ಕೇಜ್ರಿವಾಲ್ ಯಾವುದೇ ನೆರವು ನೀಡಲಿಲ್ಲ: ಕಂಚು ಗೆದ್ದ ದಿವ್ಯಾ ಕಕ್ರನ್


Team Udayavani, Aug 11, 2022, 8:07 PM IST

1-dsdsdas

ನವದೆಹಲಿ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ನೆರವು ನೀಡುವುದಾಗಿ ನೀಡಿದ್ದ ಆಶ್ವಾಸನೆಯನ್ನು ಈಡೇರಿಸಿಲ್ಲ ಎಂದು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಕಂಚು ಗೆದ್ದ ಕುಸ್ತಿಪಟು ದಿವ್ಯಾ ಕಕ್ರನ್ ಆರೋಪ ಮಾಡಿದ್ದಾರೆ.

ಮಾಧ್ಯಮಗಳ ಎದುರು ಮಾತನಾಡಿದ ದಿವ್ಯಾ, ನಾನು ಏಷ್ಯಾದಲ್ಲಿ ಪದಕ ಗೆದ್ದ ನಂತರ 2017 ರಲ್ಲಿ ಕೇಜ್ರಿವಾಲ್ ಅವರನ್ನು ಭೇಟಿಯಾಗಿದ್ದೆ. ಅವರಿಗೆ ಲಿಖಿತವಾಗಿ ಪತ್ರವನ್ನು ನೀಡಿದರೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದರು. ನಾನು ಹಾಗೆ ಮಾಡಿದೆ, ಆದರೆ ಅವರು ಪೋಷಣೆ, ಪ್ರಯಾಣ, ಇತರ ಯಾವುದೇ ವೆಚ್ಚದಲ್ಲಿ ನನಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡಲಿಲ್ಲ ಎಂದು ಹೇಳಿದ್ದಾರೆ.

ನಾನು ಅತ್ಯಂತ ಬಡತನದಿಂದ ಬಂದಿದ್ದೇನೆ, ಪ್ರಯಾಣಿಸಲು ಹಣವಿಲ್ಲ,  ಸ್ಪರ್ಧೆಗಳಿಗೆ ಪ್ರಯಾಣಿಸಲು ಸಾಮಾನ್ಯ ಬೋಗಿಯಲ್ಲಿ ರೈಲಿನ ಶೌಚಾಲಯದ ಪಕ್ಕದಲ್ಲಿ ಕುಳಿತುಕೊಂಡು ಪ್ರಯಾಣಿಸಿದ್ದೇನೆ. ದೆಹಲಿ ಸರಕಾರ ನಮಗೆ ಸಹಾಯ ಮಾಡಿಲ್ಲ. ನಾನು 2018ರಲ್ಲಿ ಯುಪಿಯಿಂದ ಆಡಲು ಆರಂಭಿಸಿದೆ ಎಂದು ಹೇಳಿದ್ದಾರೆ.

2019 ರಲ್ಲಿ ಉತ್ತರ ಪ್ರದೇಶ ಸರಕಾರವು ನನಗೆ ರಾಣಿ ಲಕ್ಷ್ಮೀ ಬಾಯಿ ಪ್ರಶಸ್ತಿಯನ್ನು ನೀಡಿದೆ. 2020 ರಲ್ಲಿ ಅವರು ನನಗೆ ಜೀವಿತಾವಧಿಯ ಪಿಂಚಣಿ ನೀಡಿದರು. ನಿನ್ನೆ, ಅವರು 50 ಲಕ್ಷ ರೂ ಮತ್ತು ಗೆಜೆಟೆಡ್ ಅಧಿಕಾರಿ ಶ್ರೇಣಿಯ ಹುದ್ದೆಯನ್ನು ಘೋಷಿಸಿದರು. ಯುಪಿ ಸರ್ಕಾರ ನನಗೆ ಸಹಾಯ ಮಾಡಿದೆ, ಹರಿಯಾಣ ಸರ್ಕಾರ ಕೂಡ ಮಾಡಿದೆ. ಆದರೆ ದೆಹಲಿ ಸರಕಾರ ಸಹಾಯಕ್ಕೆ ಬರಲೇ ಇಲ್ಲ ಎಂದು ಹೇಳಿದರು.

ಇಷ್ಟು ದಿನ ನಾನು ಕುಸ್ತಿ ಹೋರಾಟ ನಡೆಸುತ್ತಿದ್ದೆ, ನಾನು ಹುಡುಗಿಯರೊಂದಿಗೆ ಹೋರಾಡಿದರೆ ಯಾರೂ ನನಗೆ ಹಣ ನೀಡುವುದಿಲ್ಲ, ಹಾಗಾಗಿ ನನ್ನ ಪೋಷಣೆಯನ್ನು ಉಳಿಸಿಕೊಳ್ಳಲು ನಾನು ಹುಡುಗರೊಂದಿಗೆ ಹೋರಾಡಿದೆ. 2017 ರ ಹೊತ್ತಿಗೆ, ನಾನು ದೆಹಲಿಗೆ 58 ಪದಕಗಳನ್ನು ನೀಡಿದ್ದೇನೆ ಎಂದು ಹೇಳಿದರು.

ಬಿಜೆಪಿ ಆಕ್ರೋಶ

ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರವು ದಿವ್ಯಾ ಕಕ್ರಾನ್ ಅವರನ್ನು ಗುರಿಯಾಗಿಸಿಕೊಂಡು ಮಹಿಳೆಯರು ಮತ್ತು ಕ್ರೀಡಾಪಟುಗಳನ್ನುಅವಮಾನಿಸಿದೆ ಎಂದು ಬಿಜೆಪಿ ಆರೋಪಿಸಿದೆ. ಎಎಪಿ ಸಾಮಾಜಿಕ ಮಾಧ್ಯಮ ತಂಡವು ಕಕ್ರಾನ್ ಅವರನ್ನು “ಅವಮಾನಕರವಾಗಿ” ಟ್ರೋಲ್ ಮಾಡಿದೆ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೂನಾವಾಲಾ, ದೆಹಲಿಯನ್ನು ಪ್ರತಿನಿಧಿಸುವ ಬಗ್ಗೆ ಕಕ್ರಾನ್ ಪ್ರಮಾಣಪತ್ರವನ್ನು ನೀಡಿದರು ಮತ್ತು ಸೈನಿಕರು ಅಥವಾ ಕ್ರೀಡಾಪಟುಗಳು ರಾಷ್ಟ್ರಧ್ವಜದ ಗೌರವವನ್ನು ಎತ್ತಿ ಹಿಡಿಯುವವರನ್ನು ಅವಮಾನಿಸುವ ಇತಿಹಾಸವನ್ನು ಎಎಪಿ ಹೊಂದಿದೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

1-eweqw

RR vs KKR : ನಂ. 1, 2 ತಂಡಗಳ ನಡುವೆ ಬಿಗ್‌ ಫೈಟ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.