ವರುಣನ ಆರ್ಭಟದಿಂದ ಪಂದ್ಯ ರದ್ದು: ಅಜೇಯವಾಗಿ ಫೈನಲ್ ಗೇರಿದ ಭಾರತ ವನಿತೆಯರ ತಂಡ
Team Udayavani, Mar 5, 2020, 11:13 AM IST
ಸಿಡ್ನಿ: ಭಾರತ-ಇಂಗ್ಲೆಡ್ ವನಿತಾ ತಂಡಗಳ ನಡುವಿನ ಬಹುನಿರೀಕ್ಷಿತ ಟಿ-20 ಸೆಮಿಫೈನಲ್ ಪಂದ್ಯ ಯಾವುದೇ ಎಸೆತವನ್ನು ಕಾಣದೆ ಮಳೆಯಿಂದ ರದ್ದಾಗಿದೆ. ಹೀಗಾಗಿ ಲೀಗ್ ನಲ್ಲಿ ಅತೀ ಹೆಚ್ಚು ಪಂದ್ಯ ಗೆದ್ದ ಭಾರತ ಫೈನಲ್ ಗೇರಿದೆ.
ಲೀಗ್ ನಲ್ಲಿ ನಡೆದ ಎಲ್ಲಾ ನಾಲ್ಕು ಪಂದ್ಯವನ್ನು ಗೆದ್ದ ಭಾರತ ಅಜೇಯವಾಗಿ ಫೈನಲ್ ಗೇರಿದ ಸಾಧನೆ ಮಾಡಿದೆ. ಮೊದಲ ಪಂದ್ಯ ಸೋತರೂ ನಂತರದ ಪಂದ್ಯಗಳನ್ನು ಗೆದ್ದಿರುವ ಇಂಗ್ಲೆಂಡ್ ಮಳೆಯ ಕಾರಣದಿಂದ ಸರಣಿಯಿಂದ ಹೊರಬಿದ್ದಿದೆ.
ಎರಡನೇ ಸೆಮಿ ಫೈನಲ್ ಪಂದ್ಯ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವೆ ಸ್ಥಳೀಯ ಕಾಲಾಮಾನ ರಾತ್ರಿ 7 ಗಂಟೆಗೆ ನಡೆಯಲಿದ್ದು ಈ ಪಂದ್ಯಕ್ಕೂ ವರುಣರಾಯ ಅಡ್ಡಿಯಾಗುವ ಸಾಧ್ಯತೆ ಇದೆ. ಒಂದೆ ವೇಳೆ ಪಂದ್ಯ ರದ್ದಾರೆ ಅತೀ ಹೆಚ್ಚು ಪಂದ್ಯ ಗೆದ್ದ ದಕ್ಷಿಣ ಆಫ್ರಿಕಾ ನೇರವಾಗಿ ಪೈನಲ್ ಪ್ರವೇಶಿಸಲಿದೆ.
ಫೈನಲ್ ಪಂದ್ಯ ಭಾನುವಾರ ಮೆಲ್ಬರ್ನ್ ನಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ