ICC World Cup 2023; ತಂಡ ಬಿಟ್ಟು ಮನೆಗೆ ತೆರಳಿದ ವಿರಾಟ್ ಕೊಹ್ಲಿ; ಆಗಿದ್ದೇನು?


Team Udayavani, Oct 2, 2023, 10:46 AM IST

ICC World Cup 2023; ತಂಡ ಬಿಟ್ಟು ಮನೆಗೆ ತೆರಳಿದ ವಿರಾಟ್ ಕೊಹ್ಲಿ; ಆಗಿದ್ದೇನು?

ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ನ ತನ್ನ ಮೊದಲ ಅಭ್ಯಾಸ ಪಂದ್ಯ ರದ್ದಾದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಎರಡನೇ ಅಭ್ಯಾಸ ಪಂದ್ಯಕ್ಕೆ ಸಿದ್ದತೆ ನಡೆಸುತ್ತಿದೆ. ಮಂಗಳವಾರ ನಡೆಯಲಿರುವ ನೆದರ್ಲ್ಯಾಂಡ್ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾ ತಿರುವನಂತಪುರಂಗೆ ಬಂದಿಳಿದಿದೆ. ಆದರೆ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ತಂಡದೊಂದಿಗೆ ಆಗಮಿಸಿಲ್ಲ.

ವಿರಾಟ್ ಕೊಹ್ಲಿ ಅವರು ಟೀಂ ಮ್ಯಾನೇಜ್ ಮೆಂಟ್ ಬಳಿ ಅನುಮತಿ ಪಡೆದು ವೈಯಕ್ತಿಕ ತುರ್ತು ಕಾರಣಗಳಿಂದ ಮುಂಬೈಗೆ ತೆರಳಿದ್ದಾರೆ. ಗುವಾಹಟಿಯಿಂದ ನೇರ ಮುಂಬೈಗೆ ಹೋಗಿದ್ದು, ಸೋಮವಾರ ತಿರುವನಂತಪುರದಲ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಕ್ರಿಕ್ ಬಜ್ ವರದಿ ಹೇಳಿದೆ.

ತಂಡದ ಇತರ ಸದಸ್ಯರು ಭಾನುವಾರ ಸಂಜೆ ವಿಶೇಷ ವಿಮಾನದಲ್ಲಿ ನಾಲ್ಕು ಗಂಟೆಗಳ ಹಾರಾಟದ ನಂತರ ಕೇರಳದ ರಾಜಧಾನಿಯಲ್ಲಿ ಬಂದಿಳಿದರು ಎಂದು ವರದಿ ಹೇಳಿದೆ.

ಇದನ್ನೂ ಓದಿ:Blcakmail: ವಿಡಿಯೋ ಇಟ್ಟು ಕೊಂಡು ಬ್ಲಾಕ್‌ಮೇಲ್‌ ಆಟೋ ಚಾಲಕನಿಗೆ ಇರಿತ: ಆರೋಪಿ ಸೆರೆ

ವಿರಾಟ್ ಕೊಹ್ಲಿ ಮತ್ತು ಪತ್ನಿ ನಟಿ ಅನುಷ್ಕಾ ಶರ್ಮಾ ಅವರು ಎರಡನೇ ಮಗುವನ್ನು ನಿರೀಕ್ಷಿಸುತ್ತಿದ್ದಾರೆ ಎಂಬ ವರದಿಗಳ ನಡುವೆ ವಿರಾಟ್ ಮನೆಗೆ ತೆರಳಿದ್ದಾರೆ. ವಿರಾಟ್- ಅನುಷ್ಕಾ ದಂಪತಿಗೆ ವಮಿಕಾ ಎಂಬ ಹೆಣ್ಣು ಮಗುವಿದೆ.

ಭಾರತ ತಂಡದ ಮೊದಲ ಅಭ್ಯಾಸ ಪಂದ್ಯವು ಮಳೆಯ ಕಾರಣದಿಂದ ರದ್ದಾಗಿತ್ತು. ಗುವಾಗಟಿಯಲ್ಲಿ ಇಂಗ್ಲೆಂಡ್ ವಿರುದ್ಧ ರೋಹಿತ್ ಬಳಗ ಅಭ್ಯಾಸ ನಡೆಸಬೇಕಿತ್ತು. ಆದರೆ ನಿರಂತರ ಸುರಿದ ಮಳೆಯ ಕಾರಣದಿಂದ ಒಂದೂ ಎಸೆತ ಕಾಣದೆ ಪಂದ್ಯ ರದ್ದಾಗಿತ್ತು.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.