ಆಲ್ರೌಂಡರ್ ಯೂಸುಫ್ ಪಠಾಣ್ ಬಿಸಿಸಿಐನಿಂದ ಅಮಾನತು
Team Udayavani, Jan 9, 2018, 2:27 PM IST
ಮುಂಬಯಿ: ಉದ್ದೀಪನ ಮದ್ದು ಸೇವನೆ ಮಾಡಿರುವ ಕಾರಣಕ್ಕಾಗಿ ಆಲ್ರೌಂಡರ್ ಯೂಸುಫ್ ಪಠಾಣ್ ಅವರನ್ನು ಬಿಸಿಸಿಐ ಎಲ್ಲಾ ಮಾದರಿಯ ಕ್ರಿಕೆಟ್ನಿಂದ 5 ತಿಂಗಳ ಕಾಲ ಅಮಾನತು ಮಾಡಿದೆ.
‘ನಿಷೇಧಿತ ಉದ್ದೀಪನ ಮದ್ದನ್ನು ಅಜಾಗರೂಕತೆಯಿಂದ ಸೇವಿಸಿರುವುದು ಧೃಡಪಟ್ಟಿರುವ ಕಾರಣ
ಪಠಾಣ್ ಅವರನ್ನು ತಕ್ಷಣದಿಂದ 5 ತಿಂಗಳ ಕಾಲ ನಿಷೇಧಿಸಲಾಗಿದೆ’ ಎಂದು ಬಿಸಿಸಿಐ ಮಂಗಳವಾರ ತಿಳಿಸಿದೆ.
ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ದೇಸಿ ಪಂದ್ಯವೊಂದನ್ನು ಆಡುತ್ತಿರುವ ವೇಳೆ ಉದ್ದೀಪನ ಪರೀಕ್ಷೆ ನಡೆಸಲಾಗಿದ್ದು, ಆ ಪರೀಕ್ಷೆಯಲ್ಲಿ ಪಠಾಣ್ ಮದ್ದು ಸೇವಿಸಿರುವು ದು ಧೃಡಪಟ್ಟಿದೆ ಎಂದು ಬಿಸಿಸಿಐ ಹೇಳಿದೆ.
ಕೆಮ್ಮಿನ ಸಿರಪ್ಗಳಲ್ಲಿ ಸಾಮಾನ್ಯವಾಗಿ ಕಾಣಬಹುದಾದ ಮದ್ದನ್ನು ಪಠಾಣ್ ಸೇವಿಸಿದ್ದರು ಎನ್ನಲಾಗಿದೆ.
ಸದ್ಯ ಭಾರತ ಕ್ರಿಕೆಟ್ ತಂಡದಿಂದ ದೂರವಿರುವ ಬರೋಡದ ಆಟಗಾರನಿಗೆ ಬಾರಿಯ ಐಪಿಎಲ್ನಲ್ಲಿ ಆಡುವ ಕನಸು ಭಗ್ನಗೊಂಡಿದ್ದು, ಭಾರೀ ಮೊತ್ತವು ತಪ್ಪಿ ಹೊದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ