ಸೈನಾ, ಶ್ರೀಕಾಂತ್‌, ಪ್ರಣೀತ್‌ ಪ್ರಿ-ಕ್ವಾರ್ಟರ್‌ ಫೈನಲಿಗೆ


Team Udayavani, Aug 24, 2017, 10:37 AM IST

24-SPORTS-7.jpg

ಗ್ಲಾಸ್ಕೊ: ಭಾರತದ ಖ್ಯಾತ ಶಟ್ಲರ್‌ ಸೈನಾ ನೆಹ್ವಾಲ್‌ ಮತ್ತು ಸಾಯಿ ಪ್ರಣೀತ್‌ ಅವರು  ತಮ್ಮ ಎದುರಾಳಿಯೆದುರು ಜಯ ಸಾಧಿಸಿ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನ ಪ್ರಿ-ಕ್ವಾರ್ಟರ್‌ ಫೈನಲಿಗೇರಿದ್ದಾರೆ.

27ರ ಹರೆಯದ ಒಲಿಂಪಿಕ್ಸ್‌ ಕಂಚು ವಿಜೇತೆ ಸೈನಾ ಅವರು ಸ್ವಿಸ್‌ನ ಸಬ್ರಿನಾ ಜಾಕ್ವೆಟ್‌ ಅವರನ್ನು 21-11, 21-12 ಗೇಮ್‌ಗಳಿಂದ ಕೇವಲ 33 ನಿಮಿಷಗಳಲ್ಲಿ ಉರುಳಿಸಿ ಮುನ್ನಡೆದರು. ಇದು ಸಬ್ರಿನಾ ವಿರುದ್ಧ ಸೈನಾ ದಾಖಲಿಸಿದ ಎರಡನೇ ಗೆಲುವು ಆಗಿದೆ. 2012ರ ಲಂಡನ್‌ ಒಲಿಂಪಿಕ್ಸ್‌ನಲ್ಲೂ ಸೈನಾ ಅವರು ಸಬ್ರಿನಾರನ್ನು ಕೆಡಹಿದ್ದರು. 

ಸೈನಾ ಜಕಾರ್ತಾದಲ್ಲಿ ನಡೆದ ಈ ಹಿಂದಿನ ವಿಶ್ವ ಬ್ಯಾಡ್ಮಿಂಟನ್‌ ಕೂಟದಲ್ಲಿ ಬೆಳ್ಳಿಯ ಪದಕ ಜಯಿಸಿದ್ದರೆ ಸಬ್ರಿàನಾ ಈ ವರ್ಷ ನಡೆದ ಯುರೋಪಿಯನ್‌ ಬ್ಯಾಡ್ಮಿಂಟನ್‌ ಕೂಟದಲ್ಲಿ ಕಂಚು ಪಡೆದಿದ್ದರು. 

ಸೈನಾ ಮುಂದಿನ ಸುತ್ತಿನಲ್ಲಿ ದ್ವಿತೀಯ ಶ್ರೇಯಾಂಕದ ಸಂಗ್‌ ಜಿ ಹ್ಯುನ್‌ ಅವರನ್ನು ಎದುರಿಸಲಿದ್ದಾರೆ. ಹ್ಯುನ್‌ ಇನ್ನೊಂದು ಪಂದ್ಯ ದಲ್ಲಿ ಭಾರತದ ತನ್ವಿ ಲಾಡ್‌ ಅವರನ್ನು 21-9, 21-19 ಗೇಮ್‌ಗಳಿಂದ ಸೋಲಿಸಿದರು. 

ಸಿಂಗಾಪುರ ಓಪನ್‌ ಚಾಂಪಿಯನ್‌ ಬಿ. ಸಾಯಿ ಪ್ರಣೀತ್‌ ಅವರು 20ರ ಹರೆಯದ ಇಂಡೋನೇಶ್ಯದ ಅಂತೋನಿ ಸಿನಿಸುಕ ಜಿಂಟಿಂಗ್‌ ವಿರುದ್ಧ ಆತಂಕದ ಕ್ಷಣಗಳನ್ನು ಎದುರಿಸಿದರೂ ಮೂರು ಗೇಮ್‌ಗಳ ಹೋರಾಟದಲ್ಲಿ ಜಯ ಸಾಧಿಸಲು ಯಶಸ್ವಿಯಾದರು. 2014ರ ಯೂತ್‌ ಒಲಿಂಪಿಕ್‌ ಮತ್ತು ವಿಶ್ವ ಜೂನಿಯರ್‌ ಬ್ಯಾಡ್ಮಿಂಟನ್‌ನ ಬಾಲಕರ ಸಿಂಗಲ್ಸ್‌ನಲ್ಲಿ ಕಂಚು ಜಯಿಸಿದ್ದ ಜಿಂಟಿಂಗ್‌ ಅವರುನ್ನು ಪ್ರಣೀತ್‌ 14-21, 21-18, 21-19 ಗೇಮ್‌ಗಳಿಂದ ಕೆಡಹಿದರು. 

ಶ್ರೀಕಾಂತ್‌ ಮುನ್ನಡೆ: ವಿಶ್ವದ ಎಂಟನೇ ರ್‍ಯಾಂಕಿನ ಕಿದಂಬಿ ಶ್ರೀಕಾಂತ್‌ ಫ್ರಾನ್ಸ್‌ನ ಲುಕಾಸ್‌ ಕಾರ್ವಿ ಅವರನ್ನು 21-9, 21-17 ಗೇಮ್‌ಗಳಿಂದ ಸೋಲಿಸಿ ಮುನ್ನಡೆದರು. ಮುಂದಿನ ಸುತ್ತಿನಲ್ಲಿ ಅವರು ಡೆನ್ಮಾರ್ಕ್‌ನ ಆ್ಯಂಡರ್ಸ್‌ ಅಂಟೋನ್ಸೆನ್‌ ಅವರನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.