ವಿಶ್ವಕಪ್‌ ಕಪ್‌ ಹಾಕಿ: ವಿಶೇಷ ಅಂಚೆ ಚೀಟಿ ಬಿಡುಗಡೆ


Team Udayavani, Nov 29, 2018, 6:30 AM IST

special-stamp-release.jpg

ಭುವನೇಶ್ವರ: ಇಲ್ಲಿ ಬುಧವಾರ ಆರಂಭಗೊಂಡ 14ನೇ ವಿಶ್ವಕಪ್‌ ಹಾಕಿ ಪಂದ್ಯಾವಳಿಯ ನೆನಪಿಗಾಗಿ ಭಾರತೀಯ ಅಂಚೆ ಇಲಾಖೆ ಹೊರತಂದ ವಿಶೇಷ ಹಾಕಿ ಅಂಚಿಚೀಟಿಗಳನ್ನು ಒಡಿಶಾದ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತಾಡಿದ ನವೀನ್‌ ಪಟ್ನಾಯಕ್‌, “ಹಾಕಿ ವಿಶ್ವಕಪ್‌ ಸಂದರ್ಭದಲ್ಲಿ ಇಂಥ ಸುಂದರವಾದ ಅಂಚೆಚೀಟಿಗಳನ್ನು ಬಿಡುಗಡೆಗೊಳಿಸಿದ ಅಂಚೆ ಇಲಾಖೆಗೆ ನಾನು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ’ ಎಂದರು.

ಈ ವಿಶೇಷ ಹಾಕಿ ಅಂಚೆಚೀಟಿಗಳನ್ನು ಸಾರ್ವಜನಿಕರು ಪಡೆಯಬಹುದಾಗಿದ್ದು, ಇದಕ್ಕಾಗಿ ವಿಶ್ವಕಪ್‌ ಹಾಕಿ ಪಂದ್ಯಗಳು ನಡೆಯುವ “ಕಳಿಂಗ ಸ್ಟೇಡಿಯಂ’ ಹೊರಗೆ ವಿಶೇಷ ಸ್ಟಾಲ್‌ ಒಂದನ್ನು ತೆರೆಯಲಾಗುವುದು ಎಂದು ಒಡಿಶಾ ಅಂಚೆ ಮಹಾನಿರ್ದೇಶಕ ಜಲೇಶ್ವರ್‌ ಕಹರ್‌ ತಿಳಿಸಿದ್ದಾರೆ. ಈ ಅಂಚೆಚೀಟಿಗಳಿಗೆ ಸಂಬಂಧಪಟ್ಟ ರಾಜ್ಯ ಮಟ್ಟದ ಪ್ರದರ್ಶವೊಂದು ಡಿ. 15ರಿಂದ 17ರ ತನಕ ನಡೆಯಲಿದೆ ಎಂದೂ ಅವರು ತಿಳಿಸಿದರು.

ಅಂಚೆ ಚೀಟಿ ಸಂಪ್ರದಾಯ
ವಿಶ್ವಕಪ್‌ ಹಾಕಿ ಪಂದ್ಯಾವಳಿ ವೇಳೆ ಆತಿಥೇಯ ದೇಶದ ಅಂಚೆ ಇಲಾಖೆ ಅಂಚೆಚೀಟಿ ಜತೆಗೆ ಅಂಚೆ ಲಕೋಟೆಯನ್ನೂ ಬಿಡುಗಡೆಗೊಳಿಸುವುದೊಂದು ಸಂಪ್ರದಾಯ. ಹಿಂದೆ 1982 ಮತ್ತು 2010ರಲ್ಲಿ ಭಾರತದ ಆತಿಥ್ಯದಲ್ಲಿ ಹಾಕಿ ವಿಶ್ವಕಪ್‌ ನಡೆದಾಗಲೂ ಅಂಚೆ ಇಲಾಖೆ ಈ ಮಹತ್ವದ ಕಾರ್ಯಕ್ಕೆ ಮುಂದಾಗಿತ್ತು. 1982ರ ಮುಂಬಯಿ ಆವೃತ್ತಿಯ ವಿಶ್ವಕಪ್‌ ವೇಳೆ ಒಂದು ರೂ. ಮುಖಬೆಲೆಯ ಅಂಚೆಚೀಟಿ ಹಾಗೂ 2010ರ ಹೊಸದಿಲ್ಲಿ ಆವೃತ್ತಿಯ ವೇಳೆ ಹೀರೋ ಹೊಂಡಾ ಪ್ರಾಯೋಜಿತ, ಪಾಲ್ಗೊಂಡ ಎಲ್ಲ ದೇಶಗಳ ಧ್ವಜದ ಚಿತ್ರವುಳ್ಳ 5 ರೂ. ಮೌಲ್ಯದ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಗಿತ್ತು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.