World Archery: ಅವಳಿ ಚಿನ್ನದ ಒಡತಿ ಜ್ಯೋತಿ


Team Udayavani, Apr 23, 2023, 7:52 AM IST

World Archery: ಅವಳಿ ಚಿನ್ನದ ಒಡತಿ ಜ್ಯೋತಿ

ಅಂಟಾಲ್ಯ (ಟರ್ಕಿ): ವರ್ಲ್ಡ್ ಕಪ್‌ ಸ್ಟೇಜ್‌-1 ಆರ್ಚರಿ ಪಂದ್ಯಾವಳಿಯಲ್ಲಿ ಭಾರತ ಚಿನ್ನದ ಖಾತೆ ತೆರೆ ದಿದೆ. ಜ್ಯೋತಿ ಸುರೇಖಾ ವೆನ್ನಮ್‌ ಅವಳಿ ಸ್ವರ್ಣಗಳಿಗೆ ಗುರಿಯಿರಿಸಿ ಸಂಭ್ರಮಿಸಿದ್ದಾರೆ.
ಶನಿವಾರ ನಡೆದ ಕಂಪೌಂಡ್‌ ಮಿಕ್ಸೆಡ್‌ ವಿಭಾಗದಲ್ಲಿ ಹಾಗೂ ಕಂಪೌಂಡ್‌ ವೈಯಕ್ತಿಕ ವಿಭಾಗದಲ್ಲಿ ಜ್ಯೋತಿ ಸುರೇಖಾ ವೆನ್ನಮ್‌ ಸ್ವರ್ಣ ಸಾಧನೆಗೈದರು.

ಮೊದಲು ಕಂಪೌಂಡ್‌ ಮಿಕ್ಸೆಡ್‌ ವಿಭಾಗದದಲ್ಲಿ ಜ್ಯೋತಿ ಸುರೇಖಾ ವೆನ್ನಮ್‌ ಮತ್ತು ಓಜಸ್‌ ದೇವತಾಲೆ ಸೇರಿಕೊಂಡು ಬಂಗಾರಕ್ಕೆ ಗುರಿ ಇರಿಸಿದರು. ಇವರಿಬ್ಬರು ಚೈನೀಸ್‌ ತೈಪೆಯ ಚೆನ್‌ ಯಿ ಸುವಾನ್‌-ಚೆನ್‌ ಚೀ ಲುನ್‌ ವಿರುದ್ಧ 159-154 ಅಂತರದ ಗೆಲುವು ಸಾಧಿಸಿದರು.

ಇದು ವಿಶ್ವಕಪ್‌ ಸ್ಪರ್ಧೆಯ ಕಂಪೌಂಡ್‌ ಮಿಕ್ಸೆಡ್‌ ವಿಭಾಗದಲ್ಲಿ ಭಾರತಕ್ಕೆ ಒಲಿದ 2ನೇ ಚಿನ್ನ. ಪ್ಯಾರಿಸ್‌ನಲ್ಲಿ ನಡೆದ ವರ್ಲ್ಸ್‌ ಕಪ್‌-3 ಪಂದ್ಯಾವಳಿಯಲ್ಲಿ ಜ್ಯೋತಿ ಸುರೇಖಾ ವೆನ್ನಮ್‌ -ಅಭಿಷೇಕ್‌ ವರ್ಮ ಸೇರಿಕೊಂಡು ಸ್ವರ್ಣ ಸಾಧನೆ ಗೈದಿದ್ದರು. ಆದರೆ ಈ ಬಾರಿ ಅಭಿಷೇಕ್‌ ವರ್ಮ ಗೈರಲ್ಲಿ 20 ವರ್ಷದ ಓಜಸ್‌ ದೇವತಾಲೆ ಅವರಿಗೆ ಮೊದಲ ಅವಕಾಶ ಲಭಿಸಿತು. ಇದನ್ನು ಅವರು ಭರ್ಜರಿಯಾಗಿಯೇ ಬಾಚಿಕೊಂಡರು. ಭಾರತದ ಜೋಡಿಗೆ ಕೂಟದಲ್ಲಿ ದ್ವಿತೀಯ ಶ್ರೇಯಾಂಕ ಲಭಿಸಿತ್ತು.

ಅನಂತರ ಕಂಪೌಂಡ್‌ ವೈಯಕ್ತಿಕ ವಿಭಾಗದಲ್ಲೂ ಜ್ಯೋತಿ ಸುರೇಖಾ ವೆನ್ನಮ್‌ ಪರಾಕ್ರಮ ಮೆರೆದರು. 2021ರ ವಿಶ್ವ ಚಾಂಪಿಯನ್‌ಶಿಪ್‌ ರಜತ ಪದಕ ವಿಜೇತೆಯಾಗಿರುವ ವೆನ್ನಮ್‌, 149-146 ಅಂತರದಿಂದ ಕೊಲಂಬಿಯಾದ ಸಾರಾ ಲೋಪೆಜ್‌ ಅವರನ್ನು ಮಣಿಸಿದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit SHarma (2)

Star Sports ; ರೋಹಿತ್‌ ಶರ್ಮರ ಖಾಸಗಿ ಮಾತು ಪ್ರಸಾರ ಮಾಡಿಲ್ಲ

1-wewqe

Alexander Zverev ರೋಮನ್‌ ಕಿಂಗ್‌: ಜೆರ್ರಿ ವಿರುದ್ಧ 6-4, 7-5 ಜಯ

1-weqwewq

Para Athletics: ದೀಪ್ತಿ ಜೀವಂಜಿ ವಿಶ್ವದಾಖಲೆ

1-nnn

World ಬೆಂಚ್‌ಪ್ರಸ್‌ ಸ್ಪರ್ಧೆ : ಸತೀಶ್‌ ಕುಮಾರ್‌ ಕುದ್ರೋಳಿ ಕೋಚ್‌

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.