![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ವಿದೇಶಿ ಟಿ20 ಲೀಗ್ಗೆ ಯೂಸುಫ್: ಭಾರತದ ಮೊದಲ ಆಟಗಾರ
Team Udayavani, Feb 13, 2017, 3:45 AM IST
![Yusuf-Pathan.jpg](https://www.udayavani.com/wp-content/uploads/2017/02/12/Yusuf-Pathan-613x465.jpg)
ಹೊಸದಿಲ್ಲಿ: ಇತ್ತೀಚೆಗೆ ಆಸ್ಟ್ರೇಲಿಯದ ಬಿಗ್ಬಾಶ್ ಟಿ20 ಕ್ರಿಕೆಟ್ ಲೀಗ್ನಲ್ಲಿ ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಹರ್ಮನ್ಪ್ರೀತ್ ಕೌರ್ ಭಾಗವಹಿಸಿದ್ದರು. ವಿದೇಶಿ ಕೂಟದಲ್ಲಿ ಭಾಗವಹಿಸಿದ ಭಾರತ ಮೊದಲ ಮಹಿಳೆ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದರು.
ಈ ಬೆನ್ನಲ್ಲೇ ಭಾರತದ ಕ್ರಿಕೆಟಿಗ ಯೂಸುಫ್ ಪಠಾಣ್ ಹಾಂಕಾಂಗ್ ಟಿ20 ಲೀಗ್ನಲ್ಲಿ ಭಾಗವಹಿಸಲು ಸಹಿ ಹಾಕಿದ್ದಾರೆ. ಯೂಸುಫ್ ಕೂಟದಲ್ಲಿ ಭಾಗವಹಿಸಲಿರುವ ಭಾರತದ ಮೊದಲ ಪುರುಷ ಆಟಗಾರರಾಗಿದ್ದಾರೆ.
ಹಾಂಕಾಂಗ್ ಟಿ20 ಲೀಗ್ ಮೇ 8 ರಿಂದ 12ರ ವರೆಗೆ ನಡೆಯಲಿದೆ. ಈಗಾಗಲೇ ಬಿಸಿಸಿಐ ಕೂಟದಲ್ಲಿ ಪಾಲ್ಗೊಳ್ಳಲು ಯೂಸುಫ್ಗೆ ನಿರಾಕ್ಷೇಪಣಾ ಪತ್ರ ನೀಡಿದೆ. ಸದ್ಯ ವಿಜಯ್ ಹಜಾರೆ ಟ್ರೋಫಿಯಲ್ಲಿ ಭಾಗವಹಿಸುವುದಾಗಿ ಯೂಸುಫ್ ಪಠಾಣ್ ತಿಳಿಸಿದ್ದಾರೆ. ಅಲ್ಲದೆ ನಿರಾಕ್ಷೇಪಣಾ ಪತ್ರ ನೀಡಿದ ಬಿಸಿಸಿಐಗೆ ಧನ್ಯವಾದಗಳನ್ನು ಹೇಳಿದ್ದಾರೆ.
2014ರಲ್ಲಿ ನಡೆದ ಐಪಿಎಲ್ ಕೂಟದಲ್ಲಿ ಕೋಲ್ಕತಾ ತಂಡವನ್ನು ಪ್ರತಿನಿಧಿಸಿದ್ದ ಯೂಸುಫ್ ಪಠಾಣ್ ಸನ್ರೈಸರ್ ಹೈದರಾಬಾದ್ ವಿರುದ್ಧ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. 2010ರಲ್ಲಿ ನಡೆದ ಆವೃತ್ತಿಯಲ್ಲಿ ಮುಂಬೈ ವಿರುದ್ಧ ಕೇವಲ 37 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದನ್ನು ಸ್ಮರಿಸಬಹುದು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.