ಕ್ರೀಸಿಗೆ ಹೋಗುವ ಭರದಲ್ಲಿ ಬಿದ್ದ ಭಾಟಿಯಾ: ಬಿದ್ದುಬಿದ್ದು ನಕ್ಕ ಹರ್ಮನ್, ಮಂಧನಾ; ವಿಡಿಯೋ


Team Udayavani, Aug 9, 2022, 11:28 AM IST

ಕ್ರೀಸಿಗೆ ಹೋಗುವ ಭರದಲ್ಲಿ ಬಿದ್ದ ಭಾಟಿಯಾ: ಬಿದ್ದು ಬಿದ್ದು ನಕ್ಕ ಸ್ಮೃತಿ, ಮಂಧನಾ

ಬರ್ಮಿಂಗಂ: ಸೋಮವಾರ ಮುಕ್ತಾಯವಾದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತ ಉತ್ತಮ ಪ್ರದರ್ಶನ ತೋರಿದೆ. ವನಿತಾ ಕ್ರಿಕೆಟ್ ಕೂಟದಲ್ಲೂ ಫೈನಲ್ ತಲುಪಿದ್ದ ಭಾರತ ತಂಡ ಬೆಳ್ಳಿ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧ ನಡೆದ ರೋಚಕ ಫೈನಲ್ ನಲ್ಲಿ ಭಾರತ ತಂಡ ಒಂಬತ್ತು ರನ್ ಅಂತರದ ಸೋಲನುಭವಿಸಿತು.

ಆಸೀಸ್ ನೀಡಿದ್ದ 162 ರನ್ ಗುರಿ ಬೆನ್ನತ್ತಿದ ಭಾರತ ತಂಡ ಕೊನೆಯಲ್ಲಿ ಎಡವಿತು. ಒಂಬತ್ತನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿದ ಯಾಸ್ತಿಕಾ ಭಾಟಿಯಾ ಅವರು ಡಗೌಟ್ ನಿಂದ ಹೊರಡುತ್ತಿದ್ದಂತೆ ಬಿದ್ದರು.

ಆಟಗಾರರು ಕುಳಿತಲ್ಲಿ ಎದುರಿಗಿದ್ದ ಜಾಹೀರಾತು ಫಲಕವನ್ನು ದಾಟಿ ಮೈದಾನಕ್ಕೆ ಬರಲು ಯಾಸ್ತಿಕಾ ಮುಂದಾದರು. ಆದರೆ ಈ ಪ್ರಯತ್ನದಲ್ಲಿ ಯಾಸ್ತಿಕಾ ಎಡವಿ ಬಿದ್ದರು. ಇದನ್ನು ಕಂಡು ನಾಯಕಿ ಹರ್ಮನ್ ಪ್ರೀತ್ ಕೌರ್, ಉಪನಾಯಕಿ ಸ್ಮೃತಿ ಮಂಧನಾ ಸೇರಿ ಭಾರತೀಯ ಆಟಗಾರರು ಬಿದ್ದು ಬಿದ್ದು ನಕ್ಕರು.

ಇದನ್ನೂ ಓದಿ:ಇದು ನನಗೆ ಬ್ರೇಕ್‌ ಕೊಡುವ ಸಿನಿಮಾ: ಗಾಳಿಪಟ-2 ಚೆಲುವೆ ವೈಭವಿ ಮಾತು…

ಫೈನಲ್ ಪಂದ್ಯದಲ್ಲಿ ಮೊದಲ ಆಡುವ ಬಳಗದಲ್ಲಿ ಯಾಸ್ತಿಕಾ ಸ್ಥಾನ ಪಡೆದಿರಲಿಲ್ಲ. ಆದರೆ ಮೊದಲ ಇನ್ನಿಂಗ್ಸ್ ವೇಳೆ ಕೀಪರ್ ತಾನಿಯಾ ಭಾಟಿಯಾ ಗಾಯಗೊಂಡ ಕಾರಣ ಕಂಕಶನ್ ನಿಯಮದ ಪ್ರಕಾರ ಯಾಸ್ತಿಕಾ ಭಾಟಿಯಾ ಅವಕಾಶ ಗಿಟ್ಟಿಸಿಕೊಂಡರು.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.