World Cup: ಇಂಡೋ-ಪಾಕ್‌ ಕದನದಲ್ಲಿ ಈತ ಗೇಮ್‌ ಚೇಂಜರ್..‌ ಕೊಹ್ಲಿ,ರಾಹುಲ್‌,ರೋಹಿತ್‌ ಅಲ್ಲ


Team Udayavani, Oct 14, 2023, 10:11 AM IST

World Cup: ಇಂಡೋ-ಪಾಕ್‌ ಕದನದಲ್ಲಿ ಈತ ಗೇಮ್‌ ಚೇಂಜರ್..‌ ಕೊಹ್ಲಿ,ರಾಹುಲ್‌,ರೋಹಿತ್‌ ಅಲ್ಲ

ಅಹ್ಮದಾಬಾದ್: ಇಂಡೋ – ಪಾಕ್ ವಿಶ್ವಕಪ್ ಕದನಕ್ಕೆ ನರೇಂದ್ರ ಮೋದಿ ಸ್ಟೇಡಿಯಂ ರೆಡಿಯಾಗಿದೆ. ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳ ಸಮ್ಮುಖದಲ್ಲಿ ಭಾರತ – ಪಾಕಿಸ್ತಾನ ತಂಡಗಳು ಸೆಟಸಾಟ ನಡೆಸಲಿದೆ.

ಬೌಲಿಂಗ್ – ಬ್ಯಾಟಿಂಗ್ ಎರಡು ವಿಭಾಗದಲ್ಲೂ ಲಯ ಕಂಡುಕೊಂಡಿರುವ ಭಾರತ ಪಾಕ್ ತಂಡವನ್ನು ಎಂಟನೇ ಬಾರಿ ಸೋಲಿಸುವ ತವಕದಲ್ಲಿದೆ.

ಭಾರತದ ಸ್ಟಾರ್ ಆಟಗಾರ ‘ಗೇಮ್ ಚೇಂಜರ್’ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್ ಹೇಳಿದ್ದಾರೆ.

‘ಸ್ಕೈ ಸ್ಪೋರ್ಟ್ಸ್’ ಜೊತೆ ಮಾತನಾಡಿರುವ ಅವರು, “ಸದ್ಯ ಭಾರತದ ಬೌಲಿಂಗ್‌ ಲೈನ್‌ ಅಪ್‌ ಸ್ಟ್ರಾಂಗ್‌ ಹಾಗೂ ಹೆಚ್ಚಿನ ಫಾರ್ಮ್ ನಲ್ಲಿದೆ. ಜಸ್ಪ್ರೀತ್ ಬುಮ್ರಾ ಮತ್ತೆ ಕಂಬ್ಯಾಕ್‌ ಮಾಡಿದ್ದಾರೆ. ಬುಮ್ರಾ ನಿಜಕ್ಕೂ ಒಬ್ಬ ಗೇಮ್‌ ಚೇಂಜರ್‌ ಬೌಲರ್‌ ಎಂದರೆ ತಪ್ಪಾಗದು. ಅಫ್ಘಾನಿಸ್ತಾನದ ವಿರುದ್ಧ ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರು ಆಟದ ವಿವಿಧ ಹಂತದಲ್ಲಿ ಒತ್ತಡವನ್ನು ಹೆಚಿಸುತ್ತಾರೆ” ಎಂದರು.

ಜಡೇಜಾ, ಕುಲದೀಪ್, ಶಾರ್ದೂಲ್ ಠಾಕೂರ್  ಅವರನ್ನೊಳಗೊಂಡ ಭಾರತದ ಬೌಲಿಂಗ್‌ ಬ್ಯಾಲೆನ್ಸಿಂಗ್‌ ಆಗಿದೆ. ಇದಲ್ಲದೆ ಹಾರ್ದಿಕ್ ಪಾಂಡ್ಯ ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ಮಾಡುವುದು ತಂಡಕ್ಕೆ ಪ್ಲಸ್‌” ಎಂದು ಮಾರ್ಗನ್‌ ಹೇಳಿದರು.

ಜಸ್ಪ್ರೀತ್ ಬುಮ್ರಾ ಆಡಿದ ಎರಡು ಪಂದ್ಯಗಳಲ್ಲಿ ಒಟ್ದಟು 6 ವಿಕೆಟ್‌ ಪಡೆದಿದ್ದಾರೆ. 13.71ರ ಸರಾಸರಿಯಲ್ಲಿ ಆರು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಅತೀ ಹೆಚ್ಚು ವಿಕೆಟ್‌ ಪಡೆದವರು ಸಾಲಿನಲ್ಲಿ 2ನೇ ಸ್ಥಾನದಲ್ಲಿದ್ದಾರೆ.  ಅಫ್ಘಾನ್‌ ವಿರುದ್ಧದ ಪಂದ್ಯದಲ್ಲಿ 10 ಓವರ್‌ ನಲ್ಲಿ 39 ರನ್‌ ಕೊಟ್ಟು 4 ವಿಕೆಟ್‌ ಗಳನ್ನು ಪಡೆದು ಬುಮ್ರಾ ಮಿಂಚಿದ್ದರು.

 

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.