World Cup Final; ಸೂಪರ್ ಓವರ್ ಕೂಡಾ ಟೈ ಆದರೆ ಯಾರು ವಿಜೇತರು? ಇಲ್ಲಿದೆ ನಿಯಮ


Team Udayavani, Nov 18, 2023, 6:59 PM IST

World Cup Final; ಸೂಪರ್ ಓವರ್ ಕೂಡಾ ಟೈ ಆದರೆ ಯಾರು ವಿಜೇತರು? ಇಲ್ಲಿದೆ ನಿಯಮ

ಅಹಮದಾಬಾದ್: ಈ ಬಾರಿಯ ಏಕದಿನ ವಿಶ್ವಕಪ್ ನ ಫೈನಲ್ ಪಂದ್ಯವು ಭಾನುವಾರ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಹಣಾಹಣಿಯಲ್ಲಿ ಮುಖಾಮುಖಿಯಾಗಲಿದೆ.

ಕೂಟದಲ್ಲಿ ಆಡಿರುವ ಎಲ್ಲಾ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಫೈನಲ್ ತಲುಪಿರುವ ಭಾರತ ತಂಡ ಮತ್ತು ಐದು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಂಡಗಳು ಫೈನಲ್ ಪಂದ್ಯದಲ್ಲಿ ಜಿದ್ದಾಜಿದ್ದಿನ ಸೆಣಸಾಟಕ್ಕೆ ಸಿದ್ದತೆ ನಡೆಸಿವೆ.

2019ರ ವಿಶ್ವಕಪ್ ಫೈನಲ್ ಪಂದ್ಯವು ಹಲವು ಹೈಡ್ರಾಮಾಗಳಿಗೆ ಕಾರಣವಾಗಿತ್ತು. ಪಂದ್ಯವು ಸೂಪರ್ ಓವರ್ ಹಂತಕ್ಕೆ ತೆರಳಿ ಅಲ್ಲೂ ಪಂದ್ಯ ಟೈ ಆದ ಕಾರಣ ಬೌಂಡರಿ ಕೌಂಟ್ ಆಧಾರದಲ್ಲಿ ಇಂಗ್ಲೆಂಡ್ ತಂಡವನ್ನು ವಿಜೇತ ಎಂದು ಘೋಷಿಸಲಾಗಿತ್ತು. ಆದರೆ ಬೌಂಡರಿ ಕೌಂಟ್ ಆಧಾರದಲ್ಲಿ ವಿಶ್ವಕಪ್ ವಿಜೇತರನ್ನು ತೀರ್ಮಾನಿಸುವ ನಿರ್ಧಾರಕ್ಕೆ ಭಾರಿ ವಿರೋಧ ಕೇಳಿಬಂದಿತ್ತು.

ಸೂಪರ್ ಓವರ್ ಟೈ ಆದರೆ ಹೇಗೆ?

ಕಳೆದ ವಿಶ್ವಕಪ್ ಬಳಿಕ ಐಸಿಸಿ ನಿಯಮ ಬದಲಾವಣೆ ಮಾಡಿತ್ತು. ಹೀಗಾಗಿ ರವಿವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಎರಡೂ ತಂಡಗಳು ಸಮಾನ ಸ್ಕೋರ್ ನಲ್ಲಿ ಪಂದ್ಯ ಮುಗಿಸಿದರೆ ಅಂದರೆ ಟೈ ಆದರೆ ಸೂಪರ್ ಓವರ್ ಆಡಿಸಲಾಗುತ್ತದೆ. ಒಂದು ವೇಳೆ ಸೂಪರ್ ಓವರ್ ಕೂಡಾ ಟೈ ಆದರೆ ಮತ್ತೆ ಸೂಪರ್ ಓವರ್ ಆಡಿಸಲಾಗುತ್ತದೆ. ಅಂದರೆ ಫಲಿತಾಂಶ ಲಭ್ಯವಾಗುವವರೆಗೆ ಸೂಪರ್ ಓವರ್ ಆಡಬೇಕಿದೆ.

ಸೂಪರ್ ಓವರ್ ವಾಶೌಟ್ ಆದರೆ?

ನಿಯಮ 16.10.4 ರ ಪ್ರಕಾರ, ಟೈ ನಂತರ, ಹವಾಮಾನ ಪರಿಸ್ಥಿತಿಗಳ ಕಾರಣದಿಂದ ಸೂಪರ್ ಓವರ್ ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಅಥವಾ ಪಂದ್ಯ ಸಂಪೂರ್ಣ ರದ್ದಾದರೆ ಉಭಯ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಗುತ್ತದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.