Women’s T20 Series ; ಬಾಂಗ್ಲಾ ವಿರುದ್ಧ 2-1 ಅಂತರದಿಂದ ಸರಣಿ ಗೆದ್ದ ಭಾರತ


Team Udayavani, Jul 14, 2023, 6:10 AM IST

1-qweqwe

ಮಿರ್ಪುರ್‌: ಭಾರತೀಯ ವನಿತೆಯರ ಬ್ಯಾಟಿಂಗ್‌ ಸ್ಪಿನ್‌ ದಾಳಿಗೆ ಕುಸಿದ ಕಾರಣ ಬಾಂಗ್ಲಾದೇಶ ತಂಡವು ಗುರುವಾರ ನಡೆದ ವನಿತಾ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿ ಸಮಾಧಾನಪಟ್ಟುಕೊಂಡಿತು. ಈ ಪಂದ್ಯದಲ್ಲಿ ಸೋತರೂ ಭಾರತ 2-1 ಅಂತರದಿಂದ ಟಿ20 ಸರಣಿ ಗೆದ್ದುಕೊಂಡಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ಸ್ಪಿನ್‌ ದಾಳಿಗೆ ತತ್ತರಿಸಿಹೋ ಯಿತು. 11 ರನ್‌ ಅಂತರದಲ್ಲಿ ಆರು ವಿಕೆಟ್‌ ಕಳೆದುಕೊಂಡ ಭಾರತ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟಿಗೆ 102 ರನ್‌ ಗಳಿಸಲಷ್ಟೇ ಶಕ್ತವಾಯಿತು. ದ್ವಿತೀಯ ಪಂದ್ಯದಲ್ಲಿ 95 ರನ್‌ ಗಳಿಸಿಯೂ ಗೆದ್ದಿದ್ದ ಭಾರತ ಇಲ್ಲಿ ಮಾತ್ರ ಗೆಲ್ಲಲು ವಿಫ‌ಲವಾಯಿತು. ನಾಲ್ಕು ವಿಕೆಟಿಗೆ 91 ರನ್‌ ತಲುಪಿದ ವೇಳೆ 40 ರನ್‌ ಗಳಿಸಿದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಔಟಾದರು. ಆಬಳಿಕ 11 ರನ್‌ ಗಳಿಸುವಷ್ಟರಲ್ಲಿ ತಂಡ ಆಲೌಟಾಗಿ ಆಘಾತಕ್ಕೆ ಒಳಗಾಯಿತು.

ಅಲ್ಪ ಮೊತ್ತವಾದರೂ ತಾಳ್ಮೆಯಿಂದ ಆಡಿದ ಬಾಂಗ್ಲಾದೇಶ 18.1 ಓವರ್‌ಗಳಲ್ಲಿ ಆರು ವಿಕೆಟಿಗೆ 103 ರನ್‌ ಗಳಿಸಿ ಜಯಭೇರಿ ಬಾರಿಸಿತು. ಆರಂಭಿಕ ಆಟಗಾರ್ತಿ ಶಮಿಮಾ ಸುಲ್ತಾನಾ ಅವರ 42 ರನ್‌ ನೆರವಿನಿಂದ ತಂಡ ಸುಲಭ ಗೆಲುವು ಕಂಡಿತು.

ಭಾರತ ಮತ್ತು ಬಾಂಗ್ಲಾ ದೇಶ ಜು. 16ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಯಲ್ಲಿ ಆಡಲಿ ರುವುದರಿಂದ ಆಟಗಾರ್ತಿಯರು ಉತ್ತಮವಾಗಿ ಬ್ಯಾಟಿಂಗ್‌ ಪ್ರದರ್ಶನ ನೀಡುವುದು ಅಗತ್ಯವಾಗಿದೆ.

ಸಂಕ್ಷಿಪ್ತ ಸ್ಕೋರು: ಭಾರತ 9 ವಿಕೆಟಿಗೆ 102 ಹರ್ಮನ್‌ಪ್ರೀತ್‌ 40, ರಯೆಬಾ ಖಾನ್‌ 16ಕ್ಕೆ 3); ಬಾಂಗ್ಲಾದೇಶ 18.1 ಓವರ್‌ಗಳಲ್ಲಿ 103 (ಶಮಿಮಾ ಸುಲ್ತಾನಾ 42).

Ad

ಟಾಪ್ ನ್ಯೂಸ್

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

“ಶಾಂತಿ’ ಪ್ರಶಸ್ತಿಗೆ ಟ್ರಂಪ್‌ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್‌ ಟೀಕೆ

Nobel Peace Prize: ಶಾಂತಿ ಪ್ರಶಸ್ತಿಗೆ ಟ್ರಂಪ್‌ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್‌

Sharan–high-court

ದ್ವೇಷಭರಿತ ಹೇಳಿಕೆ ಪ್ರಕರಣ: ಹಿಂದೂ ಮುಖಂಡ ಶರಣ್‌ ಪಂಪ್‌ವೆಲ್‌ ಬಂಧನಕ್ಕೆ ಹೈಕೋರ್ಟ್‌ ತಡೆ

Ukraine: 728 ಡ್ರೋನ್‌ ಬಳಸಿ ರಷ್ಯಾ ದಾಳಿ… 8 ಮಂದಿ ಸಾ*ವು

Ukraine: 728 ಡ್ರೋನ್‌ ಬಳಸಿ ರಷ್ಯಾ ದಾಳಿ… 8 ಮಂದಿ ಸಾ*ವು

Vitla; ಬಾಲಕನಿಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ವಶಕ್ಕೆ

Vittla; ಬಾಲಕನಿಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ

ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ

eng

T20: ಸರಣಿ ವಶಕ್ಕೆ ಭಾರತ ಮರು ಯತ್ನ

Nat Sciver Brunt return to ODI series

INDWvsENGW: ಏಕದಿನ ಸರಣಿಗೆ ಮರಳಿದ ನ್ಯಾಟ್‌ ಸ್ಕಿವರ್‌ ಬ್ರಂಟ್‌

Is the Lord’s pitch conducive to speed?

INDvsENG: ಲಾರ್ಡ್ಸ್‌ ಪಿಚ್‌ ವೇಗಕ್ಕೆ ಪೂರಕ?

T20 Bowling Ranking: No.1 Saniha Deepti Sharma

Deepti Sharma: ಟಿ20 ಬೌಲಿಂಗ್‌ ರ್‍ಯಾಂಕಿಂಗ್‌: ನಂ.1 ಸನಿಹ ದೀಪ್ತಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ 8 ಕ್ಷೇತ್ರಗಳಲ್ಲಿ ಪ್ರತಿಭಟನೆ

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

Uppinangady; ವಾಹನ ಅಪಘಾತ ಪ್ರಕರಣ; ಗಾಯಗೊಂಡಿದ್ದ ವ್ಯಕ್ತಿ ಸಾವು

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

ಭಾರತ-ಪಾಕ್‌ ಯುದ್ಧ ನಿಲ್ಸಿದ್ದು ಟ್ರಂಪ್‌: ಅಮೆರಿಕ ವಿದೇಶಾಂಗ ಸಚಿವ

“ಶಾಂತಿ’ ಪ್ರಶಸ್ತಿಗೆ ಟ್ರಂಪ್‌ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್‌ ಟೀಕೆ

Nobel Peace Prize: ಶಾಂತಿ ಪ್ರಶಸ್ತಿಗೆ ಟ್ರಂಪ್‌ ಆಯ್ಕೆ ಶತಮಾನದ ವಿಚಿತ್ರ: ಕಾಂಗ್ರೆಸ್‌

Sharan–high-court

ದ್ವೇಷಭರಿತ ಹೇಳಿಕೆ ಪ್ರಕರಣ: ಹಿಂದೂ ಮುಖಂಡ ಶರಣ್‌ ಪಂಪ್‌ವೆಲ್‌ ಬಂಧನಕ್ಕೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.