ಹೀಗೆ ನಡೆಯಲಿದೆ ವಿಶ್ವಕಪ್ ಕ್ರಿಕೆಟ್ ಸಮರ ; ಹೊರಬಿತ್ತು ವೇಳಾಪಟ್ಟಿ

ವಿಶ್ವಕಪ್ ಕ್ರಿಕೆಟ್ ಎಲ್ಲಿ ಮತ್ತು ಯಾವಾಗ ನಡೆಯಲಿದೆ ಎಂಬುದರ ಫುಲ್ ಡಿಟೇಲ್ಸ್…

Team Udayavani, May 15, 2019, 5:12 PM IST

World-Cup-2019-Trophy

ಐಸಿಸಿ ವಿಶ್ಚಕಪ್ ಕ್ರಿಕೆಟ್ ಕೂಟಕ್ಕೆ ದಿನಗಣನೆ ಪ್ರಾರಂಭವಾಗಿದೆ. ನಮ್ಮಲ್ಲಿ ಐ.ಪಿ.ಎಲ್. ಹವಾ ಮುಕ್ತಾಯಗೊಳ್ಳುತ್ತಿದ್ದಂತೆ ಕ್ರಿಕೆಟ್ ಪ್ರೇಮಿಗಳು ಆಂಗ್ಲರ ನಾಡಿನಲ್ಲಿ ನಡೆಯುವ ವಿಶ್ವಕಪ್ ಹಣಾಹಣಿಯತ್ತ ಕುತೂಹಲದ ಕಣ್ಣು ನೆಟ್ಟಿದ್ದಾರೆ.

ಆತಿಥೇಯ ಇಂಗ್ಲಂಡ್, ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ಭಾರತ, ಪಾಕಿಸ್ಥಾನ, ನ್ಯೂಝಿಲ್ಯಾಂಡ್, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ವೆಸ್ಟ್ ಇಂಡೀಸ್ ಮತ್ತು ಅಫ್ಘಾನಿಸ್ಥಾನ ಈ ಬಾರಿಯ ವಿಶ್ವಕಪ್ ಸಮರದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯಲಿವೆ.

ರೌಂಡ್ ರಾಬಿನ್ ಹಂತದಲ್ಲಿ ಎಲ್ಲಾ ಹತ್ತು ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಇವುಗಳಲ್ಲಿ ಮೊದಲ ನಾಲ್ಕು ಸ್ಥಾನವನ್ನು ಸಂಪಾದಿಸುವ ತಂಡಗಳು ನೇರವಾಗಿ ಸೆಮಿಫೈನಲ್ ನಲ್ಲಿ ಸೆಣೆಸಲಿರುವುದು ಈ ಬಾರಿಯ ವಿಶೇಷ. 1992ರ ಬಳಿಕ ವಿಶ್ವಕಪ್ ಕೂಟವೊಂದರಲ್ಲಿ ಎಲ್ಲಾ ತಂಡಗಳು ಲೀಗ್ ಹಂತದಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿರುವುದು ಈ ಬಾರಿಯ ವಿಶೇಷವಾಗಿರಲಿದೆ.

ಇಂಗ್ಲಂಡ್ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುವ ಮೂಲಕ ವಿಶ್ವಕಪ್ ಕೂಟಕ್ಕೆ ಮೇ 30ರಂದು ಅಧಿಕೃತ ಚಾಲನೆ ದೊರಕಲಿದೆ. ಇನ್ನು ಭಾರತ ತಂಡವು ಜೂನ್ 5ರಂದು ದಕ್ಷಿಣ ಆಫ್ರಿಕಾವನ್ನು ಎದುರಿಸುವ ಮೂಲಕ ತನ್ನ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ.

ರೌಂಡ್ ರಾಬಿನ್ ಲೀಗ್ ನಲ್ಲಿ ಒಟ್ಟು 43 ಪಂದ್ಯಗಳು ನಡೆಯಲಿವೆ. ಬಳಿಕ ಅಗ್ರ ನಾಲ್ಕು ತಂಡಗಳು ಸೆಮಿಫೈನಲ್ ಪಂದ್ಯದಲ್ಲಿ ಸೆಣೆಸಿದರೆ ಅಲ್ಲಿ ವಿಜಯಿಯಾಗುವ 2 ತಂಡಗಳು ಕ್ರಿಕೆಟ್ ಜಗತ್ತಿನ ಸಾಮ್ರಾಟನಾಗಲು ಫೈನಲ್ ಕದನದಲ್ಲಿ ಮುಖಾಮುಖಿಯಾಗಲಿವೆ.

ಟೀಂ ಇಂಡಿಯಾ ಜೂನ್ 5ರಂದು ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಬಳಿಕ ಜೂನ್ 09ಕ್ಕೆ ಹಾಲಿ ವಿಶ್ವ ಚಾಂಪಿಯನ್ ಆಸೀಸ್ ಜೊತೆ ಕೊಹ್ಲಿ ಪಡೆ ಸೆಣೆಸಲಿದೆ. ಬಳಿಕ ಭಾರತ ಮುಖಾಮುಖಿಯಾಗಲಿರುವುದು ನ್ಯೂಝಿಲ್ಯಾಂಡ್ ತಂಡದ ಜೊತೆ ಅದು ಜೂನ್ 13ರಂದು. ಇನ್ನು ಭಾರತ ಪಾಕಿಸ್ಥಾನ ಹೈವೋಲ್ಟೇಜ್ ಪಂದ್ಯ ಜೂನ್ 16ರಂದು ನಡೆಯಲಿದೆ. ಆ ಬಳಿಕ ಜೂನ್ 22ರಂದು ಭಾರತ ಅಫ್ಗಾನಿಸ್ಥಾನ ಮುಖಾಮುಖಿಯಾಗಲಿದೆ. ಭಾರತ ಜೂನ್ 27ರಂದು ವೆಸ್ಟ್ ಇಂಡೀಸನ್ನು ಎದುರಿಸಲಿದೆ ಮತ್ತು ಜೂನ್ 30 ರಂದು ಭಾರತ ಇಂಗ್ಲಂಡ್ ಮುಖಾಮುಖಿಯಾಗಲಿವೆ. ಬಾಂಗ್ಲಾದೇಶ ಭಾರತ ನಡುವಿನ ರೋಮಾಂಚಕ ಪಂದ್ಯ ಜುಲೈ 2ರಂದು ನಡೆಯಲಿದೆ. ಜುಲೈ 06ರಂದು ಶ್ರೀಲಂಕಾವನ್ನು ಎದುರಿಸುವ ಮೂಲಕ ಭಾರತ ತನ್ನ ಲೀಗ್ ಪಂದ್ಯಾಟಗಳನ್ನು ಕೊನೆಗೊಳಿಸಲಿದೆ.

ಐಸಿಸಿ ವಿಶ್ವಕಪ್ 2019ರ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ…

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.