ವಿಶ್ವಕಪ್‌ ಬಳಿಕ ಜೆ.ಪಿ. ಡ್ಯುಮಿನಿ ಏಕದಿನ ವಿದಾಯ


Team Udayavani, Mar 16, 2019, 12:30 AM IST

z-7.jpg

ಜೊಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದ ಆಲ್‌ರೌಂಡರ್‌, ಮಾಜಿ ನಾಯಕನೂ ಆಗಿರುವ ಜೀನ್‌ಪಾಲ್‌ ಡ್ಯುಮಿನಿ ಮುಂಬರುವ ವಿಶ್ವಕಪ್‌ ಬಳಿಕ ಏಕದಿನ ಕ್ರಿಕೆಟಿಗೆ ವಿದಾಯ ಘೋಷಿಸಲು ತೀರ್ಮಾನಿಸಿದ್ದಾರೆ. ಆದರೆ ಟಿ20 ಕ್ರಿಕೆಟ್‌ನಲ್ಲಿ ಮುಂದುವರಿಯುವುದು ಅವರ ಬಯಕೆ. ಡ್ಯುಮಿನಿ 2017ರಲ್ಲೇ ಟೆಸ್ಟ್‌ ಕ್ರಿಕೆಟಿಗೆ ಗುಡ್‌ಬೈ ಹೇಳಿದ್ದಾರೆ. “ಇಂಥದೊಂದು ನಿರ್ಧಾರ ತೆಗೆದು ಕೊಳ್ಳುವುದು ಸುಲಭವಲ್ಲ. ಆದರೆ ಏಕದಿನದಿಂದ ದೂರ ಸರಿಯಲು ಇದೇ ಸೂಕ್ತ ಸಮಯ ಎಂಬ ತೀರ್ಮಾನಕ್ಕೆ ಬಂದಿದ್ದೇನೆ. ಅಂತಾರಾಷ್ಟ್ರೀಯ ಹಾಗೂ ದೇಶಿ ಹಾಗೂ ಟಿ20 ಕ್ರಿಕೆಟ್‌ನಲ್ಲಿ ಮುಂದುವರಿಯಲಿದ್ದೇನೆ’ ಎಂದು ಡ್ಯುಮಿನಿ ಹೇಳಿದರು.

“ಮುಂದಿನ ದಿನಗಳನ್ನು ಕುಟುಂಬ ದವರ ಜತೆ ಕಳೆಯಬೇಕು. ಅವರಿಗೆ ಇನ್ನು ನನ್ನ ಮೊದಲ ಆದ್ಯತೆ. ಇಷ್ಟು ವರ್ಷಗಳ ದಕ್ಷಿಣ ಆಫ್ರಿಕಾ ಪರ ಕ್ರಿಕೆಟ್‌ ಆಡುವುದನ್ನು ಆನಂದಿಸಿದೆ. ನನ್ನ ಬೆಳವಣಿಗೆಗೆ ಕಾರಣರಾದ ಸಹ ಆಟಗಾರರು, ಕೋಚ್‌, ಕುಟುಂಬ, ಗೆಳೆಯರು ಮತ್ತು ಅಭಿಮಾನಿಗಳಿಗೆ ಕೃತಜ್ಞತೆಗಳು’ ಎಂದರು.

ಡ್ಯುಮಿನಿ ಏಕದಿನ ಸಾಧನೆ
2004ರ ಶ್ರೀಲಂಕಾ ಪ್ರವಾಸದ ವೇಳೆ ಕೊಲಂಬೊದಲ್ಲಿ ಏಕದಿನಕ್ಕೆ ಪದಾರ್ಪಣೆ ಮಾಡಿದ ಡ್ಯುಮಿನಿ, ಈವರೆಗೆ 193 ಪಂದ್ಯಗಳನ್ನು ಆಡಿದ್ದಾರೆ. 37.39ರ ಸರಾಸರಿಯಲ್ಲಿ 5,047 ರನ್‌ ಗಳಿಸಿದ್ದಾರೆ. ಇದರಲ್ಲಿ 4 ಶತಕಗಳಿವೆ. ಅಜೇಯ 150 ರನ್‌ ಅತ್ಯುತ್ತಮ ಸಾಧನೆ. 68 ವಿಕೆಟ್‌ ಕೂಡ ಉರುಳಿಸಿದ್ದಾರೆ. 2011 ಮತ್ತು 2015ರ ವಿಶ್ವಕಪ್‌ ಕೂಟಗಳಲ್ಲಿ ಆಡಿದ್ದಾರೆ. ದಕ್ಷಿಣ ಆಫ್ರಿಕಾದ ಲೆಗ್‌ಸ್ಪಿನ್ನರ್‌ ಇಮ್ರಾನ್‌ ತಾಹಿರ್‌ ಕೂಡ ವಿಶ್ವಕಪ್‌ ಬಳಿಕ ವಿದಾಯ ಹೇಳಲು ನಿರ್ಧರಿಸಿದ್ದು, ಈ ಘೋಷಣೆಯಾದ ಕೆಲವೇ ದಿನಗಳಲ್ಲಿ ಡ್ಯುಮಿನಿಯ ನಿರ್ಧಾರ ಪ್ರಕಟಗೊಂಡಿದೆ.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.