ರವಿ ಅಶ್ವಿನ್ ಜತೆಗಿನ ಒಪ್ಪಂದ ಅಂತ್ಯಗೊಳಿಸಿದ ಯಾರ್ಕ್‌ಶೈರ್‌


Team Udayavani, Apr 30, 2020, 4:15 PM IST

ರವಿ ಅಶ್ವಿನ್ ಜತೆಗಿನ ಒಪ್ಪಂದ ಅಂತ್ಯಗೊಳಿಸಿದ ಯಾರ್ಕ್‌ಶೈರ್‌

ನವದೆಹಲಿ: ಖ್ಯಾತ ಸ್ಪಿನ್ನರ್‌ ರವಿಚಂದ್ರನ್ ಅಶ್ವಿ‌ನ್‌ ಅವರ ಯಾರ್ಕ್‌ಶೈರ್‌ ಪರ ಒಪ್ಪಂದ ಕಡಿದುಕೊಳ್ಳಲಾಗಿದೆ. ಪರಸ್ಪರ ಒಪ್ಪಿಗೆಯಿಂದ ಒಪ್ಪಂದವನ್ನು ಅಂತ್ಯಗೊಳಿಸಿದ್ದೇವೆ ಎಂದು ಯಾರ್ಕ್‌ಶೈರ್‌ ಹೇಳಿಕೊಂಡಿದೆ.

ಯಾರ್ಕ್‌ಶೈರ್‌‌ ಪರ ಒಪ್ಪಂದ ಮಾಡಿಕೊಂಡಿದ್ದ ದಕ್ಷಿಣ ಆಫ್ರಿಕಾದ ಕೇಶವ್‌ ಮಹಾರಾಜ್‌, ವೆಸ್ಟ್‌ ಇಂಡೀಸ್‌ನ ನಿಕೋಲಸ್ ಪೂರನ್‌ ಒಪ್ಪಂದವೂ ಕಡಿದುಕೊಳ್ಳಲಾಗಿದೆ.

ಈ ಬಗ್ಗೆ ಮಾತನಾಡಿದ ಯಾರ್ಕ್‌ಶೈರ್‌ ನಿರ್ದೇಶಕ ಮಾರ್ಟಿನ್‌ ಮೊಕ್ಸೋನ್‌, “ಕೋವಿಡ್-19 ಸೋಂಕಿನಿಂದಾಗಿ ಇಂಗ್ಲೆಂಡ್‌ನ‌ಲ್ಲಿ ಜು.1ರ ತನಕ ಎಲ್ಲ ಕ್ರಿಕೆಟ್‌ ಚಟುವಟಿಕೆಗಳು ನಿಂತುಹೋಗಿದೆ. ಆರ್ಥಿಕ ಹೊರೆ ಬೀಳುವ ಇಂತಹ ಸಮಯದಲ್ಲಿ ನಮ್ಮ ಆಟಗಾರರು ಪರಿಸ್ಥಿತಿ ಅರ್ಥ ಮಾಡಿಕೊಂಡಿರುವುದು ನಿಜಕ್ಕೂ ಶ್ಲಾಘನಾರ್ಹ ವಿಷಯ’ ಎಂದು ತಿಳಿಸಿದರು.

ರವಿಚಂದ್ರನ್ ಅಶ್ವಿನ್ ಈ ಹಿಂದೆ ನಾಟಿಂಗ್ ಹ್ಯಾಮ್ ಶೈರ್ ತಂಡದ ಪರವಾಗಿ ಆಡಿದ್ದರು.

ಟಾಪ್ ನ್ಯೂಸ್

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.