World Cup 2023: ಧರ್ಮಶಾಲಾದಲ್ಲಿ ಮಿಂಚಿದ ಮಿಚೆಲ್ ಮತ್ತು ಶಮಿ; ಭಾರತಕ್ಕೆ ರನ್ 274 ಗುರಿ


Team Udayavani, Oct 22, 2023, 6:03 PM IST

World Cup 2023: ಧರ್ಮಶಾಲಾದಲ್ಲಿ ಮಿಂಚಿದ ಮಿಚೆಲ್ ಮತ್ತು ಶಮಿ; ಭಾರತಕ್ಕೆ ರನ್ 274 ಗುರಿ

ಧರ್ಮಶಾಲಾ: ಐಸಿಸಿ ಏಕದಿನ ವಿಶ್ವಕಪ್ 2023ರ ನ್ಯೂಜಿಲ್ಯಾಂಡ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ ಒಂದು ಹಂತದ ಮೇಲುಗೈ ಸಾಧಿಸಿದೆ. ಕಿವೀಸ್ ತಂಡವನ್ನು 273 ರನ್ ಗಳಿಗೆ ಕಟ್ಟಿ ಹಾಕಿದೆ.

ಧರ್ಮಶಾಲಾದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕಿವೀಸ್ ಪರ ಡ್ಯಾರಲ್ ಮಿಚೆಲ್ ಮತ್ತು ಭಾರತದ ಪರ ಮೊಹಮ್ಮದ್ ಶಮಿ ಮಿಂಚಿದರು. ಕಿವೀಸ್ ತಂಡವು 50 ಓವರ್ ಗಳಲ್ಲಿ 273 ರನ್ ಗಳಿಗೆ ಆಲೌಟಾಯಿತು.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ ಭಾರತ ಮೊದಲೆರಡು ವಿಕೆಟ್ ಗಳನ್ನು ಬೇಗನೆ ಪಡೆಯಲು ಸಫಲವಾಗಿತು. ಕಾನ್ವೇ ಶೂನ್ಯಕ್ಕೆ ಔಟಾದರೆ, ವಿಲ್ ಯಂಗ್ 17 ರನ್ ಗೆ ವಿಕೆಟ್ ಒಪ್ಪಿಸಿದರು. ಆದರೆ ಮೂರನೇ ವಿಕೆಟ್ ಗೆ ಜೊತೆಯಾದ ರಚಿನ್ ರವೀಂದ್ರ ಮತ್ತು ಡ್ಯಾರಲ್ ಮಿಚೆಲ್ 169 ರನ್ ಜೊತೆಯಾಟವಾಡಿದರು. ರವೀಂದ್ರ 75 ರನ್ ಗಳಿಸಿದರೆ, ಅದ್ಭುತ ಶತಕ ಬಾರಿಸಿದರು. 127 ಎಸೆತಗಳಲ್ಲಿ ಮಿಚೆಲ್ 130 ರನ್ ಪೂರೈಸಿದರು.

ಈ ವಿಶ್ವಕಪ್ ಕೂಟದಲ್ಲಿ ಮೊದಲ ಪಂದ್ಯವಾಡುವ ಅವಕಾಶ ಪಡೆದ ಶಮಿ ಐದು ವಿಕೆಟ್ ವಿಕೆಟ್ ಪಡೆದು ಮಿಂಚಿದರು. ಇದೇ ವೇಳೆ ಏಕದಿನ ವಿಶ್ವಕಪ್ ನಲ್ಲಿ ಹೆಚ್ಚು ವಿಕೆಟ್ ಪಡೆದ ಭಾರತೀಯರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದರು.

ಉಳಿದಂತೆ ಕುಲದೀಪ್ ಯಾದವ್ ಎರಡು ವಿಕೆಟ್, ಬುಮ್ರಾ ಮತ್ತು ಸಿರಾಜ್ ತಲಾ ಒಂದು ವಿಕೆಟ್ ಪಡೆದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.