ವಿಶ್ವಕಪ್ ಫುಟ್ಬಾಲ್ : ಉತ್ಸಾಹಿ ಕೆನಡಿಯನ್ನರಿಗೆ ಬೆಲ್ಜಿಯಂ ತಡೆ


Team Udayavani, Nov 24, 2022, 10:27 PM IST

1-asdasd

ದೋಹಾ: ಮಿಚಿ ಬಥ್‌ಶುವಾಯಿ ಅವರ ಗೋಲು ಮತ್ತು ಥಿಬಾಟ್‌ ಕೋರ್ಟೊಯಿಸ್‌ ಅವರ ಅದ್ಭುತ ನಿರ್ವಹಣೆಯಿಂದ ಬೆಲ್ಜಿಯಂ ತಂಡವು “ಎಫ್’ ಬಣದ ಪಂದ್ಯದಲ್ಲಿ ಉತ್ಸಾಹಿ ಕೆನಡಾ ತಂಡವನ್ನು 1-0 ಗೋಲುಗಳಿಂದ ಸೋಲಿಸಿ ಗೆಲುವಿನ ಖಾತೆ ತೆರೆಯಿತು. ಈ ಗೆಲುವಿನಿಂದ ಬೆಲ್ಜಿಯಂ ತನ್ನ ಬಣದಲ್ಲಿ ಅಗ್ರಸ್ಥಾನ ಪಡೆಯಿತು. ಈ ಬಣದ ಇನ್ನೊಂದು ಪಂದ್ಯದಲ್ಲಿ ಮೊರಾಕ್ಕೊ ಮತ್ತು ಕ್ರೊವೇಷ್ಯಾ ನಡುವಣ ಪಂದ್ಯ 0-0 ಅಂತರದಿಂದ ಡ್ರಾ ಸಾಧಿಸಿದ್ದರಿಂದ ಬೆಲ್ಜಿಯಂ ಮೇಲುಗೈ ಸಾಧಿಸಲು ಯಶಸ್ವಿಯಾಯಿತು.

ಗಾಯಗೊಂಡ ರೊಮೆಲು ಲುಕಾಕು ಅವರ ಅನುಪಸ್ಥಿತಿಯಿಂದಾಗಿ ಬೆಲ್ಜಿಯಂನ ದಾಳಿಯ ನೇತೃತ್ವ ವಹಿಸಿದ್ದ ಬಥ್‌ಶುವಾಯಿ ಅವರು ಪಂದ್ಯದ ಮೊದಲ ಅವಧಿಯಲ್ಲಿ ಗೋಲು ಹೊಡೆದು ಮುನ್ನಡೆ ಒದಗಿಸಿದರು. ಆಬಳಿಕ ಥಿಬಾಟ್‌ ಕೋರ್ಟೊಯಿಸ್‌ ಅವರು ಕೆನಡಾದ ಅಲೊ#àನ್ಸೊ ಡೇವಿಸ್‌ ಅವರಿಗೆ ಲಭಿಸಿದ ಪೆನಾಲ್ಟಿ ಅವಕಾಶವನ್ನು ಅದ್ಭುತವಾಗಿ ತಡೆಯುವ ಮೂಲಕ ಕೆನಡಾ ಸಮಬಲ ಸಾಧಿಸುವ ಅವಕಾಶ ತಪ್ಪಿಸಿದರು.
ಕೆನಡಾ ತಂಡವು 36 ವರ್ಷಗಳ ಸುದೀರ್ಘ‌ ಸಮಯದ ಬಳಿಕ ವಿಶ್ವಕಪ್‌ನಲ್ಲಿ ಆಡಲು ಅರ್ಹತೆ ಗಳಿಸಿತ್ತು. ಈ ಹಿಂದೆ 1986ರಲ್ಲಿ ಮೆಕ್ಸಿಕೊದಲ್ಲಿ ನಡೆ ವಿಶ್ವಕಪ್‌ನಲ್ಲಿ ಆಡಿದ್ದ ಕೆನಡಾ ತಂಡವು ಆರಂಭದ ಮೂರು ಪಂದ್ಯಗಳಲ್ಲಿ ಸೋಲು ಕಂಡಿತಲ್ಲದೇ ಒಂದೇ ಒಂದು ಗೋಲು ಹೊಡೆಯಲು ಸಾಧ್ಯವಾಗಿರಲಿಲ್ಲ.

ಆದರೆ ಈ ಬಾರಿ ಕೆನಡಾ ತಂಡವು ಅತ್ಯಂತ ಉತ್ಸಾಹದಿಂದ ಆಗಮಿಸಿತಲ್ಲದೇ ಭರ್ಜರಿ ಪ್ರದರ್ಶನ ನೀಡುವ ಸೂಚನೆ ನೀಡಿತ್ತು. ಪಂದ್ಯದ 11ನೇ ನಿಮಿಷದಲ್ಲಿ ಬೆಲ್ಜಿಯಂನ ಯಾನ್ನಿಕ್‌ ಕ್ಯಾರಾಸ್ಕೊ ಚೆಂಡನ್ನು ಕೈಯಲ್ಲಿ ಮುಟ್ಟಿದ ಕಾರಣ ಕೆನಡಕ್ಕೆ ಪೆನಾಲ್ಟಿ ಅವಕಾಶ ಸಿಕ್ಕಿತು. ಅಲ್ಫಾನ್ಸೊ ಡೇವಿಸ್‌ ಪೆನಾಲ್ಟಿ ಹೊಡೆಯುವ ಅವಕಾಶ ಪಡೆದರು. ವಿಶ್ವದ ಶ್ರೇಷ್ಠ ಗೋಲ್‌ಕೀಪರ್‌ಗಳಲ್ಲಿ ಒಬ್ಬರಾಗಿರುವ ಕೋರ್ಟೊಯಿಸ್‌ ಅವರು ಡೇವಿಸ್‌ ಅವರಿಗೆ ಐತಿಹಾಸಿಕ ಗೋಲು ದಾಖಲಿಸಲು ನಿರಾಕರಿಸಿದರು. ಅವರ ಉತ್ತಮ ಹೊಡೆತವನ್ನು ಕೋಟೋಯಿಸ್‌ ಅದ್ಭುತ ರೀತಿಯಲ್ಲಿ ತಡೆದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.