Women’s T20 Series ; ಬಾಂಗ್ಲಾ ವಿರುದ್ಧ 2-1 ಅಂತರದಿಂದ ಸರಣಿ ಗೆದ್ದ ಭಾರತ


Team Udayavani, Jul 14, 2023, 6:10 AM IST

1-qweqwe

ಮಿರ್ಪುರ್‌: ಭಾರತೀಯ ವನಿತೆಯರ ಬ್ಯಾಟಿಂಗ್‌ ಸ್ಪಿನ್‌ ದಾಳಿಗೆ ಕುಸಿದ ಕಾರಣ ಬಾಂಗ್ಲಾದೇಶ ತಂಡವು ಗುರುವಾರ ನಡೆದ ವನಿತಾ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿ ಸಮಾಧಾನಪಟ್ಟುಕೊಂಡಿತು. ಈ ಪಂದ್ಯದಲ್ಲಿ ಸೋತರೂ ಭಾರತ 2-1 ಅಂತರದಿಂದ ಟಿ20 ಸರಣಿ ಗೆದ್ದುಕೊಂಡಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ಸ್ಪಿನ್‌ ದಾಳಿಗೆ ತತ್ತರಿಸಿಹೋ ಯಿತು. 11 ರನ್‌ ಅಂತರದಲ್ಲಿ ಆರು ವಿಕೆಟ್‌ ಕಳೆದುಕೊಂಡ ಭಾರತ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟಿಗೆ 102 ರನ್‌ ಗಳಿಸಲಷ್ಟೇ ಶಕ್ತವಾಯಿತು. ದ್ವಿತೀಯ ಪಂದ್ಯದಲ್ಲಿ 95 ರನ್‌ ಗಳಿಸಿಯೂ ಗೆದ್ದಿದ್ದ ಭಾರತ ಇಲ್ಲಿ ಮಾತ್ರ ಗೆಲ್ಲಲು ವಿಫ‌ಲವಾಯಿತು. ನಾಲ್ಕು ವಿಕೆಟಿಗೆ 91 ರನ್‌ ತಲುಪಿದ ವೇಳೆ 40 ರನ್‌ ಗಳಿಸಿದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಔಟಾದರು. ಆಬಳಿಕ 11 ರನ್‌ ಗಳಿಸುವಷ್ಟರಲ್ಲಿ ತಂಡ ಆಲೌಟಾಗಿ ಆಘಾತಕ್ಕೆ ಒಳಗಾಯಿತು.

ಅಲ್ಪ ಮೊತ್ತವಾದರೂ ತಾಳ್ಮೆಯಿಂದ ಆಡಿದ ಬಾಂಗ್ಲಾದೇಶ 18.1 ಓವರ್‌ಗಳಲ್ಲಿ ಆರು ವಿಕೆಟಿಗೆ 103 ರನ್‌ ಗಳಿಸಿ ಜಯಭೇರಿ ಬಾರಿಸಿತು. ಆರಂಭಿಕ ಆಟಗಾರ್ತಿ ಶಮಿಮಾ ಸುಲ್ತಾನಾ ಅವರ 42 ರನ್‌ ನೆರವಿನಿಂದ ತಂಡ ಸುಲಭ ಗೆಲುವು ಕಂಡಿತು.

ಭಾರತ ಮತ್ತು ಬಾಂಗ್ಲಾ ದೇಶ ಜು. 16ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಯಲ್ಲಿ ಆಡಲಿ ರುವುದರಿಂದ ಆಟಗಾರ್ತಿಯರು ಉತ್ತಮವಾಗಿ ಬ್ಯಾಟಿಂಗ್‌ ಪ್ರದರ್ಶನ ನೀಡುವುದು ಅಗತ್ಯವಾಗಿದೆ.

ಸಂಕ್ಷಿಪ್ತ ಸ್ಕೋರು: ಭಾರತ 9 ವಿಕೆಟಿಗೆ 102 ಹರ್ಮನ್‌ಪ್ರೀತ್‌ 40, ರಯೆಬಾ ಖಾನ್‌ 16ಕ್ಕೆ 3); ಬಾಂಗ್ಲಾದೇಶ 18.1 ಓವರ್‌ಗಳಲ್ಲಿ 103 (ಶಮಿಮಾ ಸುಲ್ತಾನಾ 42).

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.