ಸಿಎಬಿ ಜತೆಗಿನ ವೃದ್ಧಿಮಾನ್ ಸಾಹಾ ಒಡನಾಟ ಅಂತ್ಯ
Team Udayavani, Jul 2, 2022, 11:01 PM IST
ಕೋಲ್ಕತಾ: ವೃದ್ಧಿಮಾನ್ ಸಾಹಾ ಅವರಿಗೆ ಕ್ರಿಕೆಟ್ ಅಸೋಸಿಯೇಶನ್ ಆಫ್ ಬಂಗಾಲ (ಸಿಎಬಿ) ಶನಿವಾರ ನಿರಾಕ್ಷೇಪಣಾ ಪತ್ರವನ್ನು ನೀಡಿದೆ. ಇದರಿಂದ ಅವರ ಸಿಎಬಿ ಜತೆಗಿನ 15 ವರ್ಷಗಳ ಒಡನಾಟ ಕೊನೆಗೊಂಡಿದೆ.
ವಯಸ್ಸಾದ ಎರಡನೇ ವಿಕೆಟ್ಕೀಪರ್ನ ಅಗತ್ಯವಿಲ್ಲ ಎಂದು ಭಾರತೀಯ ತಂಡ ವ್ಯವಸ್ಥಾಪಕರು ಸ್ಪಷ್ಟವಾಗಿ ಹೇಳಿದ ಬಳಿಕ ಸಾಹಾ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಟೀಕಿಸಲು ಆರಂಭಿಸಿದ್ದರು. ಮುಖ್ಯ ಕೋಚ್ ದ್ರಾವಿಡ್ ಬಗ್ಗೆ ಹೇಳಲು ಯಾವುದೇ ವಿಷಯವಿಲ್ಲ ಎಂದು ಸಾಹಾ ಹೇಳಿದ್ದರು. ಮುಂದಿನ ಅಕ್ಟೋಬರ್ಗೆ 38ನೇ ವರ್ಷಕ್ಕೆ ಕಾಲಿಡಲಿರುವ ಸಾಹಾ 40 ಟೆಸ್ಟ್ಗಳಲ್ಲಿ ಆಡಿದ ಅನುಭವ ಹೊಂದಿದ್ದಾರೆ.
ಸಿಎಬಿಗೆ ಬಂದಿರುವ ವೃದ್ಧಿಮಾನ್ ಸಾಹಾ ಅವರು ಅಸೋಸಿಯೇಶನ್ನಿಂದ ನಿರಾಕ್ಷೇಪಣಾ ಪತ್ರ ಪಡೆಯಲು ಅಧ್ಯಕ್ಷ ಅವಿಶೇಕ್ ದಾಲಿ¾ಯಾ ಅವರಿಗೆ ಅರ್ಜಿ ಸಲ್ಲಿಸಿದರು ಎಂದು ಸಿಎಬಿ ತಿಳಿಸಿದೆ.
ಸಾಹಾ ಅವರಿಗೆ ಕೋರಿಕೆಗೆ ಒಪ್ಪಿಗೆ ಸೂಚಿಸಿತಲ್ಲದೇ ಇನ್ನೊಂದು ರಾಜ್ಯದ ಪರ ಕರ್ತವ್ಯ ನಿರ್ವಹಿಸಲು ನಿರಾಕ್ಷೇಣ ಪತ್ರ ನೀಡಿತು. ಸಾಹಾ ಅವರು ತ್ರಿಪುರ ಪರ ಆಟಗಾರ ತಥಾ ಮೆಂಟರ್ ಆಗಿ ಕರ್ತವ್ಯ ನಿರ್ವಹಿಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
ಪ್ರವೀಣ್ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ
ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ : ಕಾಂಗ್ರೆಸ್ ಗೆ ಸವಾಲು ಹಾಕಿದ ಸಚಿವ ಅಶೋಕ್
ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ
3೦ವರ್ಷದಿಂದ ಕೃಷಿಯಲ್ಲಿ ಖುಷಿ ಮತ್ತು ಪ್ರೀತಿಯನ್ನು ಕಂಡಿದ್ದೇವೆ
ಹೊಸ ಸೇರ್ಪಡೆ
ಮನೆ ಮೇಲೆ ಮರ ಬಿದ್ದು ಮಹಿಳೆಯರು ಸಾವು: 2 ತಿಂಗಳ ಹಿಂದೆಯೇ ಮರ ತೆರವಿಗೆ ಮನವಿ ಮಾಡಿದ್ದ ಮೃತರು
ವರುಣನ ಆರ್ಭಟಕ್ಕೆ ಕೃಷಿಕರು ಕಂಗಾಲು
ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು
ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣವಚನ ಸ್ವೀಕಾರ, ತೇಜಸ್ವಿ ಯಾದವ್ ಡಿಸಿಎಂ
ಹರ್ ಘರ್ ತಿರಂಗಾ ಅಭಿಯಾನ : ಮಕ್ಕಳಿಂದ ಪಾಲಕ, ಪೋಷಕರಿಗೆ ಪತ್ರ!