![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
Team Udayavani, Apr 19, 2024, 6:55 AM IST
![Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು](https://www.udayavani.com/wp-content/uploads/2024/04/28-1-620x372.jpg)
ಹೊಸದಿಲ್ಲಿ: ಗಲ್ಫ್ ರಾಷ್ಟ್ರದಲ್ಲಿ ಸುರಿದ ಅಭೂತಪೂರ್ವ ಮಳೆಯಿಂದಾಗಿ ಹಲವು ಕಡೆ ರಸ್ತೆ ತಡೆ ಉಂಟಾದ ಕಾರಣ ಒಲಿಂಪಿಕ್ ಅರ್ಹತಾ ಪಂದ್ಯದಲ್ಲಿ ಪಾಲ್ಗೊಳ್ಳಲು ಕಿರ್ಗಿಸ್ಥಾನದ ಬಿಷ್ಕೆಕ್ಗೆ ತೆರಳಿದ್ದ ಭಾರತದ ಕುಸ್ತಿಪಟುಗಳಾದ ದೀಪಕ್ ಪೂನಿಯ ಮತ್ತು ಸುಜೀತ್ ಕಲಕಲ್ ಅವರು ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ.
ಅವರಿಬ್ಬರು ಶುಕ್ರವಾರ ಬಿಷ್ಕೆಕ್ ನಲ್ಲಿ ನಡೆಯಲಿರುವ ಅರ್ಹತಾ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಸ್ಪರ್ಧಿಸ ಬೇಕಾಗಿದೆ. ಒಂದು ವೇಳೆ ಅವರಿಬ್ಬರು ನಿಗದಿತ ಸಮಯದೊಳಗೆ ಅಲ್ಲಿಗೆ ತಲುಪಲು ಸಾಧ್ಯವಾಗದಿದ್ದರೆ ಅವರು ಪ್ಯಾರಿಸ್ ಒಲಿಂಪಿಕ್ಸ್ಗೆ ತೇರ್ಗಡೆ ಯಾಗುವ ಸಾಧ್ಯತೆಯಿಲ್ಲ.
ರಷ್ಯಾದ ಕೋಚ್ ಕಮಲ್ ಮಾಲಿ ಕೋವ್ ಮತ್ತು ಫಿಸಿಯೋ ಶುಭಂ ಗುಪ್ತಾ ಅವರೊಂದಿಗೆ ತೆರಳಿದ್ದ ಕುಸ್ತಿಪಟು ಗಳು ಮಳೆಯಿಂದ ಉಂಟಾದ ಬಿಕ್ಕಟ್ಟಿನಿಂದಾಗಿ ವಿಮಾನ ನಿಲ್ದಾಣ ದಲ್ಲಿಯೇ ಮಲಗಬೇಕಾಯಿತು ಮಾತ್ರವಲ್ಲದೇ ಸರಿಯಾದ ಆಹಾರ ಕೂಡ ಅವರಿಗೆ ಸಿಗದೇ ತೊಂದರೆಗೆ ಒಳಗಾದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.