ಅಂಧರ ವಿಶ್ವಕಪ್ ಕ್ರಿಕೆಟ್: ಪಾಕ್ಗೆ ತೆರಳಿದ ಭಾರತ
Team Udayavani, Jan 4, 2018, 10:01 AM IST
ಬೆಂಗಳೂರು: ಭಾರತ ಅಂಧರ ಕ್ರಿಕೆಟ್ ತಂಡ 5ನೇ ಏಕದಿನ ವಿಶ್ವಕಪ್ ಕ್ರಿಕೆಟ್ಗೆ ಸಜ್ಜಾಗಿದೆ. ಪಾಕಿಸ್ತಾನ ಹಾಗೂ ದುಬೈ
ಆತಿಥ್ಯದಲ್ಲಿ ಜ.7ರಿಂದ ಜ.21ರವರೆಗೆ ಕೂಟ ನಡೆಯಲಿದೆ. 1 ಬಾರಿ ವಿಶ್ವಕಪ್ ಹಾಗೂ 2 ಸಲ ಟಿ20 ಟ್ರೋಫಿ ಗೆದ್ದಿರುವ ಭಾರತ ತಂಡ ನೂರಾರು ಕನಸಿನೊಂದಿಗೆ ಕಣಕ್ಕೆ ಇಳಿಯುತ್ತಿದೆ.
ಭಾರತ ತಂಡ ಪಾಕ್ ಪ್ರಯಾಣ ಆರಂಭಿಸುವ ಮೊದಲು ಬುಧವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿತು. ಈ ವೇಳೆ ಎನ್ಜಿಒ ಸಂಸ್ಥೆ ಸಮರ್ಥನಂ ವತಿಯಿಂದಆಟಗಾರರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ತಂಡದ ಎಲ್ಲ ಸದಸ್ಯರು ಹಾಜರಿದ್ದರು. ಬಳಿಕ ಮಾತನಾಡಿದ ಸಮರ್ಥನಂ ಸಂಸ್ಥಾಪಕ ಜಿ.ಕೆ.ಮಹಾಂತೇಶ್, ಬೆಂಗಳೂರಿನಲ್ಲಿ ಭಾರತ ತಂಡ ಕಠಿಣ ಅಭ್ಯಾಸ ನಡೆಸಿ ಹೋರಾಟಕ್ಕೆ ಸಜ್ಜಾಗಿದೆ. ಆಟಗಾರರುಕೂಟದಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ ಎಂದು ತಿಳಿಸಿದರು.
ಕೂಟದಲ್ಲಿ ಪಾಕಿಸ್ತಾನ, ನೇಪಾಳ, ಬಾಂಗ್ಲಾದೇಶ, ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾದಂತಹ ಬಲಾಡ್ಯ ತಂಡವನ್ನು ಭಾರತ ಎದುರಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ