ವಿಶ್ವ ಕುಸ್ತಿ: ಭಾರತಕ್ಕೆ ಎರಡೇ ಪದಕ


Team Udayavani, Oct 29, 2018, 10:52 AM IST

ap10272018000002b.jpg

ಬುಡಾಪೆಸ್ಟ್‌ (ಹಂಗೇರಿ): ವಿಶ್ವ ಕುಸ್ತಿ ಚಾಂಪಿಯನ್‌ ಶಿಪ್‌ನ ಅಂತಿಮ ದಿನ ಗ್ರೀಕೊ ರೋಮನ್‌ ಕುಸ್ತಿಪಟುಗಳ ನಿರಸ ಪ್ರದರ್ಶನ ದೊಂದಿಗೆ ಭಾರತದ ಹೋರಾಟ ಕೊನೆಗೊಂಡಿದೆ. ಹೀಗಾಗಿ ಭಾರತ ಈ ಕೂಟದಲ್ಲಿ ಕೇವಲ 2 ಪದಕಗಳಿಗೆ ತೃಪ್ತಿ ಪಟ್ಟಿದೆ.
 
ಗ್ರೀಕೊ ರೋಮನ್‌ ಸ್ಪರ್ಧೆಯ 97 ಕೆಜಿ ವಿಭಾಗದಲ್ಲಿ ಹರ್‌ದೀಪ್‌ ಮೊರಕ್ಕೋದ ಚೌಕ್ರಿ ಅತಫಿ ವಿರುದ್ಧ 8-4 ಅಂಕ ಗಳಿಂದ ಗೆದ್ದರೆ, ಎರಡನೇ ಪಂದ್ಯದಲ್ಲಿ ಗ್ರೀಸ್‌ನ ಲಾವೊ ಕ್ರಾಟಿಸ್‌ ಕೆಸಿಡಿಸ್‌ ವಿರುದ್ಧ ಸೋತರು. 77 ಕೆಜಿ ವಿಭಾಗದ ಅರ್ಹತಾ ಸುತ್ತಿನಲ್ಲಿ ಗುರ್‌ಪ್ರೀತ್‌ ತಂತ್ರಗಾರಿಕೆಯ ಹೆಚ್ಚುವರಿ ಅಂಕಗಳಿಂದ (0-9) ಕೈರಟಾಬೆಕ್‌ ತುಗೊಲಾವೊ ವಿರುದ್ಧ ಸೋಲನುಭವಿಸಿದರೆ, ಮತ್ತೂಬ್ಬ ಭಾರತೀಯ ಕುಸ್ತಿಪಟು ನವೀನ್‌ ಅರ್ಹತಾ ಸುತ್ತಿನಲ್ಲಿ ನಾರ್ವೆಯ ಆಸ್ಕರ್‌ ವಿರುದ್ಧ 1-4 ಅಂಕಗಳಿಂದ ಮುಗ್ಗರಿಸಿ ನಿರಾಸೆ ಮೂಡಿಸಿದರು. 

ಈ ಮೂಲಕ ಈ ಕೂಟದಲ್ಲಿ ಭಾರತೀಯ ಆಟ ಅಂತ್ಯಗೊಂಡಿದ್ದು,  ಭಾರತ ಕೇವಲ 2 ಪದಕಗಳನ್ನಷ್ಟೇ ಸಂಪಾದಿಸಿದೆ. ಪುರುಷರ ವಿಭಾಗದಲ್ಲಿ ಭಜರಂಗ್‌ ಪೂನಿಯ ಬೆಳ್ಳಿ ಪದಕ ಹಾಗೂ ವನಿತಾ ವಿಭಾಗದಲ್ಲಿ ಪೂಜಾ ದಂಡಾ ಕಂಚಿನ ಪದಕ ಗೆದ್ದು ಸಂಭ್ರಮಿಸಿದ್ದರು. 

2013ರಲ್ಲಿ ಉತ್ತಮ ಸಾಧನೆ
ಭಾರತದ ಈ ವರೆಗಿನ ಅತ್ಯುತ್ತಮ ಸಾಧನೆ 2013ರ ವಿಶ್ವ ಕುಸ್ತಿ ಚಾಂಪಿಯನ್‌ ಶಿಪ್‌ನಲ್ಲಿ ದಾಖಲಾಗಿತ್ತು. ಅಲ್ಲಿ 3 ಪದಕಗಳು ಒಲಿದಿದ್ದವು. ಅಮಿತ್‌  ಬೆಳ್ಳಿ (55 ಕೆಜಿ), ಭಜರಂಗ್‌ ಕಂಚು (60 ಕೆಜಿ) ಹಾಗೂ ಗ್ರೀಕೊ ರೋಮನ್‌ ವಿಭಾಗದಲ್ಲಿ ಸಂದೀಪ್‌ ತುಳಸಿ ಯಾದವ್‌ ಐತಿಹಾಸಿಕ ಕಂಚಿನ ಪದಕ ಜಯಿಸಿದ್ದರು. 

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.