ವಿಶ್ವ ಆ್ಯತ್ಲೆಟಿಕ್ಸ್‌ : ದ್ಯುತಿಗೆ ಐಎಎಎಫ್ ಆಹ್ವಾನ


Team Udayavani, Jul 31, 2017, 8:23 AM IST

31-sports-5.jpg

ಹೊಸದಿಲ್ಲಿ: ದೇಹದಲ್ಲಿ ಆ್ಯಂಡ್ರೊಜನ್‌ ಪ್ರಮಾಣ ಹೆಚ್ಚಾಗಿ ವಿವಾದಕ್ಕೆ ಸಿಲುಕಿರುವ ವೇಗದ ಓಟಗಾರ್ತಿ ದ್ಯುತಿ ಚಂದ್‌ ಮುಂಬರುವ ವಿಶ್ವ ಆ್ಯತ್ಲೆಟಿಕ್ಸ್‌ ಕೂಟದ 100 ಮೀ. ಓಟದಲ್ಲಿ ಭಾರತ ಪ್ರತಿನಿಧಿಸಲಿದ್ದಾರೆ. ದ್ಯುತಿ ಅವರಿಗೆ ಸ್ವತಃ ಅಂತಾರಾಷ್ಟ್ರೀಯ ಆ್ಯತ್ಲೆಟಿಕ್ಸ್‌ ಒಕ್ಕೂಟ (ಐಎಎಎಫ್) ವಿಶೇಷ ಆಹ್ವಾನ ನೀಡಿದೆ. ಹೀಗಾಗಿ ಏಶ್ಯನ್‌ ಆ್ಯತ್ಲೆಟಿಕ್ಸ್‌ ಕೂಟದಲ್ಲಿ ದ್ಯುತಿ ಕಂಚಿನ ಪದಕ ಗೆದ್ದಿದ್ದ ದ್ಯುತಿ  ಈ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. 

ದ್ಯುತಿ ಚಂದ್‌ ಏಶ್ಯನ್‌ ಕೂಟದಲ್ಲಿ ವಿಶ್ವ ಅರ್ಹತಾ ಸಮಯದಲ್ಲಿ ಗುರಿ ತಲುಪಿರಲಿಲ್ಲ. ಹೀಗಿದ್ದರೂ ಅವರಿಗೆ ವಿಶ್ವ ಕೂಟಕ್ಕೆ ಆಹ್ವಾನ ದೊರೆತಿರುವುದಕ್ಕೆ ಒಂದು ಕಾರಣವಿದೆ. ಅದೇನೆಂದರೆ, ವಿಶ್ವ ಮಟ್ಟದಲ್ಲಿ 100 ಮೀ. ವಿಭಾಗದಲ್ಲಿ ಒಟ್ಟು 56 ಮಂದಿಗೆ ಸ್ಪರ್ಧಿಸಲು ಅವಕಾಶವಿದೆ. ಅಷ್ಟು ಮಂದಿ ವಿಶ್ವ ಮಟ್ಟದಿಂದ ಅರ್ಹತೆ ಪಡೆದಿಲ್ಲವಾದ್ದರಿಂದ ದ್ಯುತಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ.

ಈ ವಿಷಯವನ್ನು ಭಾರತೀಯ ಆ್ಯತ್ಲೆಟಿಕ್ಸ್‌ ಒಕ್ಕೂಟದ ಅಧ್ಯಕ್ಷ ಆದಿಲ್‌ ಸುಮರಿವಾಲ ಸ್ಪಷ್ಟಪಡಿಸಿದ್ದಾರೆ. “ಅಂತಾರಾಷ್ಟ್ರೀಯ ಆ್ಯತ್ಲೆಟಿಕ್ಸ್‌ ಒಕ್ಕೂಟದಿಂದ ನಮಗೆ ದ್ಯುತಿ ಅವರನ್ನು ಕಳುಹಿಸಲು ಆಹ್ವಾನ ಬಂದಿದೆ. ಇದನ್ನು ನಾವು ಸ್ವೀಕರಿಸಿದ್ದೇವೆ. ಹಸಿರು ನಿಶಾನೆ ನೀಡಿದ್ದೇವೆ…’ ಎಂದು ಅವರು ತಿಳಿಸಿದರು. 

ದ್ಯುತಿ ಆ್ಯಂಡ್ರೋಜನ್‌ ಪ್ರಕರಣವನ್ನು ಇದೇ ಐಎಎಎಫ್ ಅಂತಾರಾಷ್ಟ್ರೀಯ ಕ್ರೀಡಾ ನ್ಯಾಯಾಲಯದಲ್ಲಿ ಮತ್ತೆ ಪ್ರಶ್ನಿಸುವುದಾಗಿ ಹೇಳಿತ್ತು. ಈಗ ಅದೇ ಒಕ್ಕೂಟ ದ್ಯುತಿಗೆ ಆಹ್ವಾನ ನೀಡಿರುವುದು ವಿಶೇಷ!

ಟಾಪ್ ನ್ಯೂಸ್

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.