ಪಾಕ್‌ ವಿಶ್ವಕಪ್‌: ಆಮಿರ್‌, ರಿಯಾಜ್‌, ಆಸಿಫ್ ಅಲಿ ಸೇರ್ಪಡೆ


Team Udayavani, May 21, 2019, 6:00 AM IST

PAK-WO

ಕರಾಚಿ: ಪಾಕಿಸ್ಥಾನದ ವಿಶ್ವಕಪ್‌ ತಂಡವನ್ನು ಸೋಮವಾರ ಪರಿಷ್ಕರಿಸಲಾಗಿದೆ. ಪೇಸ್‌ ಬೌಲರ್‌ಗಳಾದ ಮೊಹಮ್ಮದ್‌ ಆಮಿರ್‌, ವಹಾಬ್‌ ರಿಯಾಜ್‌ ಮತ್ತು ಬ್ಯಾಟ್ಸ್‌ ಮನ್‌ ಆಸಿಫ್ ಅಲಿ ಅವರನ್ನು ಸೇರಿಸಿಕೊಳ್ಳಲಾಗಿದೆ.

ಈಗಾಗಲೇ ಪ್ರಕಟಿಸಲಾದ ಪ್ರಾಥಮಿಕ ತಂಡದಲ್ಲಿ ಈ ಮೂವರ ಹೆಸರಿರಲಿಲ್ಲ. ಈ ತಂಡದಲ್ಲಿದ್ದ ಅಬಿದ್‌ ಅಲಿ, ಜುನೇದ್‌ ಖಾನ್‌ ಮತ್ತು ಫಾಹಿಮ್‌ ಅಶ್ರಫ್ ಅವರನ್ನು ಕೈಬಿಡಲಾಗಿದೆ.

ಪಾಕಿಸ್ಥಾನ ತಂಡ: ಸಫ‌ರ್ರಾಜ್‌ ಅಹ್ಮದ್‌ (ನಾಯಕ), ಫ‌ಕಾರ್‌ ಜಮಾನ್‌, ಇಮಾಮ್‌ ಉಲ್ ಹಕ್‌, ಬಾಬರ್‌ ಆಜಂ, ಶೋಯಿಬ್‌ ಮಲಿಕ್‌, ಮೊಹಮ್ಮದ್‌ ಹಫೀಜ್‌, ಆಸಿಫ್ ಅಲಿ, ಶಾದಾಬ್‌ ಖಾನ್‌, ಇಮಾದ್‌ ವಾಸಿಮ್‌, ಹ್ಯಾರಿಸ್‌ ಸೊಹೈಲ್, ಹಸನ್‌ ಅಲಿ, ಶಹೀನ್‌ ಆಫ್ರಿದಿ, ಮೊಹಮ್ಮದ್‌ ಆಮಿರ್‌, ವಹಾಬ್‌ ರಿಯಾಜ್‌, ಮೊಹಮ್ಮದ್‌ ಹಸ್ನೇನ್‌

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.