ವನಿತಾ ವಿಶ್ವಕಪ್‌ ಕ್ರಿಕೆಟ್‌; ಸರಣಿ ಶ್ರೇಷ್ಠರ ರೇಸ್‌ನಲ್ಲಿ ರಿಚಾ ಘೋಷ್‌


Team Udayavani, Feb 26, 2023, 6:35 AM IST

ವನಿತಾ ವಿಶ್ವಕಪ್‌ ಕ್ರಿಕೆಟ್‌; ಸರಣಿ ಶ್ರೇಷ್ಠರ ರೇಸ್‌ನಲ್ಲಿ ರಿಚಾ ಘೋಷ್‌

ಕೇಪ್‌ ಟೌನ್‌: ವನಿತಾ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಗೆ ರವಿವಾರ ತೆರೆ ಬೀಳಲಿದೆ. ಸಹಜ ವಾಗಿಯೇ ಕೂಟದ ಶ್ರೇಷ್ಠ ಆಟಗಾರ್ತಿ ಯಾರು ಎಂಬ ಕುತೂಹಲ ಕ್ರಿಕೆಟ್‌ ಪ್ರೇಮಿಗಳದ್ದು. ಐಸಿಸಿ ಕಿರಿದುಗೊಳಿಸಿರುವ 9 ಮಂದಿ ಕ್ರಿಕೆಟಿಗರ ಯಾದಿಯಲ್ಲಿ ಭಾರತದ ಯುವ ಕೀಪರ್‌ ಹಾಗೂ ಡ್ಯಾಶಿಂಗ್‌ ಬ್ಯಾಟರ್‌ ರಿಚಾ ಘೋಷ್‌ ಕೂಡ ಇದ್ದಾರೆಂಬುದು ಖುಷಿಯ ಸಂಗತಿ.

68ರ ಸರಾಸರಿಯಲ್ಲಿ 168 ರನ್‌ ಗಳಿಸಿದ ಸಾಧನೆ ರಿಚಾ ಅವರದು. 5 ಇನ್ನಿಂಗ್ಸ್‌ ಗಳಲ್ಲಿ ಅವರು 2 ಸಲವಷ್ಟೇ ಔಟ್‌ ಆಗಿದ್ದಾರೆ. 2 ಸಲ 40 ರನ್‌ ಗಡಿ ದಾಟಿದ್ದಾರೆ. ಕೀಪಿಂಗ್‌ ಸಾಧನೆಯೂ ಮೇಲ್ಮಟ್ಟದಲ್ಲಿತ್ತು.

ಯಾದಿಯಲ್ಲಿ ಆಸ್ಟ್ರೇಲಿಯದ ಅತ್ಯಧಿಕ ಮೂವರು ಕ್ರಿಕೆಟಿಗರಿ ದ್ದಾರೆ- ನಾಯಕಿ ಮೆಗ್‌ ಲ್ಯಾನಿಂಗ್‌ (138 ರನ್‌), ಕೀಪರ್‌-ಓಪನರ್‌ ಅಲಿಸ್ಸಾ ಹೀಲಿ (171 ರನ್‌) ಮತ್ತು ಆಲ್‌ರೌಂಡರ್‌ ಆ್ಯಶ್ಲಿ ಗಾರ್ಡನರ್‌ (81 ರನ್‌, 9 ವಿಕೆಟ್‌). ಇವರೆಲ್ಲರಿಗೂ ಫೈನಲ್‌ನಲ್ಲಿ ತಮ್ಮ ಸಾಧನೆಯನ್ನು ಇನ್ನಷ್ಟು ಉತ್ತಮಪಡಿಸಿಕೊಳ್ಳುವ ಅವಕಾಶವಿದೆ.

ಇಂಗ್ಲೆಂಡ್‌ನ‌ ಆಲ್‌ರೌಂಡರ್‌ ನಥಾಲಿ ಸ್ಕಿವರ್‌ (216 ರನ್‌) ಮತ್ತು ಸ್ಪಿನ್ನರ್‌ ಸೋಫಿ ಎಕ್‌ ಸ್ಟೋನ್‌ (11 ವಿಕೆಟ್‌) ನೆಚ್ಚಿನ ಆಟಗಾರ್ತಿಯ ರಾಗಿದ್ದಾರೆ. ದಕ್ಷಿಣ ಆಫ್ರಿಕಾವನ್ನು ಫೈನಲ್‌ಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಲಾರಾ ವೋಲ್ವಾರ್ಟ್‌ ಮತ್ತು ಟಾಜ್ಮಿನ್‌ ಬ್ರಿಟ್ಸ್‌, ವೆಸ್ಟ್‌ ಇಂಡೀಸ್‌ ನಾಯಕಿ ಹ್ಯಾಲಿ ಮ್ಯಾಥ್ಯೂಸ್‌ ಉಳಿದ ಆಟಗಾರ್ತಿಯರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.