌ ರಾಜೀನಾಮೆ

ಪೂನಂ ರಾವುತ್‌ (32) ಜತೆ 3ನೇ ವಿಕೆಟಿಗೆ 56 ರನ್‌, ದೀಪ್ತಿ ಶರ್ಮ (30) ಜತೆ 4ನೇ ವಿಕೆಟಿಗೆ 65 ರನ್‌ ಪೇರಿಸಿದರು. 46ನೇ ಓವರ್‌ ತನಕ ಕ್ರೀಸ್‌ ಆಕ್ರಮಿಸಿಕೊಂಡು ನಿಂತ ಮಿಥಾಲಿ ಗಳಿಕೆ 108 ಎಸೆತಗಳಿಂದ 72 ರನ್‌. ಇದು ಅವರ 56ನೇ ಅರ್ಧ ಶತಕ. ಅಂತಿಮವಾಗಿ ಸ್ಪಿನ್ನರ್‌ ಎಕ್‌ ಸ್ಟೋನ್‌ ಎಸೆತದಲ್ಲಿ ಬೌಲ್ಡ್‌ ಆಗಿ ವಾಪಸಾದರು. 40ಕ್ಕೆ 3 ವಿಕೆಟ್‌ ಕಿತ್ತ ಎಕ್‌ಸ್ಟೋನ್‌ ಇಂಗ್ಲೆಂಡಿನ ಯಶಸ್ವಿ ಬೌಲರ್‌.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.