ಸುಂದರ ಸ್ವಪ್ನದಂತೆ ಸಾಗಿತು: ಹರ್ಮನ್‌ಪ್ರೀತ್‌ ಕೌರ್‌

ವನಿತಾ ಪ್ರೀಮಿಯರ್‌ ಲೀಗ್‌

Team Udayavani, Mar 28, 2023, 6:48 AM IST

ಸುಂದರ ಸ್ವಪ್ನದಂತೆ ಸಾಗಿತು: ಹರ್ಮನ್‌ಪ್ರೀತ್‌ ಕೌರ್‌

ಮುಂಬಯಿ: “ಇದೊಂದು ಕನಸು… ಎಲ್ಲವೂ ಸುಂದರ ಸ್ವಪ್ನದಂತೆ ಮುಗಿದು ಹೋಯಿತು’ ಎಂಬುದಾಗಿ ಮುಂಬೈ ಇಂಡಿಯನ್ಸ್‌ ತಂಡವನ್ನು ಚೊಚ್ಚಲ ವನಿತಾ ಪ್ರೀಮಿಯರ್‌ ಲೀಗ್‌ ಚಾಂಪಿಯನ್‌ ಪಟ್ಟಕ್ಕೇರಿಸಿದ ಯಶಸ್ವಿ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಪ್ರತಿಕ್ರಿಯಿಸಿದ್ದಾರೆ.

“ಇಂಥದೊಂದು ಪಂದ್ಯಾವಳಿಗಾಗಿ, ಈ ಒಂದು ಕ್ಷಣಕ್ಕಾಗಿ ನಾವು ಅದೆಷ್ಟೋ ವರ್ಷಗಳಿಂದ ಕಾಯುತ್ತಿದ್ದೆವು. ಪಂದ್ಯಾ ವಳಿಯನ್ನು ನಾವೆಲ್ಲ ಬಹಳಷ್ಟು ಆನಂದಿ ಸಿದೆವು, ಆಸ್ವಾದಿಸಿದೆವು. ಡ್ರೆಸ್ಸಿಂಗ್‌ ರೂಮ್‌ ವಾತಾವರಣವಂತೂ ಅತ್ಯಂತ ಸಂಭ್ರಮದಿಂದ ಕೂಡಿತ್ತು. ನಮ್ಮೆಲ್ಲರಿಗೂ ಇದೊಂದು ಕನಸಿನಂತೆ ಕಂಡಿತು…’ ಎಂಬುದಾಗಿ ಕೌರ್‌ ಹೇಳಿದರು.

“ವನಿತಾ ಐಪಿಎಲ್‌ ಪಂದ್ಯಾವಳಿ ಯಾವಾಗ ಎಂದು ಎಲ್ಲರೂ ಕಾತರದಿಂದ ಕೇಳುತ್ತಿದ್ದರು. ಅದೀಗ ಗರಿಗೆದರಿದೆ. ನಮಗಿದು ಬಹಳ ಖುಷಿ ಹಾಗೂ ಹೆಮ್ಮೆಯ ಸಂಗತಿ’ ಎಂದರು.

ಫೈನಲ್‌ ಪಂದ್ಯದ ಕುರಿತು ಪ್ರತಿಕ್ರಿಯಿಸಿದ ಹರ್ಮನ್‌ಪ್ರೀತ್‌ ಕೌರ್‌, “132 ರನ್‌ ಚೇಸಿಂಗ್‌ ವೇಳೆ ನಾವು ಆರಂಭಿಕ ಆಘಾತಕ್ಕೇನೋ ಸಿಲುಕಿದೆವು. ಆದರೆ ನಮ್ಮ ಬ್ಯಾಟಿಂಗ್‌ ಲೈನ್‌ಅಪ್‌ ಬಲಿಷ್ಠವಾಗಿತ್ತು. ಹೀಗಾಗಿ ಗೆಲುವಿನ ಬಗ್ಗೆ ನಂಬಿಕೆ ಇತ್ತು. ತಂಡವಾಗಿ ನಮ್ಮ ಸಾಧನೆ ಅಮೋಘವಾಗಿತ್ತು. ಧನಾತ್ಮಕ ಆಲೋಚನೆಗಳೇ ನಮ್ಮ ಯಶಸ್ಸಿನ ಮೂಲ’ ಎಂದರು.

“ಕೊನೆಯ 3-4 ಓವರ್‌ಗಳಲ್ಲಿ ನಾವು ಹೆಚ್ಚು ರನ್‌ ಬಿಟ್ಟುಕೊಟ್ಟೆವು. ಆದರೆ ಇದರಿಂದ ಪಂದ್ಯದ ಆಸಕ್ತಿ ಹೆಚ್ಚಿತು. ಟ್ರೋಫಿಯನ್ನು ಎತ್ತಿ ಹಿಡಿಯುವುದೆಂದರೆ ಅದೊಂದು ಪರಿಪೂರ್ಣ ಸಾಧನೆ’ ಎಂದರು.

 

ಟಾಪ್ ನ್ಯೂಸ್

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1-kabini

Kabini ಹಿನ್ನೀರಲ್ಲಿ 3.5 ಟನ್‌ ತ್ಯಾಜ್ಯ ಸಂಗ್ರಹಿಸಿದ ಅರಣ್ಯ ಸಿಬಂದಿ, ಸ್ವಯಂಸೇವಕರು

1-sadasd

Wrestlers ಪ್ರತಿಭಟನೆ ಜೂನ್ 15 ರವರೆಗೆ ಸ್ಥಗಿತಕ್ಕೆ ಒಪ್ಪಿಗೆ; ಕಾಯುವಂತೆ ಸರ್ಕಾರ ಒತ್ತಾಯ

sunil-kkl

Education ಗುಲಾಮಿ ಚಿಂತನೆಯನ್ನು ತುರುಕುತ್ತೀರಾ?:ಸಿಎಂ ಸಿದ್ದರಾಮಯ್ಯರಿಗೆ ಸುನಿಲ್ ಪ್ರಶ್ನೆ

BJP Symbol

2024 Election; ಬಿಜೆಪಿಯ ಎನ್‌ಡಿಎ ವಿಸ್ತರಣೆ ಅಜೆಂಡಾ ಕಾರ್ಯಗತವಾಗಬಹುದೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Wrestlers ಪ್ರತಿಭಟನೆ ಜೂನ್ 15 ರವರೆಗೆ ಸ್ಥಗಿತಕ್ಕೆ ಒಪ್ಪಿಗೆ; ಕಾಯುವಂತೆ ಸರ್ಕಾರ ಒತ್ತಾಯ

1-sadsad

WTC Final: ಆಸ್ಟ್ರೇಲಿಯಾ ವಿರುದ್ಧ ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ

India-Australia: ಟೆಸ್ಟ್‌  ವಿಶ್ವಕಪ್‌ ಫೈನಲ್‌ ಓವರ್‌ ಟು ಓವಲ್‌…

India-Australia: ಟೆಸ್ಟ್‌  ವಿಶ್ವಕಪ್‌ ಫೈನಲ್‌ ಓವರ್‌ ಟು ಓವಲ್‌…

July-August : ಭಾರತ ಕ್ರಿಕೆಟ್‌ ತಂಡದ ವಿಂಡೀಸ್‌ ಪ್ರವಾಸ

July-August : ಭಾರತ ಕ್ರಿಕೆಟ್‌ ತಂಡದ ವಿಂಡೀಸ್‌ ಪ್ರವಾಸ

Singapore Open Badminton: ಸಿಂಧು, ಸೈನಾಗೆ ಸೋಲು

Singapore Open Badminton: ಸಿಂಧು, ಸೈನಾಗೆ ಸೋಲು

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-scrain

ಕುಳಗೇರಿ ಕ್ರಾಸ್: ಕ್ರೇನ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1——–asasdasd

Gangavathi ನಗರಸಭೆ ಸಾಮಾನ್ಯಸಭೆ: ಶಾಸಕ ರೆಡ್ಡಿ ಅವರಿಂದ ಅಧಿಕಾರಿಗಳ ತರಾಟೆ