ವಿಶ್ವಕಪ್‌ ವೇಳೆ 20 ದಿನ ಪತ್ನಿಯರಿಗೆ ನಿರ್ಬಂಧ


Team Udayavani, Apr 20, 2019, 6:00 AM IST

25

ಸಾಂದರ್ಭಿಕ ಚಿತ್ರ

ನವದೆಹಲಿ: ವಿಶ್ವಕಪ್‌ ಏಕದಿನ ಕ್ರಿಕೆಟ್‌ ಕೂಟ ಆರಂಭಕ್ಕೂ ಮೊದಲು ಭಾರತ ಕ್ರಿಕೆಟ್‌ ತಂಡದ ಆಟಗಾರರಿಗೆ ಕಹಿ ಸುದ್ದಿಯೊಂದು ಪ್ರಕಟವಾಗಿದೆ. ಹೌದು, ತಂಡದೊಂದಿಗೆ ಪತ್ನಿಯರು, ಗೆಳತಿಯರ ಪ್ರವಾಸವನ್ನು ಮೊದಲ ಇಪ್ಪತ್ತು ದಿನಗಳವರೆಗೆ ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ನಿರ್ಬಂಧಿಸಿದೆ. ಈ ಮೂಲಕ ಆಟಗಾರರು ಪೂರ್ಣ ಕ್ರಿಕೆಟ್‌ನತ್ತ ಗಮನ ಹರಿಸುವ ಪರೋಕ್ಷ ಸಂದೇಶವನ್ನು ಬಿಸಿಸಿಐ ಸಾರಿದೆ.

ಸಾಮಾನ್ಯವಾಗಿ ವಿದೇಶದಲ್ಲಿ ಕ್ರಿಕೆಟ್‌ ಸರಣಿಗಳಾದಾಗ ಆಟಗಾರರ ಪತ್ನಿಯರು, ಗೆಳತಿಯರೂ ತಂಡದ ಜತೆ ಹೋಗುವುದನ್ನು ಕಾಣಬಹುದು. ಈ ಬಾರಿ ಒಟ್ಟಾರೆ ಒಂದೂವರೆ ತಿಂಗಳು ಕ್ರಿಕೆಟ್‌ ಕೂಟ ನಡೆಯಲಿದ್ದು ಕುಟುಂಬದ ಸದಸ್ಯರು ಕೂಡ ಭಾಗಿಯಾಗಲಿದ್ದಾರೆ. ಆದರೆ ಮೊದಲ 20 ದಿನ ಪತ್ನಿಯರಾಗಲಿ ಅಥವಾ ಗೆಳತಿಯ ರಾಗಲಿ ತಂಡದ ಜತೆ ಇರುವಂತಿಲ್ಲ ಎನ್ನುವುದನ್ನು ಸ್ಪಷ್ಟವಾಗಿ ಬಿಸಿಸಿಐ ತಿಳಿಸಿದೆ.

ಕೊಹ್ಲಿ ಮನವಿ ಪುರಸ್ಕರಿಸದ ಬಿಸಿಸಿಐ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಗೆ ವಿರಾಟ್‌ ಕೊಹ್ಲಿ ಇತ್ತೀಚೆಗೆ ಪತ್ರ ಬರೆದಿದ್ದರು. ಯಾವುದೇ ಕ್ಷಣದಲ್ಲೂ ತಂಡದ ಆಟಗಾರರಿಗೆ ಪತ್ನಿಯರು, ಗೆಳತಿಯರು ಹಾಗೂ ಕುಟುಂಬ ಸದಸ್ಯರು ಸುಲಭವಾಗಿ ಸಿಗುವ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಬಿಸಿಸಿಐ ತಳ್ಳಿ ಹಾಕಿದೆ. ಭಾರತ ಮೇ22ರಂದು ಇಂಗ್ಲೆಂಡ್‌ಗೆ ತೆರಳಲಿದೆ. ಅಲ್ಲಿ ಅಭ್ಯಾಸ ನಡೆಸಲಿದೆ. ಬಳಿಕ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಆ ಬಳಿಕವಷ್ಟೇ ಆಟಗಾರರನ್ನು ಪತ್ನಿಯರು, ಗೆಳತಿಯರು ಕೂಡಿಕೊಳ್ಳಬಹುದು.

ಟಾಪ್ ನ್ಯೂಸ್

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.